ಮಂಗಳೂರು ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿಗೆ ಪರಿಗಣಿತ ವಿಶ್ವವಿದ್ಯಾನಿಲಯ ಸ್ಥಾನಮಾನ ಮಂಗಳೂರು(reporterkarnataka.com): ಮಂಗಳೂರಿನ ಪ್ರಸಿದ್ದ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿಗೆ ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯ ಪರಿಗಣಿತ ವಿಶ್ವವಿದ್ಯಾನಿಲಯ ಸ್ಥಾನಮಾನ ನೀಡಿದೆ. ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯದ ಅಧಿಸೂಚನೆ ಸಂಖ್ಯೆ 9-27/2017-0,3 (1) ಪ್ರಕಾರ ಮಂಗಳೂರಿನ ಸಂತ ಅಲೋಶಿಯಸ್ ... ಜನ ಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಅವರಿಗೆ ಪ್ರೆಸ್ ಕ್ಲಬ್ ಗೌರವ ಪುರಸ್ಕಾರ ಮಂಗಳೂರು(reporterkarnataka.com):ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಪ್ರೆಸ್ ಕ್ಲಬ್ ಗೌರವ ಪುರಸ್ಕಾರವನ್ನು ಜನ ಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ ಅವರಿಗೆ ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಪ್ರದಾನ ಮಾಡಲಾಯಿತು. ಪುರಸ್ಕಾರ ಸ್ವ... ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಕೈಪಿಡಿ ಬಿಡುಗಡೆ ಸುಳ್ಯ(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್... ಕಡಲನಗರಿ: ಜ.24ರಿಂದ 5 ದಿನಗಳ ಕಾಲ ಸ್ಟ್ರೀಟ್ ಫುಡ್ ಫಿಯೆಸ್ಟ-ಸೀಸನ್-2; 160 ಮಳಿಗೆ, ಕಿಡ್ ಝೋನ್ ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-2 ಜನವರಿ 24 ರಿಂದ 28ರ ವರೆಗೆ 5 ದಿನಗಳ ಕಾಲ ನಡೆಯಲಿದೆ. ಜ. 24ರ ಸಂಜೆ 7 ಗಂಟೆಗೆ ಸೀಸನ್-2ಗೆ ಅಧಿಕೃತ ಚಾಲನೆ ದೊರೆಯಲಿದೆ. ಕಳೆದ ವರ್ಷದ ಮಂಗಳೂರಿನ "ಸ್ಟ್ರೀಟ್ ಫುಡ... ರಾಹುಲ್ ಗಾಂಧಿಯ ಭಾರತ್ ಜೋಡೊ ನ್ಯಾಯ ಯಾತ್ರೆ ಮೇಲೆ ದಾಳಿ ಯತ್ನ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಿಸಿರುವುದನ್ನು ಖಂಡಿಸಿ ಮಂಗಳೂರಿನ ಮಿನಿವಿಧಾನ ಸೌಧದ ಎದುರು ಮಂಗಳವಾರ ಪ್ರತ... ಕಾಂಗ್ರೆಸ್ ನಿಂದ ಹಿಂದೂಗಳ ಮೇಲೆ ದಾಳಿ: ಬಿಜೆಪಿ ವಕ್ತಾರ ನಯನ ತಳವಾರ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕನ್ನಡದ ಪುಜಾರಿ. ಕಣ್ಮಣಿ ದೇಶ ಕಂಡ ಧೀಮಂತ ಚಿಂತಕ ಹಿರೇಮಗಳೂರು ಕಣ್ಣನ್ ಸೇರಿದಂತೆ ಅರ್ಚಕರಿಗೆ ಸರ್ಕಾರ ಕೊಟ್ಟ ಸಂಬಳವನ್ನು ವಾಪಸ್ ನೀಡಿ ಎಂದು ನೋಟಿಸ್ ನೀಡಿರುವುದು ಹಿಂದೂ ಶ್ರದ್ಧಾ ಕೇಂದ್ರ ದೇವಸ್ಥಾನಗಳನ್ನು ಮುಚ್ಚ... ಮಾತೃ ಶಕ್ತಿಯಿಂದ ಸ್ವಾಸ್ಥ್ಯ ಸಮೃದ್ಧಿ: ಅಮೃತ ಆರೋಗ್ಯ ಮೇಳದಲ್ಲಿ ಚಿತ್ತರಂಜನ್ ಬೋಳಾರ್ ಮಂಗಳೂರು(reporterkarnataka.com): ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಆಯೋಜಿಸಿದ "ಅಮೃತ ಆರೋಗ್ಯ ಮೇಳ" ವು ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ಜರುಗಿತು. ಯೇನಪೋಯ ಮೆಡಿಕಲ್ ಕಾಲೇಜು, ಡೆಂಟಲ್ ಕಾಲೇಜು ಆಸ್ಪತ್ರೆಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಈ ಶಿಬಿರವನ್ನು ಆತ... ಪುಂಜಾಲಕಟ್ಟೆ: 18 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಾರಾಯಣಗುರು ವಸತಿ ಶಾಲೆಗೆ ಶಂಕುಸ್ಥಾಪನೆ ಬೆಳ್ತಂಗಡಿ(reporterkarnataka.com): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 18 ಕೋಟಿ ವೆಚ್ಚದಲ್ಲಿ ಪುಂಜಾಲಕಟ್ಟೆಯಲ್ಲಿ ನಿರ್ಮಾಣ ಗೊಳ್ಳಲಿರುವ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲ... ಎಂಸಿಸಿ ಬ್ಯಾಂಕ್ ‘ಮೈಲಿಗಲ್ಲು’ ಸಂಭ್ರಮಾಚರಣೆ; 1000 ಕೋಟಿ ರುಪಾಯಿ ವಹಿವಾಟು ಮಂಗಳೂರು(reporterkarnataka.com): 1912ರಲ್ಲಿ ಕ್ರೈಸ್ತ ಸಮಾಜದ ಅದ್ವಿತೀಯ ಸಮಾಜಮುಖಿ ಧುರೀಣ ಪಿ.ಎಫ್.ಎಕ್ಸ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ 10 ಸಾವಿರ ರೂಪಾಯಿ ಬಂಡವಾಳದೊಂದಿಗೆ ಸೊಸೈಟಿಯಾಗಿ ಆರಂಭಗೊಂಡ ಎಂಸಿಸಿ ಬ್ಯಾಂಕ್ ಇಂದು ಸಾವಿರ ಕೋಟಿ ರುಪಾಯಿ ವಹಿವಾಟಿನ ಸಹಕಾರಿ ಕ್ಷೇತ್ರದ ಅಗ್ರಮಾನ್ಯ ಬ್ಯ... ಸುಳ್ಯ: 23ರಂದು ಉಸ್ತುವಾರಿ ಸಚಿವರಿಂದ ಬೃಹತ್ ಜನತಾದರ್ಶನ ಸುಳ್ಯ(reporterkarnataka.com): ಸುಳ್ಯದಲ್ಲಿ ಬೃಹತ್ ಜನತಾ ದರ್ಶನ ಕಾರ್ಯಕ್ರಮವನ್ನು ಇದೇ ತಿಂಗಳ 23ರಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಏರ್ಪಡಿಸಿದ್ದಾರೆ. ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ... « Previous Page 1 …147 148 149 150 151 … 333 Next Page » ಜಾಹೀರಾತು