ರಾಜಕೀಯ ತೆವಳಿಗೆ ಆರಾಧ್ಯ ದೇವರಿಗೆ ಅವಮಾನ ಮಾಡಿದರೆ ಕ್ಷಮೆ ಇರದು: ಜೆಡಿಎಸ್ ಮುಖಂಡೆ ಡಾ. ಸುಮತಿ ಹೆಗ್ಡೆ ಮಂಗಳೂರು(reporterkarnataka.com): ಶತಮಾನಗಳಿಂದ ತುಳುನಾಡ ಜನರು ಆರಾಧಿಸುತ್ತಾ ಬಂದಿರುವ ನಾಗಬನ , ಪಂಜುರ್ಲಿ ದೈವಗಳ ಹೆಸರಲ್ಲಿ ತನ್ನ ರಾಜಕೀಯ ತೆವಳು ತೀರಿಸುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರ ನಡೆಯು ತುಳುನಾಡ ಜನರಿಗೆ ಅತ್ಯಂತ ನೋವನ್ನು ತಂದಿದೆ ಎಂದು ಜೆಡಿಎಸ್ ಮಂಗಳೂರು... ಬೀಡಾಡಿ ಶ್ವಾನ, ಮಾರ್ಜಾಲಗಳ ಅನ್ನದಾತೆ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್ನ ವರ್ಷದ ಪ್ರಶಸ್ತಿ ಮಂಗಳೂರು(reporterkarnataka.com): ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ ಮಂಗಳೂರು ಬಲ್ಲಾಳ್ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್... ಎಕ್ಕೂರು: ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡಕ್ಕೆಶಿಲಾನ್ಯಾಸ ಮಂಗಳೂರು(reporterkarnataka.com): ಎಕ್ಕೂರಿನ ಶ್ರೀ ನಂದಾದೀಪ ಮಹಿಳಾ ಮಂಡಲದ ನೂತನ ಕಟ್ಟಡದ ಕಾಮಗಾರಿಗೆ ಇಂದು ಶಿಲಾನ್ಯಾಸವನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್ ಜಯಾನಂದ ಅಂಚನ್ ಅವರು, ನಗರದ ಅಭಿವೃದ್ಧಿ ಕಾರ್ಯದಲ್ಲಿ ... 26ರಂದು ಜಲಾಭಿಮುಖ ಪ್ರದೇಶ ಅಭಿವೃದ್ಧಿ ಸೇರಿದಂತೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಮಂಗಳೂರು(reporterkarnataka.com): ಇಲ್ಲಿನ ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಫೆ.26ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಸಂಜೆ 5 ಗಂಟೆಗೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ. ಬ... ಫೆ.25: ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಂಭ್ರಮ; ವಿದ್ಯಾ ಪ್ರೋತ್ಸಾಹ ಧನ ವಿತರಣೆ ಬಂಟ್ವಾಳ(reporterkarnataka.com): ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಮತ್ತು ಜನ್ಮ ಶತಾಬ್ದಿ ಆಚರಣೆ ಸಮಿತಿ ವತಿಯಿಂದ ಡಾ. ಅಮ್ಮೆಂಬಳ ಬಾಳಪ್ಪರ ಜನ್ಮಶತಾಬ್ದಿ ಸಂಭ್ರಮ ಫೆ. 25ರಂದು ಬೆಳಗ್ಗೆ 10ರಿಂದ ಬಿ.ಸಿ.ರೋಡ್ನ ಸ್ಪರ್ಶಾ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ ... ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆ: ಕುಲದೀಪ್ ಕುಮಾರ್ ಜೈನ್ ನೂತನ ಆಯುಕ್ತರು ಮಂಗಳೂರು(reporter Karnataka.com): ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ವರ್ಗಾವಣೆಗೊಂಡಿದ್ದು, ಕುಲದೀಪ್ ಕುಮಾರ್ ಜೈನ್ ಅವರು ನೂತನ ಕಮಿಷನರ್ ಆಗಿ ನಿಯುಕ್ತಗೊಂಡಿದ್ದಾರೆ. ಶಶಿ ಕುಮಾರ್ ಅವರು ಸುಮಾರು 2 ವರ್ಷಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ರೈಲ್... ಕುಂಜತ್ತಬೈಲ್: 40 ಲಕ್ಷ ರೂ. ವೆಚ್ಚದಲ್ಲಿ ಬಸವನಗರ ಸಮುದಾಯ ಭವನ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಸುರತ್ಕಲ್(reporterkarnataka.com): ಸುಮಾರು 40 ಲಕ್ಷ ರೂ. ಅನುದಾನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ಉತ್ತರದಲ್ಲಿ ಬಸವನಗರ ಸಮುದಾಯ ಭವನ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರ ಡಾ. ವೈ ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ಈ ಸಂ... ಅಂಬಾತನಯ ಮುದ್ರಾಡಿ, ಬಲಿಪ ನಾರಾಯಣ ಭಾಗವತ ಸಹಿತ ಅಗಲಿದ ಹಿರಿಯ ಸಾಧಕರಿಗೆ ಜಿಲ್ಲಾ ಸಾಹಿತ್ಯ ಪರಿಷತ್ತಿನಿಂದ ನುಡಿನಮನ ಮಂಗಳೂರು (reporterKarnataka.com) ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ಭಾಗವತರಾದ ಬಲಿಪ ನಾರಾಯಣ ಭಾಗವತ, ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ವಿಜಯರಾಘವ ಪಡ್ವೆಟ್ನಾಯರು, ಸಿನಿಮಾ ನಿರ್ದೇಶಕ ಕೆ.ಎಸ್.ಭಗವಾನ್ ಹಾಗೂ ಹಿರಿಯ ಸಾಹ... ವಿಜಯ ಸಂಕಲ್ಪ ಟ್ರೋಫಿ: ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ; 48 ವಾಲಿಬಾಲ್ ತಂಡಗಳು ಭಾಗಿ ಸುರತ್ಕಲ್(reporterkarnataka.com): ಶಾಸಕ ಡಾ. ವೈ ಭರತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಕೇಸರಿ ಸಾಗರದ ವಿರಾಟ್ ಶಕ್ತಿ ಪ್ರದರ್ಶನವಾದಂತೆ ಕಂಡ ವಿಜಯ ಸಂಕಲ್ಪ ಟ್ರೋಫಿ ನಭೂತೋ ನಭವಿಷ್ಯತಿ ಎಂಬಂತೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಪಂದ್ಯಾಕೂಟವನ್ನು ಪಕ್ಷದ ಹಿರ... ಸಾಹಿತಿ ಡಾ. ಸಿ. ಸೋಮಶೇಖರ್ ಅವರ ‘ನೀನೊಲಿದ ಬದುಕು’ ಆತ್ಮಕಥೆ ಲೋಕಾರ್ಪಣೆ ಮಂಗಳೂರು(reporterkarnataka.com): ಜೀವನಾನುಭವದ ಜೊತೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೆ ರ್ಯ ಅಗತ್ಯ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ಹೇಳಿದರು. ಕಲ್ಕೂರ ಪ್ರತಿಷ್ಠಾನ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ.ಕ. ಜಿಲ್ಲಾ ಸಮಿತಿ, ಸ್ನಾತಕೋತ್ತರ ತುಳು ಅಧ್ಯಯನ ವ... « Previous Page 1 …149 150 151 152 153 … 286 Next Page » ಜಾಹೀರಾತು