ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ಶಾಶ್ವತ ಮನೆ ಕಲ್ಪಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿಯ ಯೋಜನೆಯಿಂದ ತಮ್ಮ ಗುಡಿಸಲು ಕಳೆದುಕೊಂಡು ಬೀದಿಗೆ ಬರುವ ಭೀತಿಯಲ್ಲಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ಶಾಶ್ವತ ಮನೆ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಕರಾವಳಿ ವೃತ್ತಿನಿರತ ಅಲೆಮಾರಿ (ಶಿಳ್ಳೆಕ್ಯಾತ) ಹಕ್ಕುಗಳ ಸಮಿತಿ ಹಾಗೂ ಸಂತ... ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾಗಿ ಯಶೋದಾ ಶೆಟ್ಟಿ ಪುನರಾಯ್ಕೆ ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ದ ಮಹಾಸಭೆಯು ಒಕ್ಕೂಟದ ಸಭಾಂಗಣದಲ್ಲಿ ಯಶೋಧ ಶೆಟ್ಟಿ ಅಜೆಕಾರು ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಒಕ್ಕೂಟದ ಕಾರ್ಯದರ್ಶಿಯವರಾದ ವಸಂತಿ ಪಿ. ಸುವರ್ಣ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. ಒಕ್ಕೂಟಕ್ಕೆ ನೂತನ ಕಾರ್ಯಕಾ... ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರಿಗೆ ರಾಷ್ಟ್ರ ನಿರ್ಮಾತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com):ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯ ವಾರ್ಷಿಕ ರಾಷ್ಟ್ರ ನಿರ್ಮಾತ್ರ (NATION BUILDER)ವಾರ್ಷಿಕ ಪ್ರಶಸ್ತಿಯನ್ನು ಸರಕಾರಿ ಪ್ರೌಢಶಾಲಾ ಕಲ್ಲರಕೋಡಿಯ ಕನ್ನಡ ಭಾಷಾ ಶಿಕ್ಷಕಿ ಜಯಲಕ್ಷ್ಮೀ ಜಿ. ಅವರಿಗೆ ಪ್ರದಾನ ಮಾಡಲಾಯಿತು. ರೋಟರಿ ಕ್ಲಬ್ ದೇರಳಕಟ್ಟೆ ಸಂಸ್ಥೆಯ ... ಮಂಗಳೂರು ಜನತಾ ದರ್ಶನದಲ್ಲಿ 366 ಅರ್ಜಿ ಸ್ವೀಕಾರ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com): ದ.ಕ. ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ನಡೆದ ಜನತಾ ದರ್ಶನದಲ್ಲಿ ಒಟ್ಟು 366 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು. ಜನತಾ ದರ್ಶನದಲ್ಲಿ ಸ್ವೀಕರಿಸಲಾದ... ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ:10.38 ಕೋಟಿ ನಿವ್ವಳ ಲಾಭ, ಶೇ.10 ಡಿವಿಡೆಂಡ್ ಘೋಷಣೆ ಮಂಗಳೂರು(reporterkarnataka.com):ಎಂಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆ ನಗರದ ಸಂತ ಆಲೋಶಿಯಸ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ(ಲೊಯೊಲಾ ಹಾಲ್) ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಬ್ಯಾಂಕಿನ ಅಧ್ಯಕ್ಷ... ಮಾಜಿ ಸೈನಿಕ, ಉಳ್ಳಾಲದ ನಿವಾಸಿ ಮೈಕಲ್ ಮೊಂತೇರೊ ಇನ್ನಿಲ್ಲ ಮಂಗಳೂರು(reporterkarnataka.com): ಮಾಜಿ ಸೈನಿಕ ಉಳ್ಳಾಲದ ನಿವಾಸಿ ಮೈಕಲ್ ಮೊಂತೇರೊ(83) ಶನಿವಾರ ಸ್ವಗೃಹದಲ್ಲಿ ನಿಧನರಾದರು. ಮೈಕಲ್ ಮೊಂತೇರೊ ಅವರು ಯೋಧಕರಾಗಿ ಉತ್ತರ ಭಾರತದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಅಕ್ರಮ ಭೂಕಬಳಿಕೆ ತೆರವುಗೊಳಿಸದ ಕಂದಾಯ ಇಲಾಖೆ: ಬಾಳೂರು ಗ್ರಾಮಸ್ಥರಿಂದ ಅನಿರ್ಧಿಷ್ಟ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಾಳೂರು ಗ್ರಾ.ಪಂ.ವ್ಯಾಪ್ತಿಯ ದರ್ಬಾರ್ ಪೇಟೆಯಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು 22 ಗುಂಟೆ ಜಾಗ ಮಂಜೂರಾಗಿದ್ದರೂ ಖಾಸಗಿ ವ್ಯಕ್ತಿಯೋರ್ವರು ಈ ಜಾಗವನ್ನು ಆಕ್ರಮಿಸಿರುವುದರಿಂದ ಅಂಗನವಾಡಿ ಕಟ್ಟಡ ಕಟ್... ಮಂಗಳೂರಿನಲ್ಲಿ ಎಚ್ಡಿಎಫ್ಸಿ ‘ಚಕ್ರಗಳ ಮೇಲೆ ಬ್ಯಾಂಕ್’ ಲೋಕಾರ್ಪಣೆ ಮಂಗಳೂರು(reporterkarnataka.com): ಎಚ್.ಡಿ.ಎಫ್.ಸಿ ಬ್ಯಾಂಕ್ ಗ್ರಾಹಕರ ಮನೆ ಬಾಗಿಲಿಗೆ ಸೇವೆ ನೀಡುವ ಉದ್ದೇಶದಿಂದ "ಚಕ್ರಗಳ ಮೇಲೆ ಬ್ಯಾಂಕ್" ಯೋಜನೆಗೆ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ... ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ತಪ್ಪು ಯಾರೇ ಮಾಡಿದರೂ ಶಿಕ್ಷೆಯಾಗಲೇ ಬೇಕು: ಶರಣ್ ಪಂಪ್ ವೆಲ್ ಮಂಗಳೂರು(reporterkarnataka.com):ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಯಾರು ತಪ್ಪು ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು. ಚೈತ್ರಾ ಕುಂದಾಪುರ ಚೆನ್ನಾಗಿ ಭಾಷಣ ಮಾಡುತ್ತಾಳೆ ಎಂದು ನಮ್ಮ ಕಾರ್ಯಕ್ರಮಕ್ಕೆ ಕರೆಯುತ್ತಿದ್ದದ್ದು ಹೌದು. ಆದರೆ ಆಕೆಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ವಿಶ್ವ ಹಿಂದ... ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ಡಿವೈಎಫ್ಐ 14ನೇ ದ.ಕ. ಜಿಲ್ಲಾ ಸಮ್ಮೇಳನ: ಲೋಗೋ ಅನಾವರಣ ಮಂಗಳೂರು(reporterkarnataka.com): ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕಿಗಾಗಿ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಎಂಬ ಘೋಷಣೆಯಡಿ ಡಿವೈಎಫ್ಐ ಯುವಜನ ಸಂಘಟನೆಯ 14ನೇ ದ.ಕ ಜಿಲ್ಲಾ ಸಮ್ಮೇಳನ ಅಕ್ಟೋಬರ್ 15ರಂದು ಮಂಗಳೂರಿನಲ್ಲಿ ನಡೆಯಲಿರುವುದು. ಜಿಲ್ಲೆಯ ವಿವಿಧ ಭಾಗಗಳಿಂದ ಆಯ್ಕೆ... « Previous Page 1 …151 152 153 154 155 … 314 Next Page » ಜಾಹೀರಾತು