ಜನಮೆಚ್ಚುಗೆ ಪಡೆದ ಮಣೆ ಮಂಚೊದ ಮಂತ್ರಮೂರ್ತಿ: ಗೋಪಿನಾಥ್ ಭಟ್ಟರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಕುಂದೇಶ್ವರ ಪ್ರತಿಷ್ಠಾನ ಮಂಗಳೂರು ಘಟಕ ವತಿಯಿಂದ ಪುರಭವನದಲ್ಲಿ ಶ್ರೀಪ್ರಾಪ್ತಿ ಕಲಾವಿದೆರ್ಕುಡ್ಲ ತಂಡದ ಮಣೆ ಮಂಚೊದ ಮಂತ್ರಮೂರ್ತಿ ನಾಟಕ ಚೊಚ್ಚಲ ಪ್ರದರ್ಶನದಲ್ಲಿಯೇ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕ ವರ್ಗದ ಮೆಚ್ಚುಗೆಗೆ ಪಾತ್ರವಾಯಿತು. ಈ ಸಂದರ್ಭ ಚತುರ್ಭಾ... ಬಿ.ಸಿ.ರೋಡ್: ಬಿಜೆಪಿ ರೈತ ಮೋರ್ಚಾದಿಂದ ರಾಜ್ಯ ಸರಕಾರ ವಿರುದ್ಧ ಪ್ರತಿಭಟನೆ ಬಂಟ್ವಾಳ(reporterkarnataka.com): ಬಂಟ್ವಾಳ ಬಿಜೆಪಿ ಮಂಡಲದ ಬಿಜೆಪಿ ರೈತ ಮೋರ್ಚಾ ವತಿಯಿಂದ ರೈತ ವಿರೋಧಿ ಮತ್ತು ಭ್ರಷ್ಟಾಚಾರ ನೀತಿಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಬಿ.ಸಿ. ರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ನಡೆಯಿತು. ಬೂಡ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ... ಸರಕಾರಿ ಅ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ಆರಂಭಿಸಲಿ: ಬಿ.ಕೆ. ಇಮ್ತಿಯಾಝ್ ಮಂಗಳೂರು(reporterkarnataka.com): ಅ್ಯಪ್ ಆಧಾರಿತ ರೇಡಿಯೋ ಟ್ಯಾಕ್ಸಿ ಕಂಪೆನಿಗಳು ಚಾಲಕರಿಗೆ ಸರಿಯಾದ ಪ್ರಯಾಣ ದರ ನೀಡದೆ ವಂಚಿಸುತ್ತಿದೆ. ಬ್ಯಾಂಕ್ ಸಾಲ ಮಾಡಿ ಕಾರು ಖರೀದಿಸಿದ ಚಾಲಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ಹತ್ತು ಸಾವಿರಕ್ಕೂ ಅಧಿಕ ರೇಡಿಯೋ ಟ್ಯಾಕ್ಸಿ ಚಾಲಕರಿದ್ದು ಸಂ... ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಅಭಿವೃದ್ಧಿ ಕಾಮಗಾರಿ ಕುರಿತು ಮಂಗಳವಾರ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕರಾದ ಡಾ. ಭರತ್ ಶೆಟ್ಟಿ , ವೇದವ್ಯಾಸ ಕಾಮತ್ , ಉಪಮೇಯರ್ ಸ... ಉಡುಪಿ: ಕಾಂಗ್ರೆಸ್ ಬೆಂಬಲಿತ ಗ್ರಾಪಂ ಅಧ್ಯಕ್ಷ, ಉಪಾಧ್ಯಕರಿಗೆ ಅಭಿನಂದನಾ ಕಾರ್ಯಕ್ರಮ ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಪಿಆರ್ ಎಸ್ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಆಯ್ಕೆ ಆಗಿರುವ ಪಂಚಾಯಿತಿಗಳ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಮಾಜಿ ಉಪಾಧ್ಯಕ್ಷರು ಅಧ್ಯಕ್ಷರುಗಳಿಗೆ ಅವರಿಗೆ ಪಕ್ಷದ ವತಿಯಿಂದ ಅಭಿನಂದನ ಕಾರ್ಯಕ್ರಮ ಜಿಲ್... ಬಿ.ಸಿ. ರೋಡ್: ಬಿಜೆಪಿಯಿಂದ ಮತದಾರರ ಚೇತನಾ ಮಹಾಭಿಯಾನ ಕಾರ್ಯಕ್ರಮದ ಮಾಹಿತಿ ಸಭೆ ಬಂಟ್ವಾಳ(reporterkarnataka.com): ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ ಮತದಾರರ ಚೇತನಾ ಮಹಾಭಿಯಾನ ಕಾರ್ಯಕ್ರಮದ ಮಾಹಿತಿ ಸಭೆಯು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು. ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ... ಒಳ್ಳೆಯ ವಿಚಾರಗಳಿಗೆ ಹೆಚ್ಚು ಆದ್ಯತೆ ದೊರೆಯಲಿ: ಮಾಮ್ ಇನ್ಸ್ಪೈರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ‘ಮಾಧ್ಯಮ ಕ್ಷೇತ್ರಕ್ಕೆ ಹೊಸದಾಗಿ ಹೆಜ್ಜೆಯಿಡುವ ಯುವಕರಿಗೆ ಸಂಬಂಧಿಸಿದ ಸಂಸ್ಥೆಗಳು ಸೂಕ್ತ ತರಬೇತಿ ನೀಡಿ ಸಜ್ಜುಗೊಳಿಸುವುದು ಅತ್ಯಂತ ಅಗತ್ಯ’ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ‘ಮಾಮ’ (ಮೀ... ಕೊಟ್ಟಿಗೆಹಾರ: ಸಾರ್ವಜನಿಕ ಕುಡಿಯುವ ನೀರಿನ ಬಾವಿ ಸ್ವಚ್ಛತಾ ಕಾರ್ಯಕ್ರಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಾರ್ವಜನಿಕ ಕುಡಿಯುವ ನೀರಿನ ಬಾವಿ ಸ್ವಚ್ಛತಾ ಕಾರ್ಯಕ್ರಮ ಜೆಸಿಐ ಬಣಕಲ್ ವಿಸ್ಮಯ ಟೀಮ್ ಸುಪ್ರೀಂ ಅವರು ಆಯೋಜಿಸುತ್ತಿರುವ ಸಪ್ತಾಹ ಕಾರ್ಯಕ್ರಮದ ಎರಡನೇ ದಿನದ ಕ್ಲೀನ್ ವಾಟರ್ ಅಂಡ್ ಸ್ಯಾನಿಟೇಶನ್ ಕಾರ್ಯಕ್ರ... ಎಂಸಿಸಿ ಬ್ಯಾಂಕಿನ ಅಶೋಕನಗರ ಶಾಖೆ ಉರ್ವ ಸ್ಟೋರ್ನಲ್ಲಿರುವ ಪಾರಿಜಾತಾ ಕಾಂಪ್ಲೆಕ್ಸ್ ಗೆ ಸ್ಥಳಾಂತರ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕಿನ ಅಶೋಕನಗರ ಶಾಖೆಯನ್ನು ಉರ್ವ ಸ್ಟೋರ್ನಲ್ಲಿರುವ ಪಾರಿಜಾತಾ ಕಾಂಪ್ಲೆಕ್ಸ್ ನ ನೆಲಮಹಡಿಗೆ ಶನಿವಾರ ಸ್ಥಳಾಂತರಿಸಲಾಯಿತು. ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಬಿಜೈ ಚರ್ಚ್ ಧರ್ಮಗುರುಗಳಾದ ವಂದನೀಯ ಡಾ. ಜೆ.ಬಿ. ಸಲ್ಡಾ... ಮಂಗಳಾ ಕ್ರೀಡಾಂಗಣ ವಾಕಿಂಗ್ ಟ್ರ್ಯಾಕ್ ಶೀಘ್ರದಲ್ಲೇ ಸಾರ್ವಜನಿಕರ ಬಳಕೆಗೆ ಲಭ್ಯ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದ ಮಂಗಳಾ ಕ್ರೀಡಾಂಗಣ ಅಭಿವೃದ್ಧಿಪಡಿಸುವ ಕಾಮಗಾರಿ ಕೈಗೆತ್ತಿಕೊಂಡ ಸಂದರ್ಭ ಕ್ರೀಡಾಂಗಣದ ಸುತ್ತಲೂ ಸಾರ್ವಜನಿಕರಿಗೆ ವಾಕಿಂಗ್ ಟ್ರ್ಯಾಕ್ ಮಾಡಿಸಿಕೊಡಬೇಕು ಎಂಬ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ವಾಕಿಂಗ್ ಟ್ರ್ಯಾಕ್ ಕಾಮಗಾರಿಯನ್ನು ನಿರ್ಮಿಸುವ ಬಗ್ಗೆ ಯೋಜನೆ ರೂ... « Previous Page 1 …153 154 155 156 157 … 314 Next Page » ಜಾಹೀರಾತು