ರಾಷ್ಟ್ರೀಯ ಲೋಕ್ ಅದಾಲತ್: 14,840 ಪ್ರಕರಣಗಳು ಇತ್ಯರ್ಥ; 17. 97 ಕೋಟಿ ರೂ.ಪರಿಹಾರ ವಸೂಲು ಮಂಗಳೂರು(reporterkarnataka.com): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕ... ಕೊಟ್ಟಿಗೆಹಾರ- ಹೊರನಾಡು ರಸ್ತೆಗೆ ಬಿದ್ದ ಭಾರೀ ಗಾತ್ರದ ಮರ: 4 ತಾಸು ಸಂಚಾರ ಸ್ಥಗಿತ ಚಿಕ್ಕಮಗಳೂರು(reporterkarnataka.com): ಜಾವಳಿ ಸಮೀಪ ಕೊಟ್ಟಿಗೆಹಾರ- ಹೊರನಾಡು ರಸ್ತೆಗೆ ಬಿದ್ದ ಬೃಹತಾಕಾರದ ಮರ ನಾಲ್ಕು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತು. ಎರಡೂ ಕಡೆಗಳಲ್ಲಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅರಣ್ಯ ಇಲಾಖೆ ಸ್ಥಳೀಯರ ನೆರವಿನಿಂದ ರಸ್ತೆ ಸಂಚಾರ ಸುಗಮಗೊಳಿಸ... ನೂತನ ಮೇಯರ್, ಉಪ ಮೇಯರ್ ಗೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷದಿಂದ ಅಭಿನಂದನೆ ಮಂಗಳೂರು(reporterkarnataka.com): ಮಂಗಳೂರು ನೂತನ ಮೇಯರ್ ಹಾಗೂ ಉಪ ಮೇಯರ್ ಆಗಿ ಆಯ್ಕೆಗೊಂಡ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಸುನಿತಾ ಸಾಲ್ಯಾನ್ ಅವರಿಗೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನ ಸದಸ್ಯರು ಅಭಿನಂದಿಸಿದರು. ... ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ರಾಜ್ಯಪಾಲರ ಭೇಟಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಅಧ್ಯಕ್ಷ ಶ್ರಿನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಭೇಟಿಯಾಗಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು. ಗ್ರಾಮ ವಾಸ್ತವ್ಯ ಪರಿಕಲ್ಪನ... `ಸ್ವಚ್ಛ ಲಕ್ಕಿ ಕೃಷ್ಣ 2023′ ಸ್ಪರ್ಧೆ ವಿಜೇತರ ಘೋಷಣೆ: ಸ್ಪಂದನಾ ಪುನರ್ವಸತಿ ಕೇಂದ್ರದಲ್ಲಿ ಲಕ್ಕಿ ಡ್ರಾ ಉಡುಪಿ(reporterkarnataka.com): ಉಡುಪಿ ಮತ್ತು ಮಂಗಳೂರು ಪ್ರದೇಶದಲ್ಲಿ ಮನೆಗೆಲಸ ಮತ್ತು ನಿರ್ವಹಣಾ ಸೇವೆಗಳನ್ನು ಒದಗಿಸುವ ಪ್ರಮುಖ ಕಂಪನಿಯಾದ ಸ್ವಚ್ಛಂ ಕ್ಲೀನಿಂಗ್ ಸರ್ವೀಸಸ್ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಗುರುವಾರ ನಡೆಸಿದ 'ಸ್ವಚ್ಛಮ್ ಲಕ್ಕಿ ಕೃಷ್ಣ 2023' ಸ್ಪರ್ಧೆಯ ವಿಜೇತರನ್ನು ಘೋ... ಕಲ್ಲಡ್ಕದಲ್ಲಿ ಸಂಭ್ರಮದ 91ನೇ ವರ್ಷದ ಮೊಸರು ಕುಡಿಕೆ ಉತ್ಸವ: ಮನಸೆಳೆದ ಶ್ರೀಕೃಷ್ಣ ಕುಚೇಲ ನೃತ್ಯರೂಪಕ ಬಂಟ್ವಾಳ(reporterkarnataka.com): ಕಲ್ಲಡ್ಕದ ಶ್ರೀ ರಾಮ ಮಂದಿರದ 91ನೇ ವರ್ಷದ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ಜರಗಿತು. ಕಲ್ಲಡ್ಕ ಮಂದಿರದಿಂದ ಹೊರಟು ಪ್ರಮುಖ ರಸ್ತೆಯಲ್ಲಿ ಹಲವು ಟ್ಯಾಬ್ಲೋ ಸಹಿತ ಶ್ರೀಕೃಷ್ಣನ ಶೋಭಾಯಾತ್ರೆ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಿಂದ ಸಂಪನ್ನಗೊಂಡಿತು. ಶ್ರೀ... ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ನೆರವು: ಮಂಗಳೂರಿನಲ್ಲಿ ಸಚಿವ ಬಿ.ಜಮೀರ್ ಅಹ್ಮದ್ ಭರವಸೆ ಮಂಗಳೂರು(reporterkarnataka.com): ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ನೆರವು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಯಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವ ಬಿ.ಜಮೀರ್ ಅಹ್ಮದ್ ಹೇಳಿದರು. ಬುಧವಾರ ಮಂಗಳೂರು ಪ್ರೆಸ್ ಕ್ಲಬ್ಗೆ ಭೇಟಿ ನೀಡಿ ಪತ್ರಕರ್ತರ ಜತೆ ಮಾತನಾಡಿದ ... ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯಾದ್ಯಂತ ಮಳೆ ಸಾಧ್ಯತೆ; ಸೆ. 9,10ರಂದು ಕರಾವಳಿಯಲ್ಲಿ ಭಾರಿ ವರ್ಷಧಾರೆ ನಿರೀಕ್ಷೆ ಬೆಂಗಳೂರು(reporterkarnataka.com): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ ನೀಡಿದ ಅಧಿಕೃತ ಮಾಹಿತಿ ಪ್ರಕಾರ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಈ ವಾಯುಭಾರ ಕುಸಿತವು ಕರ್ನಾಟಕದ... ಕಡಲನಗರಿ ಮಂಗಳೂರಿನಲ್ಲಿ ವೈಭವದ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಬುಧವಾರ ಆಚರಿಸಲಾಯಿತು. ಶಾಸಕ ಡಿ. ವೇದವ್ಯಾಸ ಕಾಮತ್ , ಜಿಲ್ಲಾ ಕನ್ನಡ ಸಾಹಿತ್ಯ... ಮಂಗಳೂರಿನಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ ಮಂಗಳೂರು(reporterkarnataka.com): ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಮಂಗ... « Previous Page 1 …154 155 156 157 158 … 314 Next Page » ಜಾಹೀರಾತು