ವಿಧಾನಸಭೆ ಚುನಾವಣೆ: ಅವಿಭಜಿತ ದ.ಕ. ಜಿಲ್ಲೆಯಿಂದ ಶ್ಯಾಮಲಾ ಕುಂದರ್ ಕಣಕ್ಕಿಲಿಸಲು ಬಿಜೆಪಿ ಒಲವು? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info. reporterKarnataka@gmail.com ರಾಜ್ಯ ವಿಧಾನಸಭೆ ಸಮೀಪಿಸುತ್ತಿದ್ದಂತೆ ರಾಜಕೀಯ ರಂಗ ರಂಗೇರಲಾರಂಭಿಸಿದೆ. ಒಂದು ಕಡೆ ಆಡಳಿತರೂಢ ಬಿಜೆಪಿ ಅಧಿಕಾರ ಉಳಿಸಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದು ಕಡೆ ಪ್ರತಿಪಕ್ಷ ಕಾಂಗ್ರೆಸ್ ಅಧಿಕಾರಕ್ಕೇರ... ಮಹಾಕುಂಭಮೇಳ: ಅ.13ರಂದು ಕೆ.ಆರ್.ಪೇಟೆಯಲ್ಲಿ ಮಹದೇಶ್ವರ ಜ್ಯೋತಿ ರಥಯಾತ್ರೆ, ಜಿಲ್ಲಾ ಜನಪದ ಉತ್ಸವ ಡಾ.ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ ಮಂಡ್ಯ info.reporterkarnataka @gmail.com ಮಂಡ್ಯ(reporter Karnataka com): ಕೃಷ್ಣರಾಜಪೇಟೆ ತಾಲ್ಲೂಕಿನ ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳವು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ಜನರಲ್ಲಿ ಜಾಗೃತಿ ಮೂಡಿಸಲು ಅಕ್ಟೋಬ... ಮಂಗಳೂರಿನಲ್ಲಿ ದಸರಾ ಕವಿಗೋಷ್ಠಿ: ಒಂದೇ ವೇದಿಕೆಯಲ್ಲಿ ಮೇಳೈಸಿದ ಬಹು ಭಾಷಿಕತೆ ಮಂಗಳೂರು(reporterkarnataka.com): ತುಳು ಪರಿಷತ್, ಮಯೂರಿ ಫೌಂಡೇಷನ್ ಮತ್ತು ಕರ್ನಾಟಕ ಥಿಯಾಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಇದರ ಸಹಭಾಗಿತ್ವದಲ್ಲಿ ದಸರಾ ಬಹು ಭಾಷಾ ಕವಿಗೋಷ್ಠಿ ಮಂಗಳೂರಿನ ಬಲ್ಮಠದ ಸಹೋದಯದಲ್ಲಿ ನಡೆಯಿತು. ... ಮಂಗಳೂರಿನ ವಾಸುಕಿ ನಗರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporter Karnataka.com):ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡ್ ವ್ಯಾಪ್ತಿಯ ವಾಸುಕಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ವಾಸುಕಿ ನಗರದಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ವೇದಿಕೆ... ಕೆಐಒಸಿಎಲ್ ನಿಂದ ಮಾದರಿ ಕಾರ್ಯ: ಸಂಸದ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ; 2 ಕೋಟಿ ಮೊತ್ತದ ಚೆಕ್ ವಿತರಣೆ ಮಂಗಳೂರು(reporter Karnataka.com): ಸ್ಥಳೀಯ ಉದ್ಯೋಗದ ಬೇಡಿಕೆಗಳನ್ನು ಈಡೇರಿಸಿ, ಯಾವುದೇ ರೀತಿಯ ವಿರೋಧಗಳು ವ್ಯಕ್ತವಾಗದಂತೆ ಕೆಐಒಸಿಎಲ್ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುದ... ದೇರೆಬೈಲ್ ಕೊಂಚಾಡಿಯಲ್ಲಿ ಸಂಭ್ರಮದ ನವರಾತ್ರಿ ಮಹೋತ್ಸವ: ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಸಂಪನ್ನ ಮಂಗಳೂರು(reporterKarnataka.com): ನಗರದ ದೇರೆಬೈಲ್ ಕೊಂಚಾಡಿಯ ಶ್ರೀರಾಮ ಭಜನಾ ಮಂದಿರದ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ನವರಾತ್ರಿ ಮಹೋತ್ಸವ ಈ ಬಾರಿಯೂ ಸಂಭ್ರಮದಿಂದ ನಡೆದು ಬುಧವಾರ ರಾತ್ರಿ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಆರಂಭಗೊಂಡು ಸೋಮವಾರ ಮುಂಜಾನೆ ಕೊಂಚಾಡಿಯ ಕೆರೆಯಲ್ಲಿ ವಿಸರ್ಜನೆ ಮಾಡಲ... ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ವೈಭವ: ‘ಪಿಲಿನಲಿಕೆ’ಯ ರಂಗು ಮಂಗಳೂರು(reporter Karnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ದಸರಾ ಆಚರಣೆ ವಿವಿಧ ಸಾಂಸ್ಕೃತಿಕ ಸಂಘಟನೆಗಳ ವತಿಯಿಂದ ಆಗಮನದ ಗೇಟ್ನ ಬಳಿಯಿರುವ ಬಯಲು ವೇದಿಕೆಯಲ್ಲಿ ಎರಡು ದಿನಗಳ ಕಾಲ ನಡೆಯಿತು. ಈ ಸಂಭ್ರಮಾಚರಣೆಯಲ್ಲಿ ಭಜನೆ, ದಾಂಡಿಯಾ, ಯಕ್ಷಗಾನ, ‘ಪಿಲಿ ವೇಷ’ ಮೇಳೈಸ... ಜಾತ್ರೆಯಂತೆ ವೇಳೈಸಿದ ಕುಡ್ಲದ ‘ಪಿಲಿಪರ್ಬ’: 25 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು; ಒಂದು ಡಜನ್ ಹುಲಿ ತಂಡ! ಮಂಗಳೂರು(reporter Karnataka.com):ಅಂದಾಜು 25 ಸಾವಿರ ಜನರು, ಹನ್ನೆರಡು ತಂಡಗಳು, ಆಗಮಿಸಿದ ನಾಗರಿಕರಿಗೆ ಉಚಿತ ಉಟೋಪಚಾರದೊಂದಿಗೆ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ ಕುಡ್ಲದ ಪಿಲಿಪರ್ಬ 2022 ಇತಿಹಾಸದ ವರ್ಣರಂಜಿತ ಅಧ್ಯಾಯದಲ್ಲಿ ತನ್ನದೇ ವಿಶಿಷ್ಟ ಛಾಪನ್ನು ಒತ್ತಿದೆ. ಸಂಸದರೂ, ಬಿಜೆಪಿ... ಮಂಗಳೂರಿನ ಲೇಡಿಹಿಲ್ ಸಮೀಪದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆ ಮಂಗಳೂರು(reporter Karnataka.com): ನಗರದ ಲೇಡಿಹಿಲ್ ಹತ್ತಿರದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಲಾಗಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಲೋಕಾರ್ಪಣೆಗೊಳಿಸಿದರು. ... ಬ್ಯಾರಿ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನಾಚರಣೆ’: ‘ಬ್ಯಾರಿ ವಚನಮಾಲೆ’ ಕೃತಿ ಬಿಡುಗಡೆ ಮಂಗಳೂರು(reporter Karnataka.com): ಎಲ್ಲ ಭಾಷೆ ಜೊತೆಗೆ ಇರುವ ಸಾಮರಸ್ಯ ನಮ್ಮದು. ಕರಾವಳಿ ತುಳು, ಬ್ಯಾರಿ, ಕೊಂಕಣಿ ಭಾಷೆಯ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಹೀಗಾಗಿ ಸಹಬಾಳ್ವೆ, ಸಹೋದರತೆ ಮುಖ್ಯ ಆಗುತ್ತದೆ ಎಂದು ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು. ಅವರು ಕ... « Previous Page 1 …156 157 158 159 160 … 272 Next Page » ಜಾಹೀರಾತು