ಖ್ಯಾತ ಸ್ತ್ರೀವೇಷಧಾರಿ ಮೂರೂರು ವಿಷ್ಣು ಭಟ್ ನಿಧನ: 4 ದಶಕಗಳ ಕಲಾ ಸೇವೆಗೆ ಮಂಗಳ ಕಾರವಾರ(reporterkarnataka.com): ಬಡಗು ನಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ (65) ಇಂದು ಉತ್ತರ ಕನ್ನಡದ ಸಿದ್ಧಾಪುರದಲ್ಲಿ ನಿಧನ ಹೊಂದಿದರು. ಗುಂಡುಬಾಳ, ಅಮೃತೇಶ್ವರೀ, ಹಿರೇಮಹಾಲಿಂಗೆಶ್ವರ, ಶಿರಸಿ, ಪೆರ್ಡೂರು, ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮೇಳಗಳಲ್ಲಿ ನಾಲ್ಕು ದಶಕಗ... 9ರಿಂದ 6 ದಿನಗಳ ಕಾಲ ದ.ಕ. ಜಿಲ್ಲೆಯಾದ್ಯಂತ ಪರಿಣಾಮಕಾರಿ ಇಂದ್ರಧನುಷ್ 5.0 ಕಾರ್ಯಕ್ರಮ ಪ್ರಾರಂಭ ಮಂಗಳೂರು(reporterkarnataka.com): ಪರಿಣಾಮಕಾರಿ ಇಂದ್ರಧನುಷ್ ಕಾರ್ಯಕ್ರಮವು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಮುಂದುವರಿದ ಭಾಗವಾಗಿದ್ದು, ಅಗತ್ಯವಿರುವ ರೋಗನಿರೋಧಕ ಲಸಿಕೆಯಿಂದ ಭಾಗಶಃ ಪೂರ್ಣ ಪ್ರಮಾಣದಲ್ಲಿ ಬಿಟ್ಟು ಹೋದ ಮತ್ತು ಲಸಿಕಾ ವಂಚಿತ ಗರ್ಭಿಣಿಯರು ಮತ್ತು ಮಕ್ಕಳನ್ನು ಗುರುತಿಸಿ ಪೂರ್ಣ ಪ್ರಮ... ಭರದಿಂದ ಸಾಗಿದೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ: ಸುಮಾರು 7 ಕೋಟಿ ವೆಚ್ಚದ ಯೋಜನೆ ಬಂಟ್ವಾಳ(reporterkarnataka.com): ನೇತ್ರಾವತಿ ಕಿನಾರೆಯಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಮಾರು 7 ಕೋಟಿ ರೂ.ವೆಚ್ಚದಲ್ಲಿ ಭರದಿಂದ ನಡೆಯುತ್ತಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಈಗಾಗಲೇ ಪ್ರಧಾನ ಗರ್ಭಗುಡಿ, ತೀರ್ಥಮ... ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ನಿವೃತ್ತರಾದ ಅಬ್ದುಲ್ ಖಾದರ್ ಅವರಿಗೆ ಬೀಳ್ಕೊಡುಗೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಲಯ ಕಚೇರಿ ವತಿಯಿಂದ ಸಹಾಯಕ ಕಾರ್ಯ ಪಾಲಕ ಅಭಿಯಂತರರಾಗಿ ನಿವೃತ್ತಿ ಹೊಂದಿದ ಅಬ್ದುಲ್ ಖಾದರ್ ಡಿ. ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಸುರತ್ಕಲ್ ಲಯನ್ ಸೇವಾ ಮಂದಿರದಲ್ಲಿ ಏರ್ಪಡಿಸಲಾಯಿತು. ಕ... ಬಂಟ್ವಾಳ: ಮದರ್ ವೆರೋನಿಕಾ ದ್ವಿಶತಮಾನ ಜನ್ಮದಿನದ ನೆನಪಿಗಾಗಿ ರಕ್ತದಾನ ಶಿಬಿರ ಬಂಟ್ವಾಳ(reporterkarnataka.com): ಅಪೊಸ್ತೋಲಿಕ್ ಕಾರ್ಮೆಲ್ ಸಂಸ್ಥಾಪಕಿ ಮದರ್ ವೆರೋನಿಕಾ ಇವರ ದ್ವಿ ಶತಮಾನ ಜನ್ಮದಿನದ ನೆನಪಿಗಾಗಿ ರಕ್ತದಾನ ಶಿಬಿರವನ್ನು ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್ ಕಾರ್ಮೆಲ್ ಕಾಲೇಜ್ ಮೊಡಂಕಾಪು , ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್, ಮಂಗಳೂರು, ಇನ್ಫ್ಯಾಂಟ್ ... ನಿವೇಶನ ರಹಿತ 33 ಕೊರಗ ಕುಟುಂಬಗಳಿಗೆ ಮಂಜೂರಾದ ನಿವೇಶನ 5 ವರ್ಷ ಕಳೆದರೂ ಹಸ್ತಾಂತರಕ್ಕೆ ಬಾಕಿ: ಪಾಲಿಕೆ ಎದುರು ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮತ್ತು ಅಧಿಕಾರಿಗಳು ಜಿಲ್ಲೆಯ ಮೂಲ ನಿವಾಸಿಗಳಾಗಿರುವ ಆದಿವಾಸಿ ಕೊರಗ ಸಮುದಾಯದ ಬಗ್ಗೆ ಮಾನವೀಯ ನೆಲೆಯಿಂದ ಕಾರ್ಯಾಚರಿಸುವುದು ಸಂವಿಧಾನದ ಆಶಯವಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ... ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಮಹಾತ್ಮಾ ಗಾಂಧಿ ಜಯಂತಿ ಆಚರಣೆ: ಬಾವೂಜಿ ಸ್ಮರಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ಜಯಂತಿಯು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ರಾಷ್ಟ್ರಪಿತ ಬಾಪೂಜಿಯವರನ್ನು ಸ್ಮರಿಸಲಾಯಿತು. ಕ... ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ ಮಂಗಳೂರು(reporterkarnataka.com): ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ ತರಲಾಗಿದ್ದು, ಅ.2ರ ಸೋಮವಾರ ಗಾಂಧಿ ಜಯಂತಿ ಅಂಗವಾಗಿ ಮಹಾತ್ಮ ಗಾಂಧಿಜೀ ಪ್ರತಿಮೆಗೆ ಪುಷ್ಪಾರ್ಚಾಣೆ ಮಾಡಿ ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗಡೆ ಅವರು ಈ ಬಗ್ಗೆ ಅಧಿಕೃತ ಘೋ... ಮಂಗಳೂರಿನಲ್ಲಿ ಇನ್ನರ್ ವೀಲ್ ಜಿಲ್ಲೆ 318 ರ District Rally ‘ಸ್ವರ್ಣ ಪರ್ಬ’ ಮಂಗಳೂರು(reporterkarnataka.com): ಇನ್ನರ್ ವೀಲ್ ಜಿಲ್ಲೆ 318 ರ ಜಿಲ್ಲಾ ರ್ಯಾಲಿ ' ಸ್ವರ್ಣ ಪರ್ಬ' ' ಭಾನುವಾರ ನಗರದ ಟಿ. ವಿ. ರಮಣ ಪೈ ಹಾಲಿನಲ್ಲಿ ಜಿಲ್ಲಾ ಚೇರ್ಮನ್ ಪೂರ್ಣಿಮಾ ರವಿ ಅವರ ನೇತೃತ್ವದಲ್ಲಿ ನಡೆಯಿತು. ಇನ್ನರ್ ವೀಲ್ ಮಂಗಳೂರು ಉತ್ತರದ ಚಾರ್ಟರ್ ಸದಸ್ಯೆ ಉಷಾ ರವಿರಾಜ್ ಅವರು ಇ... ಸಿಂಧನೂರು: ಚಿಕ್ಕಬೇರಗಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಶರಣು ಗೋರೆಬಾಳ ಸಿಂಧನೂರು ರಾಯಚೂರು info.reporterkarnataka@gmail.com ಸಿಂಧನೂರು ತಾಲೂಕಿನ ಚಿಕ್ಕಬೇರಗಿ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಮುಖ್ಯ ಗು... « Previous Page 1 …157 158 159 160 161 … 323 Next Page » ಜಾಹೀರಾತು