Mysore | ಹುಣಸೂರಿನ ಪಪ್ಪಾಯಿ ತ್ಯಾಜ್ಯ ಬಿಟ್ಟಂಗಾಲ ರಸ್ತೆ ಬದಿ ಡಂಪ್: 10 ಸಾವಿರ ರೂ. ದಂಡ, ಕಸ ಮತ್ತೆ ಪಾರ್ಸೆಲ್! ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಹುಣಸೂರಿನ ಪಪ್ಪಾಯಿ ತ್ಯಾಜ್ಯವನ್ನು ಬಿಟ್ಟಂಗಾಲದ ರಸ್ತೆ ಬದಿಯಲ್ಲಿ ಸುರಿದ ವಾಹನಕ್ಕೆ 10 ಸಾವಿರ ರೂ. ದಂಡ ಹಾಕಿ, ತ್ಯಾಜ್ಯವನ್ನು ಅದೇ ಲಾಯಿಯಲ್ಲಿ ಮರಳಿಸಿದ ಘಟನೆ ನಡೆದಿದೆ. ಹುಣಸೂರಿನಿಂದ ಪಪ್ಪಾಯಿಯನ್ನು ಕೇರಳಕ್ಕೆ ತುಂಬಿಸಿಕ... ವಿ.ಕೆ. ಫರ್ನಿಚರ್ ಅಂಡ್ ಎಲೆಕ್ಟ್ರಾನಿಕ್ಸ್: ಈ ದೀಪಾವಳಿಗೆ ‘ದಿಯಾ ವಿತ್ ರಂಗೋಲಿ’ ಸ್ಪರ್ಧೆಗೆ ಸಿದ್ಧರಾಗಿರಿ! ಮಂಗಳೂರು(reporterkarnataka.com): ವಿ.ಕೆ ಫರ್ನಿಚರ್ ಅಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ “Diya With Rangoli Competition – 2025” ಎಂಬ ಆಕರ್ಷಕ ಸ್ಪರ್ಧೆ ಆಯೋಜಿಸಲಾಗಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ರಂಗೋಲಿ ಮತ್ತು ದಿಯಾ ವಿನ್ಯಾಸವನ್ನು ಪ್ರದರ್ಶಿಸಿ ₹10,000 ಮೌಲ್ಯದ ಗಿಫ್ಟ್ ವೌಚರ್ ಗೆಲ... ಕಾವೇರಿ ಸಂಕ್ರಮಣ: ಕೊಡಗು ಗೌಡ ಸಮಾಜದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು ಗಿರಿಧರ್ ಕೊಂಪುಳಿರ ಮಡಿಕೇರಿ info reporterkarnataka@gmai.com ಪವಿತ್ರ ಕಾವೇರಿ ಸಂಕ್ರಮಣ ಅಂಗವಾಗಿ ಶ್ರೀ ಕ್ಷೇತ್ರ ತಲಕಾವೇರಿಗೆ ಆಗಮಿಸುವ ಭಕ್ತರಿಗೆ ಸ್ವಾಗತಕೋರಲು ರಸ್ತೆ ಬದಿ ಅಳವಡಿಸಲಾದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ. ಮೈಸೂರಿನ ಕೊಡಗು ಗೌಡ ಸಮಾಜ... ಪೊನ್ನಂಪೇಟೆ: ನಿಟ್ಟೂರು ಕಾರ್ಮಾಡು ಬಾಲಕಿಯರ ವಸತಿನಿಲಯದ ಕಾಂಪೌಂಡ್ ನಲ್ಲಿದ್ದ ಚಂದನದ ಮರಗಳ್ಳತನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಕಾರ್ಮಾಡು ಮುಖ್ಯ ರಸ್ತೆಯ ಪಕ್ಕದಲ್ಲೇ ಇರುವ ಮೆಟ್ರಿಕ್ ಪೂರ್ವ ಗಿರಿಜನ ಬಾಲಕಿಯರ ವಸತಿ ನಿಲಯದ ಕಾಂಪೌಂಡ್ ನಲ್ಲಿ ಸಮೃದ್ಧಿಯಾಗಿ ಬೆಳೆದು ನಿಂತಿದ್ದ ಶ್ರೀಗಂಧ ಮರವನ್ನು ತಡರಾತ್ರಿಯಲ್ಲಿ ... ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ.15- 25 ರವರೆಗೆ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ “: ಪ್ರತೀ ಆಭರಣಗಳ ಒಂದು ಪವ... ಸುಳ್ಯ(reporterkarnataka.com): ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿದೆ. ಸ್ವರ್ಣಂ ಜ್ಯುವೆಲ್ಸ್ ನ ಪ... ಸಿದ್ದಕಟ್ಟೆ ಕೊಡಂಗೆ: ಎರಡನೇ ವರ್ಷದ ‘ ರೋಟರಿ ಕಂಬಳ ‘ದ ಸಂಭ್ರಮ ಬಂಟ್ವಾಳ(reporterkarnataka.com): ದೇಶದಲ್ಲಿ ಸಿಗುವ ಕೆಲವೊಂದು ಜನಪ್ರಿಯ ಆಹಾರ ಮತ್ತು ಪಾನೀಯ ಪೊಟ್ಟಣ ಗಲ್ಲಿ ಕೂಡಾ ದಷ್ಟ -ಪುಷ್ಟ ಕಂಬಳ ಕೋಣಗಳ ಓಟದ ಚಿತ್ರ ಅಳವಡಿಸುವಷ್ಟರ ಮಟ್ಟಿಗೆ ಗ್ರಾಮೀಣ ರೈತರ ಕಂಬಳ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಜನರನ್ನು ಆಕರ್ಶಿಸುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ರ... ಮಹಿಳಾ ಪತ್ರಕರ್ತರಿಗೆ ನಿರ್ಬಂಧ | ಪ್ರಧಾನಿ ಉತ್ತರಿಸಲಿ: ಪದ್ಮರಾಜ್ ಆರ್. ಪೂಜಾರಿ ಆಗ್ರಹ ಮಂಗಳೂರು(reporterkarnataka.com):ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರ... ಭಾರತೀಯ ವೈದ್ಯ ಪದ್ಧತಿಯಾದ ಆಯುರ್ವೇದವನ್ನು ಇನ್ನಷ್ಟು ಜನಪ್ರಿಯಗೊಳಿಸಿ: ವೈದ್ಯ ವಿದ್ಯಾರ್ಥಿಗಳಿಗೆ ಎಸಿಪಿ ವಿಜಯಕ್ರಾಂತಿ ಕಿವಿಮಾತು ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarkarnataka.com): ಭಾರತೀಯ ವೈದ್ಯ ಪದ್ಧತಿಯಯಾಗಿರುವ ಆಯುರ್ವೇದ ವನ್ನು ಇನ್ನಷ್ಟು ಜನ ಪ್ರಿಯ ಗೊಳಿಸಲು ವೈದ್ಯ ವಿದ್ಯಾರ್ಥಿಗಳು ಮುಂದಾಗ ಬೇಕೆಂದು ಮಂಗಳೂರು ದಕ್ಷಿಣ ವಲಯ ಸಹಾಯಕ ಪೊಲೀಸ್ ಆಯುಕ್ತೆ ವಿಜಯಕ್ರಾಂತಿ ಹೇಳಿದರು. ಶನಿವಾರ ನಗರದ ಕುದ್ಮು... Mangaluru | ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಶುಕ್ರವಾರ ಸಂಜೆ ಭೇಟಿ ನೀಡಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಸಚಿವರನ್ನು ಕ್ಚೇತ್ರದ ವತಿಯಿಂದ ಗೌರವದಿಂದ ಬರಮಾಡಿಕೊಂಡು ಗೌರವಿಸಲಾಯಿತು. ಈ ಸಂದರ್ಭ ಕುದ್... 53 ಲಕ್ಷ ಕೋಟಿ ಇದ್ದ ಸಾಲ ಮೋದಿ ಪ್ರಧಾನಿಯಾದ ಬಳಿಕ 185 ಲಕ್ಷ ಕೋಟಿಗೆ ಏರಿಕೆಯಾಗಿದೆ: ಮಂಗಳೂರಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಗಳೂರು(reporterkarnataka.com): 2014ರ ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನರೇಂದ್ರ ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡ... « Previous Page 1 …14 15 16 17 18 … 314 Next Page » ಜಾಹೀರಾತು