ಲಿಂಗಸಗೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಶಾಸ್ತ್ರೀ ಜನ್ಮದಿನಾಚರಣೆ ಶರಣು ಗೋರೆಬಾಳ ಸಿಂಧನೂರು ರಾಯಚೂರು info.reporterkarnataka@gmail.com ಲಿಂಗಸಗೂರು ಸಮೀಪದ ಈಚನಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಹನೀಯರ ಜಯಂತಿ ಆಚರಣೆ ಮಾಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತ... ಗುರುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ: ಜಿಪಂ ಸಿಇಒ ಚಾಲನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಚ್ಛತಾ ಹಿ ಸೇವೆ ಕಾರ್ಯಕ್ರಮದ ಅಂಗವಾಗಿ ಮಂಗಳೂರು ತಾಲೂಕು ಪಂಚಾಯಿತಿ ಸಹಕಾರದೊಂದಿಗೆ ಭಾನುವಾರ ಗುರುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸ್ವಚ್ಛತಾ ಶ್ರಮದಾನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿ... ಚಾರ್ಮಾಡಿ ಘಾಟ್: ಅರಣ್ಯ ಇಲಾಖೆಯ 2 ತಂಡಗಳಿಂದ ರಸ್ತೆ ಬದಿ 11 ಕಿಮೀ ಸ್ವಚ್ಛತಾ ಕಾರ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಅರಣ್ಯ ಇಲಾಖೆಯ ವತಿಯಿಂದ ಚಾರ್ಮಾಡಿ ಘಾಟ್ ಮಲಯ ಮಾರುತದಿಂದ ಗಡಿ ಭಾಗದವರೆಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಚರಣ್ ಕುಮಾರ್ ಮಾ... ಸ್ವಚ್ಛ ಭಾರತ ಅಭಿಯಾನ: ಸಿಂಧನೂರು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶ್ರಮದಾನ ಶರಣ್ ಗೋರೆಬಲ್ ಸಿಂಧನೂರು ರಾಯಚೂರು info.reporterkarnataka@gmail.com ಗಾಂಧಿ ಜಯಂತಿ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ 'ಸ್ವಚ್ಛ ಭಾರತ ಅಭಿಯಾನ' ನಿಮಿತ್ಯ ಇಂದು ನಗರದ ಸಾರ್ವಜನಿಕ ಆಸ್ಪತ್ರೆ ಆವರಣವನ್ನು ಶ್ರಮದಾನ ಮೂಲಕ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ... ಹರೇಕಳದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ: 210 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ,1200 ಕೆಜಿ ಅಕ್ಕಿ ವಿತರಣೆ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಳ್ಳಾಲ ತಾಲೂಕು ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ , ಹರೇಕಳ ಗ್ರಾಮ ಪಂಚಾಯತ್ ಮತ್ತು ಜನಶಿಕ್ಷಣ ಟ್ರಸ್ಟ್ ನ ಸಂಯುಕ್ತ ಆಶ್ರಯದಲ್ಲಿ ಹರೇಕಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಪ್ಲಾ... ಮಂಗಳೂರು: ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ನಿಂದ ಕರಕುಶಲ ವಸ್ತು ಮತ್ತು ಕೈಮಗ್ಗ ಸೀರೆ, ಅಭರಣ ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ... ಮಂಗಳೂರು(reporterkarnataka.com) : ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ "ರಾಜಸ್ಥಾನ ಬೃಹತ್ ಮಾರಾಟ ಮೇಳ" ಶನಿವಾರದಂದು ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೊಟೇಲ್ ವುಡ್ಲ್... ಮಂಗಳೂರು: ರಸ್ತೆ ಸುರಕ್ಷತಾ ಕ್ರಮಗಳ ಕಾನೂನು ಕಾರ್ಯಾಗಾರಕ್ಕೆ ಹೈಕೋರ್ಟ್ ನ್ಯಾಯಾಧೀಶರು ಚಾಲನೆ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಂಗಳೂರು ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಹಾಗೂ ಸಾರಿಗೆ ಇಲಾಖೆಯ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಶನಿ... 25 ವರ್ಷಗಳನ್ನು ಪೂರೈಸಿದ ಮಂಗಳೂರಿನ ‘ಸಿಗ್ನೇಚರ್’: ಅನನ್ಯ ಶಾಪಿಂಗ್ ಅನುಭವ ನೀಡುವ ತಾಣ ಮಂಗಳೂರು(reporterkarnataka.com): ಮಂಗಳೂರಿನ ಐಕಾನಿಕ್ ಗಾರ್ಮೆಂಟ್ ಶೋರೂಮ್ ‘ಸಿಗ್ನೇಚರ್’, ಶರವು ಗಣಪತಿ ಟೆಂಪಲ್ ರಸ್ತೆಯಲ್ಲಿ ಆರಂಭದಲ್ಲಿ ಪುರುಷರು ಮತ್ತು ಮಕ್ಕಳಿಗಾಗಿ ಪ್ರೀಮಿಯಂ ಬ್ರ್ಯಾಂಡ್ಗಳು ಹಾಗೂ ಮಹಿಳಾ ಲೇಬಲ್ಗಳನ್ನು ಹೊಂದಿರುವ ವಾಣಿಜ್ಯ ಫ್ಯಾಷನ್ ಶೋರೂಮ್ ಆಗಿ 1998ರ ಸೆಪ್ಟೆಂಬರ್ 27ರ... ಬೆಂಗಳೂರು: ಅ.1ರಂದು ದೈಹಿಕವಾಗಿ ನ್ಯೂನತೆಗೆ ಒಳಗಾದವರಿಗೆ ಉಚಿತ ಕೃತಕ ಅಂಗಾಂಗ ಜೋಡಣಾ ಶಿಬಿರ ಬೆಂಗಳೂರು(reporterkarnataka.com): ಕಳೆದ 39 ವರ್ಷಗಳಿಂದ ಅಂಗವಿಕಲತೆ ನಿವಾರಣೆ ಮತ್ತು ಮಾನವ ಸೇವಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ರಾಜಸ್ಥಾನದ ನಾರಾಯಣ ಸೇವಾ ಸಂಸ್ಥಾನ ಅಪಘಾತ ಮತ್ತಿತರ ಕಾರಣಗಳಿಂದ ದೈಹಿಕವಾಗಿ ನ್ಯೂನತೆಗೆ ಒಳಗಾಗಿರುವವರಿಗೆ ಉಚಿತ ಕೃತಕ ಅಂಗಾಂಗ ಜೋಡಣಾ ಶಿಬಿರವನ್ನು ಅಕ್ಟೋ... ಯುವ ಸಮುದಾಯ ಸಾಮಾಜಿಕವಾಗಿ ತೊಡಗಿಕೊಳ್ಳುವುದು ಅಗತ್ಯ: ರವಿ ನಾಯಕ್ ಚಿತ್ರ /ವರದಿ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸಂವಾದ ಯುವ ಸಂಪನ್ಮೂಲ ಕೇಂದ್ರ ಮಂಗಳೂರು, ಯುವ ಮುನ್ನಡೆ ತಂಡ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಯುವಜನ ಹಬ್ಬ- ಕರ್ತವ್ಯ ಪಾಲನೆಗಾಗಿ ಯುವಜನ ಅಭಿವ್ಯಕ್ತಿ” ಎನ್ನುವ ಕಾರ್ಯಕ್ರಮ ನ... « Previous Page 1 …158 159 160 161 162 … 323 Next Page » ಜಾಹೀರಾತು