ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ. ಯೋಜನೆ: ವಿಶ್ವಬ್ಯಾಂಕ್ ತಜ್ಞರ ತಂಡದಿಂದ ಸಚಿವ ಈಶ್ವರ ಖಂಡ್ರೆ ಭೇಟಿ ಬೆಂಗಳೂರು(reporterkarnataka.com): ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾ... ಸರಕಾರದ ಯೋಜನೆಗಳನ್ನು ತಾಯಂದಿರು ಸಮರ್ಪಕವಾಗಿ ಬಳಸಿಕೊಳ್ಳಬೇಕು: ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ಮಂಗಳೂರು(reporterkarnataka.com): ನಗರದ ಬಜಾಲ್ ಪಕ್ಕಲಡ್ಕ ಯುವಕ ಮಂಡಲದ ಅಂಗನವಾಡಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಕಣ್ಣೂರು ವಲಯ ಅಂಗನವಾಡಿ ಕಾರ್ಯ ಕರ್ತೆಯರಿಂದ 'ಆತಿಡೊಂಜಿ ದಿನ ಹಾಗೂ ವಿಶ್ವ ಸ್ತನ್ಯ ಪಾನ್ಯ ಸಪ್ತಾಹ' ಕಾರ್ಯಕ್ರಮ ಜರುಗಿತು. ಮಹಿಳ... ಮಂಗಳೂರಿನ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಮೈಸೂರು ವಲಯ ಅಂತರ್ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಉದ್ಘಾಟನೆ ಮಂಗಳೂರು(reporterkarnataka.com):ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು (FMMC) ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) ಆಶ್ರಯದಲ್ಲಿ ಮೈಸೂರು ವಲಯ ಅಂತರ ಕಾಲೇಜು ಷಟಲ್ ಬ್ಯಾಡ್ಮಿಂಟನ್ (ಪುರುಷರು ಮತ್ತು ಮಹಿಳೆಯರು) ಟೂರ್ನಮೆಂಟ್ ಸೋಮವಾರ ನಗರದ ಫಾದರ್ ಮುಲ್ಲರ್ ಒಳಾಂಗಣ ... ತಿರುವೈಲ್ ವೈಟ್ ಗ್ರೋವ್ ಸಂಸ್ಥೆಯಿಂದ ಜನರಿಗೆ ತೊಂದರೆಯಾಗದಂತೆ ಉನ್ನತ ತಂತ್ರಜ್ಞಾನ ಮೂಲಕ ಅಣಬೆ ಕೃಷಿ: ಜೆ. ಆರ್. ಲೋಬೊ ಮಂಗಳೂರು(reporterkarnataka.com): ನಗರದ ಹೊರವಲಯದ ತಿರುವೈಲ್ ಗ್ರಾಮದಲ್ಲಿ ವೈಟ್ ಗ್ರೋವ್ ಅಗ್ರಿ ಎಲ್.ಎಲ್.ಪಿ ಸಂಸ್ಥೆಯು ಸಾರ್ವಜನಿಕರಿಗೆ ತೊಂದರೆ ಆಗದಂತೆ ಹಾಗೂ ಉನ್ನತ ತಂತ್ರಜ್ಞಾನದ ಮೂಲಕ ಅಣಬೆಯ ತೋಟಗಾರಿಕಾ ಕೃಷಿಯನ್ನು ಮಾಡಿ ನಮ್ಮ ಯುವಕರಿಗೆ ಕೃಷಿ ಕ್ಷೇತ್ರದಲ್ಲಿ ಆಸಕ್ತಿ ವಹಿಸಲು ಪ್ರೋತ್ಸಹಿಸಲ... ರೋಟರಿ ಜಿಲ್ಲೆ 3181ರ ಪ್ರಥಮ ವಾಶ್ ಗ್ರೂಪ್ ರಾಯಭಾರಿಯಾಗಿ ಡಾ.ರಾಜೇಶ್ ಬೆಜ್ಜಂಗಳ ನೇಮಕ ಪುತ್ತೂರು(reporterkarnataka.com): ಅಂತಾರಾಷ್ಟ್ರೀಯ ರೋಟರಿಯಲ್ಲಿ ನೀರು ಮತ್ತು ಶುಚಿತ್ವಕ್ಕೆ ಸಂಬಂಧಿಸಿದ ಕ್ರಿಯಾತ್ಮಕ ಗುಂಪು (WASH - water,sanitation ,hygiene) ಇದರ ರೋಟರಿ ಜಿಲ್ಲೆ 3181 ರ ಪ್ರಥಮ ರಾಯಭಾರಿಯಾಗಿ ರೊಟೇರಿಯನ್ ಡಾ. ರಾಜೇಶ್ ಬೆಜ್ಜಂಗಳ ಅವರು ಮೂರು ವರ್ಷಗಳ ಅವಧಿಗೆ ನೇಮಕಗೊಂ... ಮೂಡಿಗೆರೆ: ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಣ ವ್ಯಾಪ್ತಿಯ ಜೇನುಬೈಲ್ ಬಳಿ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂಡಿಗೆರೆಯಿಂದ ಬೆಂಗಳೂರಿಗೆ ಹೋಗುವ ಎರಡು ಕಾರುಗಳು ಓವ... ದಾನಿ ಮೈಕಲ್ ಡಿಸೋಜ ನಮ್ಮ ಸಮಾಜಕ್ಕೆ ಪ್ರೇರಣೆ: ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಮಂಗಳೂರು(reporterkarnataka.com): ದಾನ ನೀಡುವವರು ದೊಡ್ಡವರಲ್ಲ, ದಾನ ಪಡೆಯುವವರು ಸಣ್ಣವರಲ್ಲ. ನಾವೆಲ್ಲರೂ ದೇವರ ಮಕ್ಕಳಾದ್ದರಿಂದ ಸಮಾನರು. ಸಮಜದ ಅಶಕ್ತ ವರ್ಗದ ಜನರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ, ಮನೆ ಕಟ್ಟಲು ಮತ್ತು ದುರಸ್ಥಿಗೆ ದಾನ - ಹೀಗೆ ಸಮಾಜದ ಸಮಸ್ಯೆಗಳಿಗೆ ಸದಾ ಸ್ಪಂದಿ... ಮೂಡಿಗೆರೆ ಸಮೀಪದ ಕಾಫಿ ತೋಟದಲ್ಲಿ ಗುರುತು ಪತ್ತೆ ಹಚ್ಚದ ಕೊಳೆತ ಮೃತದೇಹ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಲೋಕವಳ್ಳಿ ಕಾಫಿ ಎಸ್ಟೇಟ್ ನಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಅಡಿಕೆ ಸ್ಪ್ರೇಗೆಂದು ತೋಟಕ್ಕೆ ತೆರಳಿದವರಿಗೆ ಮೃತದೇಹ ಪತ್ತೆಯಾಗಿದೆ. ಮೃತದೇಹ ಅರ್ಧ ಕೊಳೆತ ಸ್ಥಿತಿಯಲ್ಲಿದೆ. ಮೂಡಿಗೆರೆ ತಾಲ... ಮೂಡುಬಿದಿರೆ ಹೋಲಿ ರೋಸರಿ ಪಿಯು ಕಾಲೇಜು ಶಿಕ್ಷಕ- ರಕ್ಷಕ ಸಂಘ ಮಹಾಸಭೆ ಮೂಡುಬಿದಿರೆ(reporterkarnataka.com) ಮೂಡುಬಿದಿರೆಯ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ - ರಕ್ಷಕ ಸಂಘದ ಮಹಾಸಭೆಯು ಇತ್ತೀಚಿಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮನಶಾಸ್ತ್ರ ಪ್ರಾದ್ಯಾಪಕ ಹಾಗೂ ಯೂಟ್ಯೂಬರ್ ಸ್ಮಿತೇಶ್ ಎಸ್. ಬಾರ್ಯ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ... ಗ್ರಾಮೀಣ ಜನರ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ತಂಡ ಭೇಟಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು(reporterkarnataka.com): ಕಂದಾಯ ಸೇರಿದಂತೆ ಅಗತ್ಯ ಜನರ ಸಮಸ್ಯೆ ನಿವಾರಣೆಗೆ ಗ್ರಾಮಾಂತರ ಪ್ರದೇಶಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಜನರ ಅಲೆದಾಟ ವನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ತಂಡ ವಾರಕ್ಕೊಮ್ಮೆ ಒಂದೊಂದು ತಾಲೂಕು ತಾಲೂಕುಗಳಿಗೆ ಭೇಟಿ ನೀಡಲಿದೆ ಎಂದು ದ.ಕ. ಜಿಲ್ಲಾಧಿಕಾರಿ... « Previous Page 1 …158 159 160 161 162 … 314 Next Page » ಜಾಹೀರಾತು