ಮಂಗಳೂರಿನಲ್ಲಿ ದೆಹಲಿ ಸಾಹಿತ್ಯ ಅಕಾಡೆಮಿಯಿಂದ ಕಥಾಸಂಧಿ ಕಾರ್ಯಕ್ರಮ ಮಂಗಳೂರು(reporter Karnataka.com): ಸಾದ್ಯವಾದಷ್ಟು ಭಾಷಾ ಬಳಕೆ ಮತ್ತು ನಿರೂಪಣೆಯಲ್ಲಿ ಶುದ್ದತೆಯನ್ನು ಕಾಪಡಿಕೊಂಡು ಬರುವುದರ ಜತೆಗೆ ಪ್ರತಿ ಕಥೆಯಲ್ಲಿ ಸಾಮಾಜಿಕ ಸಮಸ್ಯೆಯನ್ನು ಬಿಂಬಿಸುವ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೇನೆ" ಎಂದು ಹಿರಿಯ ಕಥೆಗಾರ ಡಾಲ್ಪಿ ಕಾಸ್ಸಿಯಾ ಅಭಿಪ್ರಾಯಪಟ್ಟರು. ಅವರು ... ‘ಕೆಸರ್ಡ್ ಒಂಜಿ ದಿನ ಮುಂಡೇರ್ಡ್’: ಕೆಸರಲ್ಲಿ ಮಿಂದೆದ್ದ ಮಕ್ಕಳು, ಹಿರಿಯರು ಬೆಳ್ಮಣ್(reporterkarnataka.com): ಕೆಸರ್ಡ್ ಒಂಜಿ ದಿನದಂತಹ ಕಾರ್ಯಕ್ರಮಗಳು ನಮ್ಮ ತುಳುನಾಡಿನ ಗ್ರಾಮೀಣ ಬದುಕು, ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಸಮಾಜಕ್ಕೆ ಪರಿಚಯಿಸಲು ಪ್ರೇರಣೆ ಹಾಗೂ ಪೂರಕ ಎಂದು ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ರಾಮದಾಸ ಆಚಾರ್ಯ ಹೇಳಿದರು. ಅ... ಯಕ್ಷಗಾನದಲ್ಲಿ ಬಣ್ಣ ಹಚ್ಚಲಿದ್ದಾರೆ ತೆಲಿಕೆದ ಬೊಳ್ಳಿ ‘ಪಾಯಿಸನ್ ಸಿರಿದರೆ’ ಖ್ಯಾತಿಯ ಸುರೇಶ್ ಕುಲಾಲ್ ಯಾದವ ಕುಲಾಲ್ ಅಗ್ರಬೈಲು ಬಂಟ್ವಾಳ info.reporterkarnataka@gmail.com ಚಾಪರ್ಕ ತಂಡದ ಕಲಾವಿದ, ರಂಗಭೂಮಿ ಕಲಾವಿದ, ಕಿರುತೆರೆಯಲ್ಲಿ ನಟಿಸಿ, ತುಳು ತೆಲಿಕೆದಬೊಳ್ಳಿ ಸಿನಿಮಾದಲ್ಲಿ 'ಪಾಯಿಸನ್ ಸಿರಿದರೆ' ಮುಖ್ಯ ಖಳನಾಯಕನ ಪಾತ್ರ ವಹಿಸಿರುವ ಸುರೇಶ್ ಕುಲಾಲ್ ಇನ್ನು ಯಕ್ಷರಂಗದಲ್ಲಿ ಕಾಣಿಸಿಕೊಳ್... ಮಂಗಳೂರು: ‘ರಚನಾ’ದಲ್ಲಿ ‘ಮೈಂಡ್ ಮ್ಯಾಪಿಂಗ್ ಮತ್ತು ವರ್ಕ್-ಲೈಫ್ ಬ್ಯಾಲೆನ್ಸಿಂಗ್’ ಕುರಿತು ಕಾರ್ಯಾಗಾರ ಮಂಗಳೂರು(reporterkarnataka.com): ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀ ‘ರಚನಾ’ದಿಂದ ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ‘ಮೈಂಡ್ ಮ್ಯಾಪಿಂಗ್ ಮತ್ತು ವರ್ಕ್-ಲೈಫ್ ಬ್ಯಾಲೆನ್ಸಿಂಗ್’ ಕುರಿತು ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಗೌರವ ಭಾಷಣಕಾರರಾಗಿ ಖ್ಯಾತ ವಾಗ್ಮಿ ಡಾ. ಸರ್ಫರಾಜ್ ... ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್ ಆಯ್ಕೆ ಮಂಗಳೂರು(reporterkarnataka.com): ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆಯು ಕೆ.ಜೆ.ಯು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ಸಭಾಂಗಣದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮುಂದಿನ ಅವಧಿಗೆ ನೂತನ ಜ... ಮಣಿಪುರ ಹಿಂಸಾಚಾರ: ಮಂಗಳೂರಿನಲ್ಲಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರತಿಭಟನೆ ಮಂಗಳೂರು(reporterkarnataka.com): ಕಳೆದ ಮೇ ತಿಂಗಳ ಮೂರರಂದು ಮಣಿಪುರದಲ್ಲಿ ಹಿಂಸೆ ಪ್ರಾರಂಭವಾದಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತಲ್ಲಿನರಾಗಿದ್ದರು. ಆನಂತರ ವಿದೇಶ ಪ್ರವಾಸದಲ್ಲಿಯೇ ಖುಷಿ ಪಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇತಿಹಾಸ ಕ್ಷ... ಕಾಂಗ್ರೆಸ್ ಸರಕಾರದಿಂದ ಭಯೋತ್ಪಾದಕರಿಗೆ ಕುಮ್ಮಕ್ಕು: ಶಾಸಕ ವೇದವ್ಯಾಸ ಕಾಮತ್ ಆರೋಪ ಮಂಗಳೂರು(reporterkarnataka.com): ಬೆಂಗಳೂರಿನಲ್ಲಿ 2020ರ ಆಗಸ್ಟ್ ನಲ್ಲಿ ನಡೆದಿದ್ದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆಯ ಪ್ರಕರಣದ ಆರೋಪಿಗಳ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಲು ರಾಜ್ಯ ಸರಕಾರ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿದ್ದು, ಇದು ಭಯೋತ್ಪಾದಕರಿಗೆ ಕುಮ್ಮಕ್ಕು ಕೊಟ್ಟಂತಾಗುತ್ತದೆ ಎಂದು ಮಂಗ... ಮುಂದುವರಿದ ಮಳೆ: ದ.ಕ. ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಿಗೆ ನಾಳೆಯೂ ರಜೆ ಮಂಗಳೂರು(reporterkarnataka.com): ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ದ.ಕ. ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಿಗೆ ಜುಲೈ 26ರಂದು ಕೂಡ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿಪೂರ... ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸಿ: ಡಾ.ಭರತ್ ಶೆಟ್ಟಿ ಆಗ್ರಹ ಸುರತ್ಕಲ್(reporterkarnataka.com):ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರವನ್ನು ಆಗ್ರಹಿಸಿದ್ದಾರೆ. ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್... ಮಣಿಪುರದಲ್ಲಿ ಮಹಿಳೆಯರ ವಿವಸ್ತ್ರಗೊಳಿಸಿದ ಘಟನೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬಂಟ್ವಾಳ(reporterkarnataka.com): ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಮಣಿಪುರ ಘಟನೆ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಯಿತು. ಮಣಿಪುರದಲ್ಲಿ ನಡೆದಿರುವ ದಾರುಣ ಘಟನೆಗೆ ಪ್ರಬಲ ಪ... « Previous Page 1 …159 160 161 162 163 … 314 Next Page » ಜಾಹೀರಾತು