ವಿರೋಧ ಪಕ್ಷವನ್ನು ಹತ್ತಿಕ್ಕುವ ಕಾರ್ಯ ಕಾಂಗ್ರೆಸ್ ಆಡಳಿತ ಮಾಡುತ್ತಿದೆ: ಶಾಸಕ ವೇದವ್ಯಾಸ ಕಾಮತ್ ಬೆಂಗಳೂರು(reporterkarnataka.com): ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು ಸರ್ವಾಧಿಕಾರಿ ಧೋರಣೆಯ ಮೂಲಕ ಸಂವಿಧಾನ ವಿರೋಧಿ ಕೆಲಸ ಮಾಡುತಿದ್ದು ಇವುಗಳನ್ನು ಮುಂದಿನ ದಿನಗಳಲ್ಲಿಯೂ ಗಟ್ಟಿ ಧ್ವನಿಯಲ್ಲಿ ವಿರೋಧಿಸುವುದಾಗಿ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ. ರಾಜಕೀಯ ಪಕ್ಷಗಳ ಮುಖಂಡರ ಸ್ವಾಗತ ... ದೇಶ ವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ: ಶಾಸಕ ಡಾ. ಭರತ್ ಶೆಟ್ಟಿ ಕಳವಳ ಸುರತ್ಕಲ್(reporterkarnataka.com):ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ .ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾ... ಚಿಂತನೆ ಮತ್ತು ಯೋಚನಾ ಕ್ರಮಗಳಲ್ಲಿ ಜೀವಂತಿಕೆ ಇರಬೇಕು: ಡಾ.ಗಣನಾಥ ಎಕ್ಕಾರು ಕಾರ್ಕಳ(reporterkarnataka.com): ಬದುಕಿನಲ್ಲಿ ಜ್ಞಾನ, ಮೌಲ್ಯಗಳು, ಶಿಸ್ತು, ಕೌಶಲ್ಯ, ಅತೀ ಅಗತ್ಯ. ಇದನ್ನು ನಮ್ಮ ಬದುಕಿನಲ್ಲಿ ತುಂಬಿಕೊಂಡಾಗ ವಿದ್ಯಾರ್ಥಿಯ ಬದುಕು ಪರಿಪೂರ್ಣತೆಯನ್ನು ಪಡೆಯಲು ಸಾಧ್ಯವಾಗುತ್ತದೆ. ನಮ್ಮ ಚಿಂತನೆ ಮತ್ತು ಯೋಚನಾ ಕ್ರಮಗಳಲ್ಲಿ ಜೀವಂತಿಕೆಯನ್ನು ಉಳಿಸಿಕೊಂಡಾಗ ಬದುಕಿನಲ್... ಬಿ.ಸಿ.ರೋಡ್: ಜುಲೈ 25ರಂದು ಕಟ್ಟಡ ಕಾರ್ಮಿಕರಿಗೆ ಉಚಿತ ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕು ಪಂಚಾಯತ್, ಸೀನಿಯರ್ ಛೇಂಬರ್ ಬಂಟ್ವಾಳ ನೇತ್ರಾವತಿ ಸಂಗಮ, ರೊಟರಿ ಕ್ಲಬ್ ಮೊಡಂಕಾಪು, ಕಾರ್ಮಿಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ಉಚಿತ ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಪಂಚಾಯತ್ ಸಭ... ಚಿಂತನೆ ಮತ್ತು ಯೋಚನಾ ಕ್ರಮಗಳಲ್ಲಿ ಜೀವಂತಿಕೆ ಇರಬೇಕು: ಡಾ.ಗಣನಾಥ ಎಕ್ಕಾರು ಕಾರ್ಕಳ(reporterkarnataka.com): ಬದುಕಿನಲ್ಲಿ ಜ್ಞಾನ, ಮೌಲ್ಯಗಳು, ಶಿಸ್ತು, ಕೌಶಲ್ಯ, ಅತೀ ಅಗತ್ಯ. ಇದನ್ನು ನಮ್ಮ ಬದುಕಿನಲ್ಲಿ ತುಂಬಿಕೊಂಡಾಗ ವಿದ್ಯಾರ್ಥಿಯ ಬದುಕು ಪರಿಪೂರ್ಣತೆಯನ್ನು ಪಡೆಯಲು ಸಾಧ್ಯವಾಗುತ್ತದೆ. ನಮ್ಮ ಚಿಂತನೆ ಮತ್ತು ಯೋಚನಾ ಕ್ರಮಗಳಲ್ಲಿ ಜೀವಂತಿಕೆಯನ್ನು ಉಳಿಸಿಕೊಂಡಾಗ ಬದುಕಿನಲ್... ಕರ್ನಾಟಕ ಆಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್ ನೂತನ ಪದಾಧಿಕಾರಿಗಳ ನೇಮಕ: ರಾಜ್ಯಾಧ್ಯಕ್ಷರಾಗಿ ಮುನಿರಾಜು ಆಯ್ಕೆ ಬೆಂಗಳೂರು(reporterkarnataka.com): ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ವತಿಯಿಂದ ಜುಲೈ 13 ರಿಂದ 15ರವರೆಗೆ ಆಯೋಜಿಸಲಾಗಿದ್ದ ಮೂರು ದಿನಗಳ ರಾಜ್ಯಮಟ್ಟದ ಆಕ್ಸೆಸಿಬಿಲಿಟಿ(ಸುಲಭ ಲಭ್ಯತೆ) ಕಾರ್ಯಾಗಾರವು ಬೆಂಗಳೂರಿನ ಪಾಲನಾ ಭವನದಲ್ಲಿ ಯಶಸ್ವಿಯಾಗಿ ನೆರವೇರಿತು. ಈ ವೇಳೆ ಕರ್ನಾಟಕ ಆಕ್ಸೆಸಿ... ಯೆನೆಪೋಯ ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳ ದೇಣಿಗೆಯಿಂದ ಕೃತಕ ಕಾಲುಗಳಿಗೆ ನೆರವು ಮಂಗಳೂರು(reporterkarnataka.com): ವಿದ್ಯಾರ್ಥಿಗಳು ತಾವು ದೇಣಿಗೆ ನೀಡುವ ಮೂಲಕ ಕೃತಕ ಕಾಲುಗಳನ್ನು ನೀಡಿರುವುದು ಇತರರಿಗೆ ಮಾದರಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಶ್ಲಾಘಿಸಿದರು. ಅವರು ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿಂದು ಯೆನೆಪೋಯ ಕಾಲೇಜಿನ ಯ... ಕಾರ್ಕಳ: ಕಾಂಗ್ರೆಸ್ ಮೌನ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಭಾಗಿ ಕಾರ್ಕಳ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆಯನ್ನು ವಿರೋಧಿಸಿ ಕಾರ್ಕಳದ ತಾಲೂಕು ಕಚೇರಿ ಬಳಿ ಬುಧವಾರ ನಡೆಸಿದ ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆಯಲ್ಲಿ ಮಾಜಿ ಮುಖ್ಯ ಮಂತ್ರಿ ಡಾ. ಎಂ ವೀರಪ್ಪ ಮೊಯ್ಲಿ ಪಾಲ್ಗೊಂಡರು. ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಕುಡಿಯುವ ನೀರು ಒದಗಿಸಲು ಕೂಡಲೇ ಕ್ರಮವಹಿಸಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ಮಂಗಳೂರು(reporterkarnataka.com):- ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಹಾಗೂ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಂಬಂಧಿಸಿದ... ಪಿಂಚಣಿ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ: ಖಜಾನೆ ಡೆಪ್ಯುಟಿ ಅಕೌಂಟೆಂಟ್ ಜನರಲ್ ರಾಜರಾಜೇಶ್ವರಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪಿಂಚಣಿದಾರರ ಕುಂದುಕೊರತೆ ಮತ್ತು ಅಹವಾಲುಗಳ ಸಭೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜು.11ರ ಬುಧವಾರ ನಡೆಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರ ಅಧ್ಯಕ್ಷತೆಯಲ್ಲಿ ನಡೆದ ಅದಾಲ... « Previous Page 1 …161 162 163 164 165 … 314 Next Page » ಜಾಹೀರಾತು