ಡಾ. ಅಂಬೇಡ್ಕರ್ ಚಿಂತನೆ ಯುವ ಪೀಳಿಗೆಯಲ್ಲಿ ಬಿತ್ತುವ ಕಾರ್ಯ ನಡೆಯಲಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಅಂಬೇಡ್ಕರ್ ಚಿಂತನೆಗಳನ್ನು ಯುವ ಪೀಳಿಗೆ ಅಭ್ಯಸಿಸಿ ಅಳವಡಿಸಿಕೊಂಡಾಗ ದೇಶಕ್ಕೆ ಮುಂದಿನ ಭವಿಷ್ಯವಾಗಿ ವ್ಯಕ್ತಿತ್ವ ರೂಪುಗೊಳ್ಳಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ನಂತೂರು ಶ್ರೀ ಕೊರಗಜ್ಜ ಗ... 12 ಕೋಟಿ ವೆಚ್ಚದಲ್ಲಿ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇಗುಲ ಜೀರ್ಣೋದ್ಧಾರಕ್ಕೆ ಚಾಲನೆ ಸುರತ್ಕಲ್(reporterkarnataka.com): ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವು ಸಮಗ್ರವಾಗಿ 12 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು,ಚಿತ್ರಾಪುರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಮುಂದಾಳತ್ವದಲ್ಲಿ ಹಾಗೂ ಕುಡುಪು ಕೃಷ್ಣರಾಜ ತಂತ್ರಿಯವರ ಪೌರೋಹಿತ್ಯದಲ್... ಬಂಟ್ವಾಳ: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿನ ಆಚರಣೆ ಬಂಟ್ವಾಳ(reporterkarnataka.com) ರಾಷ್ಟ್ರೀಯ ಸೇವಾ ಯೋಜನೆ ಕಾರ್ಮೆಲ್ ಕಾಲೇಜ್ ಮೊಡಂಕಾಪು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬಂಟ್ವಾಳ ನಗರ ಪೊಲೀಸ್ ಠಾಣೆ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿನ ಆಚರಿಸಲಾಯಿತು. ಬಂಟ್ವಾಳ ನಗರ ... ಪಡು ಬೊಂಡಂತಿಲ: ‘ನಮ್ಮ ನಡೆ ಪೊಳಲಿ ಅಮ್ಮನೆಡೆ’ ಕಾರ್ಯಕ್ರಮ ಯಶಸ್ವಿ; ಅಭಿನಂದನಾ ಕಾರ್ಯಕ್ರಮ ಸುರತ್ಕಲ್ (reporterkarnataka.com):ಕೇಸರಿ ಫ್ರೆಂಡ್ಸ್ ಪಡುಕಾಪೆಟ್ಟು, ಸಂಘ ಹಾಗೂ ಎಲ್ಲಾ ಸಂಸ್ಥೆಗಳ ಕೂಡುವಿಕೆಯಲ್ಲಿ ಭಾನುವಾರ ಪೊಳಲಿ ದೇವಸ್ಥಾನಕ್ಕೆ ನಡೆದ 'ನಮ್ಮ ನಡೆ ಪೊಳಲಿ ಅಮ್ಮನೆಡೆ" ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಪ್ರಮುಖರಿಗೆ ಭಾನುವಾರ ಪಡು ಬೊಂಡಂತಿಲ ಪಾಂಡುರಂಗ ಭಜನಾ ಮಂದಿರದಲ್ಲಿ ಅಭ... ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನ ಜೀರ್ಣೋದ್ಧಾರ: ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ ಸುರತ್ಕಲ್(reporterkarnataka.com); ತುಳುನಾಡಿನ ನಾಲ್ಕು ಜಾಗೃತ ನ್ಯಾಯಪೀಠಗಳಲ್ಲಿ ಒಂದು ನ್ಯಾಯಪೀಠವಾಗಿರುವ ಶ್ರೀ ಕ್ಷೇತ್ರ ಪೆರಾರದ ಬಲವಾಂಡಿ ಪಿಲಿಚಾಮುಂಡಿ ದೈವಸ್ಥಾನದ ಬಂಟಕಂಬ ರಾಜಾಂಗಣ ಅನುಜ್ಞಾವಿಧಿ ಪೂಜಾ ಕಾರ್ಯಕ್ರಮ ಜನವರಿ 15ರಿಂದ 48 ದಿನಗಳವರೆಗೆ ನಡೆಯಲಿದೆ. ಶ್ರೀ ಕ್ಷೇತ್ರದ ರಾಜಾಂಗಣ ಬಂಟ... ಪದ್ಮಶ್ರೀ ಡಾ.ಗೋಪಾಲನಾಥ್ ಸಂಸ್ಮರಣೆ: ಡಿ. 6ರಂದು ಒಂದು ದಿನದ ವಿಶೇಷ ರಾಷ್ಟ್ರೀಯ ಸಂಗೀತ ಕಾರ್ಯಕ್ರಮ ಮಂಗಳೂರು(reporterkarnataka.com): ಡಾ. ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ (ರಿ) ಟ್ರಸ್ಟ್ ಆಶ್ರಯದಲ್ಲಿ ಪದ್ಮಶ್ರೀ ಡಾ.ಗೋಪಾಲನಾಥ್ ಅವರ ಸಂಸ್ಮರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ..ಅಂಬೇಡ್ಕರ್ ಭವನದಲ್ಲಿ ಡಿಸೆಂಬರ್ 6 ರಂದು ಒಂದು ದಿನದ ವಿಶೇ... ಜನರಿಗೆ ಮೂಲಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿ, ಅದನ್ನು ನಮ್ಮ ಆಡಳಿತ ವ್ಯವಸ್ಥೆಯ ಮೂಲಕ ಪೂರ್ಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ನಗರದ ಕುಲಶೇಖರ ವೀರನಾರಾಯಣ ಕಟ್ಟೆಯ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭ... ಸಾಮಾಜಿಕ ಧುರೀಣ ಪಮ್ಮಿ ಕೊಡಿಯಾಲ್ ಬೈಲ್ ಗೆ ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಗೌರವ ಪ್ರದಾನ ಮಂಗಳೂರು(reporterkkarnataka.com): ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್(ಪಮ್ಮಿ ಕೊಡಿಯಾಲ್ ಬೈಲ್) ಅವರಿಗೆ ದುಬೈನ ಗಡಿನಾಡ... ಬೆಂಗ್ರೆ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರಕಾರ ಬದ್ಧ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಬೆಂಗ್ರೆ ಪರಿಸರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರದಿಂದ ಈಗಾಗಲೇ ಸಾಕಷ್ಟು ಯೋಜನೆಗಳನ್ನು ತರಲಾಗಿದೆ. ಮೀನುಗಾರಿಕೆಯನ್ನೇ ನಂಬಿಕೊಂಡಿರುವ ಈ ಭಾಗದ ಜನರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ. ... ಮುಗ್ರೋಡಿ: 75 ಲಕ್ಷ ರೂ. ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಚಾಲನೆ ಮಂಗಳೂರು(reporter Karnataka.com): ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಮುಗ್ರೋಡಿಯ ಅಚ್ಚುಕೋಡಿಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರ ಪ... « Previous Page 1 …163 164 165 166 167 … 286 Next Page » ಜಾಹೀರಾತು