ಮಂಗಳೂರು ರಥಬೀದಿ ಕಾಲೇಜಿನ ನಿತಿನ್ ಎ. ಚೊಳ್ವೇಕರ್ ಗೆ ಧಾರವಾಡ ವಿವಿ ಪಿಎಚ್ಡಿ ಪದವಿ ಮಂಗಳೂರು(reporterkarnataka.com): ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜ ಕಾರ್ಯ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ನಿತಿನ್ ಎ. ಚೊಳ್ವೇಕರ್ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರದಾನ ಮಾಡಿದೆ.... ಉಳಾಯಿಬೆಟ್ಟು: ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದ 5ನೇ `ಜನಸ್ಪಂದನಾ’ ಕಾರ್ಯಕ್ರಮ ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ನೇತೃತ್ವದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಉಳಾಯಿಬೆಟ್ಟಿನ ಖಾಸಗಿ ಸಭಾಗೃಹದಲ್ಲಿ ಉಳಾಯಿಬೆಟ್ಟು, ನೀರುಮಾರ್ಗ, ಮಲ್ಲೂರು ಮತ್ತು ಅಡ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಿಕರಿಗಾಗಿ `... ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕರಿಗೆ ನೆರವಿನ ಭರವಸೆ: ಪದ್ಮರಾಜ್ ಸಹಿತ ಹಲವರು ಭೇಟಿ ಮಂಗಳೂರು(reporter Karnataka.com): ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿ ಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಬ್ರಿಗೇಡ್ ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಕೃತಿನ್, ಗೆಜ್ಜೆ... ಮೂಡುಬಿದ್ರೆಯ ಮೌಂಟ್ ರೋಸರಿ ಆಸ್ಪತ್ರೆಗೆ ಕೇಂದ್ರದ ಪ್ರತಿಷ್ಠಿತ ಎನ್ಎಬಿಎಚ್ ಮಾನ್ಯತೆ: ಸರಳ ಸಂತೋಷ ಕೂಟ ಮೂಡುಬಿದರೆ(reporter Karnataka.com): ಜಿಲ್ಲೆಯ ಮೂಡುಬಿದ್ರೆಯ ಮೌಂಟ್ ರೋಸರಿ ಆಸ್ಪತ್ರೆ, ಕೇಂದ್ರ ಕೊಡಮಾಡುವ ಪ್ರತಿಷ್ಠಿತ ಎನ್ಎಬಿಎಚ್ ಮಾನ್ಯತೆಗೆ ಆಯ್ಕೆಯಾಗಿದೆ. ಕಳೆದ ಹಲವಾರು ವರ್ಷಗಳಿಂದ ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮೌಂಟ್ ರೋಸರಿ ಆಸ್ಪತ್ರೆಯು ಈಗ ಸಂಪೂರ್ಣ ನವೀಕರಣಗೊಂಡು, ನುರ... ಬೊಕ್ಕಪಟ್ಣ ಬೆಂಗ್ರೆ: 80 ಲಕ್ಷ ವೆಚ್ಚದಲ್ಲಿ ರಸ್ತೆಗೆ ಸಂರಕ್ಷಣಾ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ಮಂಗಳೂರು(reporterkarnataka.com) ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಣಂಬೂರು ಬೆಂಗ್ರೆ ವಾರ್ಡಿನ ಬೊಕ್ಕಪಟ್ಣ ಬೆಂಗ್ರೆಯಲ್ಲಿ 80 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆಗೆ ಸಂರಕ್ಷಣಾ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸ... ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ ಗೇಟ್ ವರೆಗಿನ ರಸ್ತೆ ಅಗಲೀಕರಣ ತ್ವರಿತ: ಶಾಸಕ ಕಾಮತ್ ಸೂಚನೆ ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ ಗೇಟ್ ವರೆಗಿನ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ವಾಣಿಜ್ಯೋದ್ಯಮ ದೃಷ್ಟಿಯಿಂದ ಈ ರಸ್ತೆ ಪ್ರಾಮುಖ್ಯತೆ ಪಡೆಯಲಿರುವುದರಿಂದ ಅತೀ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ವೇದವ್ಯಾಸ್... ಕಡಲನಗರಿ ಮಂಗಳೂರಿನಲ್ಲಿ ಮೇಳೈಸಿದ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಮಂಗಳೂರು(reporterkarnataka.com): ವಾರ್ಷಿಕ ಪೊಲೀಸ್ ಕ್ರೀಡಾಕೂಟ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ನಗರದ ಡಿ.ಎ.ಆರ್ ನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕಾರ್ಯಕ್ರಮ ಉದ್ಘಾಟಿಸ... 19ರಂದು ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ: ಅಗತ್ಯ ಸಿದ್ದತೆಗೆ ಉಸ್ತುವಾರಿ ಸಚಿವರ ಸೂಚನೆ ಮಂಗಳೂರು(reporterkarnataka.com): 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ... ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ಕೊಲಾಜ್ ಸ್ಪರ್ಧೆ ಪುತ್ತೂರು(reporterkarnataka.com): ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಆಂಟಿ ಹ್ಯುಮನ್ ಟ್ರಾಫಿಕಿಂಗ್ ಕ್ಲಬ್ ಹಾಗೂ ಇಂಗ್ಲೀಷ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಮಾನವ ಕಳ್ಳ ಸಾಗಣೆ ಮತ್ತು ಅದನ್ನು ತಡೆಗಟ್ಟುವ ಕ್ರಮಗಳ ವಿಷಯದ ಮೇಲೆ ಕೊಲ್ಯಾಜ್ ಸ್ಪರ್ಧೆಯನ್ನು ಆಯೋಜಿಸಲಾಯಿತು. ಭಾರತೀಯ ದಂಡಸಂಹಿತ... 14 ದಿನಗಳ ಕಾನೂನು ನೆರವು ಅಭಿಯಾನಕ್ಕೆ ತೆರೆ: ಸ್ಥಳದಲ್ಲೇ ವಿವಾದ ಬಗೆಹರಿಸಲು ಪ್ರಯತ್ನಿಸಿದ ಮಂಗಳೂರು ನ್ಯಾಯಾಧೀಶರು ಮಂಗಳೂರು(reporterkarnataka.com): ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಕಾನೂನು ನೆರವು ಮತ್ತು ಜಾಗೃತಿ ಅಭಿಯಾನ ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆದಿದೆ. ಕಳೆದ 14 ದಿನಗಳಲ್ಲಿ 100ಕ್ಕೂ ಹೆಚ್ಚು ಸಭೆಗಳನ್ನು ನ... « Previous Page 1 …164 165 166 167 168 … 286 Next Page » ಜಾಹೀರಾತು