ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗ: ಕ್ರಿಕೆಟ್ ಪಂದ್ಯಾವಳಿ; ಕೊಟ್ಟಾರ ಶಾಖೆ ಪ್ರಥಮ ಮಂಗಳೂರು(reporterkarnataka.com) : ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ವತಿಯಿಂದ "ಕ್ರಿಕೆಟ್ ಪಂದ್ಯಾವಳಿ" ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆಯಿತು. ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಪಂದ್ಯದಲ್ಲಿ ಕೊಟ್ಟಾ... ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಯಾರಿಗೆಲ್ಲ ಇದೆ ಪ್ರಶಸ್ತಿ? ಓದಿ ನೋಡಿ ಉಡುಪಿ(reporterkarnataka.com): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. 1. ಕಾರ್ಕಳ ಲೋಕು ಪೂಜಾರಿ ಗರಡಿ ಪಾತ್ರಿ ಮಜೂರು ಹಿರ್ಗನ″ ದೈವಾರಾಧನೆ 2. ಕುಂದಾಪುರ ನಾಗರಾಜ ಪಾಣ ತಲುಕುಲು ಗುಡ್ಡೆ ಅಂಪಾರು ಗ್ರಾಮ ಕುಂದಾಪುರ ″ ದೈವಾರಾಧನೆ 3. ಬೈಂದೂರು ರಾಮಯ್ಯ ಬಳೆಗಾರ ಹೇರೂರ... ಮಂಗಳೂರು ವಿ.ವಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಫಿಟ್ ಇಂಡಿಯಾ 3.0 ಜಾಲ್ನಡಿಗೆ ಜಾಥ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(Reporterkarnataka.com):ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ ಇಂದು ಲಾಲ್ ಭಾಗ್ ಮಹಾತ್ಮಾ ಗಾಂಧಿ ವೃತ್ತದಿಂದ ಹಂಪನಕಟ್ಟೆ ಕ್ಲಾಕ್ ಟವರ್ ತನಕ ಜರುಗಿತು. ಕಾರ್ಯಕ್ರಮವನ್ನ... ಮೂಡಿಗೆರೆ: ಹೃದಯಾಘಾತಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಬಲಿ; ಸಾವಿನಲ್ಲೂ ಸಾರ್ಥಕತೆ ಮೆರೆದ ಮಲೆನಾಡಿನ ಮಗಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಬೆಥನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬ ಬಾಲಕಿ ಹೃದಯಾಘಾತದಿಂದ ನಿಧನ ಹೊಂದಿದರು. ಬಾಲಕಿಯ ಪೋಷಕರು ಆಕೆಯ ಎರಡೂ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದು ಹೆಮ್ಮೆಯ ವಿಷಯ. ಹಾಸನದ ಮೆಡಿ... ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭವಾಗಲಿ: ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಕರ್ತವ್ಯಗಳ ಪಾಲನೆ ಮನೆಯಿಂದಲೇ ಆರಂಭ ಆಗಬೇಕು. ಸಮಾಜದಲ್ಲಿ ಆಗುವ ತಪ್ಪುಗಳ ಬಗ್ಗೆ ಧ್ವನಿ ಎತ್ತುವ ಮನೋಭಾವವನ್ನು ಯುವಜನರು ಹೊಂದಿರಬೇಕು. ಪ್ರಾಥಮಿಕ ಹಂತದಿಂದಲೇ ಇಂತಹ ವಿಚಾರಗಳನ್ನು ಕಲಿಸುವ ಮತ್ತು ಅರಿಯುವ ಪ್ರಕ್ರಿಯೆ ಆದಾಗ ಎಲ್... ಕಿನ್ನಿಗೋಳಿ: ನ.1ರಂದು ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ; ಕಥಾಬಿಂದು ಪುರಸ್ಕಾರ ಮೂಡುಬಿದರೆ(reporterkarnataka.com)ಯುಗ ಪುರುಷ ಕಿನ್ನಿಗೋಳಿ ವತಿಯಿಂದ ಕಥಾ ಬಿಂದು ಸಾಹಿತ್ಯ ವೇದಿಕೆ ವಾಯ್ಸ್ ಆಫ್ ಆರಾಧನ ಆಶ್ರಯದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ ಕಿನ್ನಿಗೋಳಿ ಯುಗಪುರುಷ ದಲ್ಲಿ ಮಧ್ಯಾಹ್ನ 2 ರಿಂದ ನಡೆಯಲಿದೆ. ಡಾ.ಹರಿಕೃಷ್ಣ ಪುನರೂ... ಮಂಗಳೂರಿನ ಕದ್ರಿ ಬಾಲ ಭವನದಲ್ಲಿ ‘ಕೋಟಿಕಂಠ ಗಾಯನ ಮತ್ತು ಕವಿಗೋಷ್ಠಿ ಮಂಗಳೂರು(reporterkarmatka.com) ರಾಣಿ ಪುಷ್ಪಲತಾದೇವಿ ಸಾರಥ್ಯದ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಆಶ್ರಯದಲ್ಲಿ" ಕೋಟಿಕಂಠ ಗಾಯನ ಮತ್ತು ಕವಿಗೋಷ್ಠಿ" ನಗರದ ಕದ್ರಿ ಬಾಲ ಭವನದಲ್ಲಿ ಶುಕ್ರವಾರ ನಡೆಯಿತು . ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ... ಅರಬ್ಬೀ ಸಮುದ್ರದ ಅಲೆಗಳ ನಿನಾದ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ 50 ಬೋಟ್ ಗಳಲ್ಲಿ ಮೊಳಗಿದ ಕೋಟಿ ಕಂಠ ಗಾಯನ ಮಂಗಳೂರು(reporterkarnataka.com): ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನವು ಮಂಗಳೂರು ನಗರದಲ್ಲಿ ಕೂಡ ಅರ್ಥಪೂರ್ಣವಾಗಿ ನಡೆಯಿತು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಅರಬ್ಬಿ ಸ... ವಲಯವಾರು ಗುರುತಿಗೆ ಅನುಕೂಲವಾಗುವಂತೆ ಆಟೋ ರಿಕ್ಷಾಗಳಿಗೆ ಬಣ್ಣ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com):- ನಗರ ವ್ಯಾಪ್ತಿ (ವಲಯ-1) ಯ ಆಟೋರಿಕ್ಷಾ ಗಳಿಗೆ ಹಳದಿ ಮತ್ತು ಕಪ್ಪು ಹಾಗೂ ಗ್ರಾಮಾಂತರ (ವಲಯ-2) ರಲ್ಲಿ ಬರುವ ಆಟೋರಿಕ್ಷಾ ಗಳಿಗೆ ಹಸಿರು ಹಾಗೂ ಹಳದಿ ಬಣ್ಣ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚಿಸಿದ್ದಾರೆ. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ... ಮಂಗಳೂರು ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯ ಸಂಭ್ರಮ ಮಂಗಳೂರು(reporterkarnataka.com):ದೇಶಾದ್ಯಂತ ಆಚರಿಸಲ್ಪಡುವ ಬೆಳಕಿನ ಹಬ್ಬ ದೀಪಾವಳಿಯನ್ನು ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ತೀರ್ಮಾನದ ಭಾಗವಾಗಿ ಸಮಾನ ಮನಸ್ಕರು ಮಂಗಳೂರು ಇದರ ಆಶ್ರಯದಲ್ಲಿ ಬುಧವಾರ ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಹ್ಯಾಮಿಲ್ಟನ್ ವ್ರತ್ತದಲ್ಲಿ ಸೌಹಾರ್ದ ದೀಪಾವಳಿಯನ್... « Previous Page 1 …166 167 168 169 170 … 286 Next Page » ಜಾಹೀರಾತು