ನಿವೃತ್ತ ಎಸ್ಪಿ ಜಯಂತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರಂಟ್ ಗೆ ಹೈಕೋರ್ಟ್ ತಡೆಯಾಜ್ಞೆ ಮಂಗಳೂರು(reporterkarnataka.com): ನಿವೃತ್ತ ಎಸ್ಪಿ ಜಯಂತ್ ಶೆಟ್ಟಿ ವಿರುದ್ಧ ಮಂಗಳೂರಿನ ಅಡಿಷನಲ್ ಸೀನಿಯರ್ ಸಿವಿಲ್ ನ್ಯಾಯಾಲಯ ನೀಡಿದ್ದ ಜಾಮೀನು ರಹಿತ ವಾರಂಟ್ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರೊಂದಿಗೆ ಜಯಂತ್ ಶೆಟ್ಟಿ ಅವರಿಗೆ ತಾತ್ಕಾಲಿಕ ರಿಲಾಕ್ಸ್ ದೊರೆತಿದೆ. 2008ರಲ್ಲಿ ಉ... ದಕ್ಷಿಣ ಕನ್ನಡ ಜಿಲ್ಲೆಯ 10 ಮಂದಿ ಪತ್ರಿಕಾ ಹಾಗೂ ದೃಶ್ಯ ಮಾಧ್ಯಮ ಸಾಧಕರಿಗೆ ನಾಳೆ ಗೌರವ ಸನ್ಮಾನ ಕಿನ್ನಿಗೋಳಿ(reporterkarnataka.com): ಯುಗಪುರುಷ ಪತ್ರಿಕೆ ತನ್ನ 75ನೇ ವರ್ಷದ ಸಂಭ್ರಮಾಚರಣೆಯನ್ನ ಆಚರಿಸುತ್ತಿದ್ದು, ಈ ಸಂಭ್ರಮೋತ್ಸವವನ್ನು ಆರದಿರಲಿ ಬದುಕು ಆರಾಧನಾ ತಂಡದ ಜತೆ ಜಂಟಿಯಾಗಿ ಹಮ್ಮಿಕೊಳ್ಳಲಿದೆ ಎಂದು ಯುಗಪುರುಷ ಪತ್ರಿಕೆ ಸಂಪಾದಕರಾದ ಭುವನಾರಾಮ ಉಡುಪ ಹಾಗೂ ಆರದಿರಲಿ ಬದುಕು ತಂಡದ ನಿರ... ರಾಜ್ಯಸಭೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ: ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಸಂತಸ ಉಡುಪಿ(reporterkarnataka): ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಂತಸ ವ್ಯಕ್ತಪಡಿಸಿದ್ದಾರೆ. ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ ಏಳಿಗೆಗೆ ... ಕೊಟ್ಟಿಗೆಹಾರ; ಹುಲಿ ದಾಳಿಗೆ ತೋಟದಲ್ಲಿ ಮೇಯುತ್ತಿದ್ದ ಹಸು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತೋಟದಲ್ಲಿ ಮೇಯುತ್ತಿದ್ದಾಗ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಬಿ.ಹೊಸಳ್ಳಿ ಗ್ರಾಮದ ಕನ್ ಗೆರೆ ಯಲ್ಲಿ ನಡೆದಿದೆ. ಸ್ಥಳಕ್ಕೆ ಅರಣ್ಯ ರಕ್... ರಾಣಿಬೆನ್ನೂರು: ದ್ವಿಚಕ್ರ ವಾಹನದ ಮೇಲೆ ಲಾರಿ ಹರಿದು ಪತಿ ಸ್ಥಳದಲ್ಲೇ ಸಾವು; ಪತ್ನಿ ಗಂಭೀರ ಹಾವೇರಿ(reporterkarnataka.com): ದ್ವಿಚಕ್ರ ವಾಹನದ ಮೇಲೆ ಲಾರಿ ಹರಿದು ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರ ಗಾಯಗೊಂಡ ದಾರುಣ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದಂಡಗಿಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ಗದಿಗೆಪ್ಪ ತಳವಾರ (55) ಎಂದು ಗುರುತಿಸಲಾಗಿದ... ಭೂಕಂಪನದಿಂದ ಹಾನಿಗೀಡಾದ ಮನೆಗೆ ಸಚಿವ ಆರ್. ಅಶೋಕ್ ಭೇಟಿ: 5 ಲಕ್ಷ ರೂ. ಪರಿಹಾರದ ಭರವಸೆ ಮಂಗಳೂರು(reporterkarnataka.com): ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವ ಆರ್. ಅಶೋಕ್ ಭೇಟಿ ನೀಡಿ ಹಾನಿ ಬಗ್ಗೆ ಪರಿಶೀಲನೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಬಂದರು, ಮೀ... ಭಾರಿ ಮಳೆಗೆ ಗುಡ್ಡ ಕುಸಿತ: ಮಣ್ಣಿನಡಿಯಲ್ಲಿ ಸಿಲುಕಿದ ನಾಲ್ವರು; ಇಬ್ಬರ ರಕ್ಷಣೆ ಬಂಟ್ವಾಳ( reporterkarnataka.com): ಗುಡ್ಡ ಕುಸಿದು ನಾಲ್ವರು ಕಾರ್ಮಿಕರು ಮಣ್ಣಿನಡಿ ಹೂತು ಹೋದ ಘಟನೆ ಬುಧವಾ ರಾತ್ರಿ ಬಂಟ್ವಾಳ ತಾಲೂಕಿನ ಪಂಜಿಕಲ್ಲಿನ ಮುಕ್ಕುಡ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ರಬ್ಬರ್ಟ್ಯಾಪಿಂಗ್ ನ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದುದ್ದಾರೆ. ಅದರಲ್ಲ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಅವ್ಯಾಹತ ಮಳೆ:ಶೃಂಗೇರಿ, ಕಳಸ, ಬಾಳೂರು ಶಾಲೆಗಳಿಗೆ 2 ದಿನ ರಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@,gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿದ್ದು, ಕೆಲವು ತಾಲೂಕಿನ ಶಾಲೆಗಳಿಗೆ ರಜೆ ಸಾರಲಾಗಿದೆ. ಶೃಂಗೇರಿ, ಕಳಸ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ ತಾ... ಅಕ್ರಮ ಗೋಸಾಗಾಟ ತಡೆಯಲು ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಶಾಸಕ ಡಿ. ವೇದವ್ಯಾಸ ಕಾಮತ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈ... ಕಟೀಲು: ತೋಟಗಾರಿಕೆ ಇಲಾಖೆಯಿಂದ ಕೃಷಿಕರಿಗೆ ಮಲ್ಲಿಗೆ ಕೃಷಿ ಕಾರ್ಯಾಗಾರ; ಮಲ್ಲಿಗೆ ಸಸಿ ವಿತರಣೆ ಬೆಂಗಳೂರು(reporterkarnataka.com): ಜಿಲ್ಲಾ ತೋಟಗಾರಿಕಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇದರ ಸಂಯುಕ್ತ ಸಹಯೋಗದಲ್ಲಿ ಕೃಷಿಕರಿಗೆ ಮಲ್ಲಿಗೆ ಕೃಷಿ ಕಾರ್ಯಾಗಾರ ಮತ್ತು ಮಲ್ಲಿಗೆ ಸಸಿ ವಿತರಣೆ ಕಾರ್ಯಕ್ರಮ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥ... « Previous Page 1 …171 172 173 174 175 … 271 Next Page » ಜಾಹೀರಾತು