ಪಚ್ಚನಾಡಿ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ; ತೆರವಿಗೆ ಸ್ಥಳೀಯ ಕಾರ್ಪೊರೇಟರ್ ಪಟಲಾಂ ಅಡ್ಡಿ!! ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿದೆ. ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದ... ಆರದಿರಲಿ ಬದುಕು ಆರಾಧನ ತಂಡ: ಮೇ ತಿಂಗಳ ಸಹಾಯ ಹಸ್ತ ಐಕಳ ಸದಾನಂದ ಪೂಜಾರಿಗೆ ಹಸ್ತಾಂತರ ಮೂಡುಬಿದರೆ( reporterkarnataka.com): ಜನ ಸೇವೆಯೆ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನ ತಂಡದ ಮೇ ತಿಂಗಳ ಸಹಾಯ ಹಸ್ತವನ್ನು ದ.ಕ ಜಿಲ್ಲೆಯ ಮಂಗಳೂರಿನ ಐಕಳ ಗ್ರಾಮದ ಸದಾನಂದ ಪೂಜಾರಿ ಅವರ ಕಷ್ಟವನ್ನು ಅರಿತ ನಮ್ಮ ತಂಡ ಅವರ ಬಾಯಿ ಕ್ಯಾನ್ಸರ್ ಖಾಯಿಲೆಯ ಚಿಕಿತ್ಸೆಗೆ ಅವರ ಮನೆಗೆ ಭೇಟಿ... ಮಾಸ್ಕ್ ಕಡ್ಡಾಯ, ದಂಡ ಸದ್ಯಕ್ಕಿಲ್ಲ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ಬೆಂಗಳೂರು(reporterkarnataka.com): ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಮಾಸ್ಕ್ ಧರಿಸುವುದು ಮತ್ತು ಅಂತರ ಕಾಯ್ದುಕೊಳ್ಳುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಆದರೆ ಮಾಸ್ಕ್ ಧರಿಸದಿರುವವರಿಗೆ ಸದ್ಯಕ್ಕೆ ದಂಡ ವಿಧಿಸುವುದಿಲ್ಲ ಎಂದು ಬಿಬಿಎಂಪಿ ಮುಖ್ಯ... ಸೀನಿಯರ್ ಚೇಂಬರ್ ಮಂಗಳೂರು ಲೀಜನ್: ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್, ಗಿರಿಜಾ ಕಲ್ಯಾಣ ಟ್ರಸ್ಟ್, ಮಂಗಳೂರು ಬ್ಲೂಮ್ಸ್, ಪೃಥ್ವಿ ಚಾರಿಟೇಬಲ್ ಟ್ರಸ್ಟ್ , ಲಯನ್ಸ್ ಕ್ಲಬ್ ಕಾವೇರಿ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಸಂಯುಕ್ತ ಆಶ್ರಯದಲ್ಲಿ ನಗರದ ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆ... ಎಸ್ ಸಿಐ ವತಿಯಿಂದ ರಾಜಾರಾಮ ಶೆಟ್ಟಿ ಅವರ ಗಟ್ಟಿದ ಬೀಡು ಎಸ್ಟೇಟ್ನಲ್ಲಿ ವಿಶ್ವ ಪರಿಸರ ದಿನಾಚರಣೆ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ನಗರದ ಕಾವೂರು ಅಂಬಿಕಾ ನಗರದ ರಾಜಾರಾಮ ಶೆಟ್ಟಿ ಅವರ ಗಟ್ಟಿದ ಬೀಡು ಎಸ್ಟೇಟ್ನಲ್ಲಿ ಭಾನುವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ರಾಜಾರಾಮ ಶೆಟ್ಟಿಯವರ ತಂದೆ 97ರ ಹರೆಯ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ವನಮಹೋತ್ಸವ ಮಂಗಳೂರು(reporterkarnataka.com): ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ನಗರದ ಬೋಂದೆಲ್ ಮಹಾತ್ಮಾ ಗಾಂಧಿ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಐಪಿಪಿ ಪಿಪಿಎಫ್ ಹರಿಪ್ರಸಾದ ರೈ, ಮಂಗ... ಹೆಬ್ರಿ; ಕೀಟನಾಶಕ ಸೇವಿಸಿದ್ದ ವೃದ್ದ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಾರ್ಕಳ(reporterkarnataka.com): ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಚಾರ ಗ್ರಾಮದಲ್ಲಿ ನಡೆದಿದೆ. ಸದಾಶಿವ ಶೆಟ್ಟಿ (81)ಕೀಟನಾಶಕ ಸೇವಿಸಿದವರು. ಕಳೆದ ಮೂರು ವರ್ಷಗಳಿಂದ ಅನಾರೋಗ್ಯ ದಿಂದ ಬಳಲುತಿದ್ದ ಸದಾಶ... ನೋಂದಣಿಯಾಗದ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ಜಿಪಂ ಸಿಇಒ ಸೂಚನೆ ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕೆ.ಪಿ.ಎಮ್.ಇ ಕಾಯ್ದೆಯಡಿ ನೋಂದಣಿಯಾಗದ ಹಾಗೂ ನವೀಕರಣಗೊಳ್ಳದ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅವ... ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಹಕ್ಕುಪತ್ರ ವಿತರಣೆ ಮಂಗಳೂರು(reporterkarnataka.com);.ಮಂಗಳೂರು ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಹಕ್ಕುಪತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕಳೆದ 3 ವರ್ಷಗಳಲ್ಲಿ ಅನೇಕ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ ಕೆಲವೊಂದು ಹಕ್ಕುಪತ್... ಕೊಡಿಪ್ಪಾಡಿ ಶಾಲೆಯಲ್ಲಿ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯಕ್ರಮ ಪುತ್ತೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ತಮ್ಮ ಕಾಲೇಜುಗಳಲ್ಲಿ ಮಾತ್ರ ಸೇವೆಗಳಲ್ಲಿ ತೊಡಗಿಸಿಕೊಳ್ಳುವುದಲ್ಲದೆ ಗ್ರಾಮ ವಿಕಸಕ್ಕೆ ಸಂಬಂಧಿಸಿದಂತೆ ಹಲವು ರೀತಿಯ ಸೇವೆಗಳು ಹಲವು ಕಡೆಗಳಲ್ಲಿ ಸಲ್ಲಿಸುತ್ತಿದ್ದಾರೆ. ಇಂದು ಕೊಡಿಪ್ಪಾಡಿ ಶಾಲೆಯಲ್ಲಿ ಗ್ರಾಮ ವ... « Previous Page 1 …175 176 177 178 179 … 271 Next Page » ಜಾಹೀರಾತು