ಬೊಕ್ಕಪಟ್ಣ ಶ್ರೀ ಬ್ರಹ್ಮ ಬೊಬ್ಬರ್ಯ ಬಂಟ ದೈವ ಸ್ಥಾನದ ಮೇಲ್ಛಾವಣಿ ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ ಮಂಗಳೂರು(reporterkarnataka.com): ಹಿಂದೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಬಿಜೆಪಿ ಸರಕಾರದ ಅವಧಿಯಲ್ಲಿ ಸಾಕಷ್ಟು ಪ್ರಾಧಾನ್ಯತೆ ನೀಡಲಾಗಿದೆ.ನಗರದ ಧಾರ್ಮಿಕ ಕ್ಷೇತ್ರಗಳ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಶಾಸಕನಾಗಿ ಸರ್ವ ವಿಧದಲ್ಲೂ ಸಹಕಾರ ನೀಡುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ... ಜೂ.3ರಂದು ವಿಶ್ವ ಬೈಸಿಕಲ್ ದಿನ ಆಚರಣೆ ; ಮಂಗಳೂರಿನಿಂದ ಉಳ್ಳಾಲದವರೆಗೆ ಸೈಕಲ್ ರ್ಯಾಲಿ ಮಂಗಳೂರು (Reporterkarnataka.com) ಮಂಗಳೂರು ನೆಹರು ಯುವ ಕೇಂದ್ರದ ವತಿಯಿಂದ ದಕ್ಷಿಣ ಜಿಲ್ಲಾಡಳಿತದ ಸಹಯೋಗದೊಂದಿಗೆ ಎನ್.ಎಸ್.ಎಸ್ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಯೆನಪೊಯ ವಿಶ್ವವಿದ್ಯಾನಿಲಯ, ಎನ್.ಸಿ.ಸಿ, ಮಂಗಳೂರು ಸೈಕಲಿಂಗ್ ಕ್ಲಬ್ ಹಾಗೂ ಇತರೆ ಸಂಘಗಳ ಸಹಕಾರದೊಂದಿಗೆ ವಿಶ್ವ ಬೈಸಿಕಲ್ ದಿನವನ್ನ... ಸರ್ವ ಋತುಗಳಲ್ಲಿ ಸೋರುವ ಮ್ಯಾನ್ ಹೋಲ್!: ವಿಶೇಷವೆಂದರೆ ಇದು ಪಾಲಿಕೆ ಕಚೇರಿಗೆ ಕೂಗಳತೆ ದೂರದಲ್ಲಿದೆ!! ಚಿತ್ರಗಳು : ಗಣೇಶ್ ಅದ್ಯಪಾಡಿ ಮಂಗಳೂರು(reporterkarnataka.com): ಮಳೆ ಬಂದಾಗಲೆಲ್ಲ ಚಿಮ್ಮುವ ಮ್ಯಾನ್ ಹೋಲ್ ಗಳನ್ನು ನಾವು ಕಂಡಿದ್ದೇವೆ. ಆದರೆ ಮಳೆ ಮತ್ತು ಬಿಸಿಲು ಎರಡೂ ಸಂದರ್ಭದಲ್ಲಿಯೂ ಸೋರುವ ಮ್ಯಾನ್ ಹೋಲ್ ಬಹಳ ಅಪರೂಪ. ಅಂತಹ ಅಪರೂಪದಲ್ಲಿ ಅಪರೂಪವಾದ ಮ್ಯಾನ್ ಹೋಲ್ ವೊಂದ ನಗರದ ಕೆಎಸ್ಸಾರ್... ಮಳಲಿ ಮಸೀದಿ ವಿವಾದ: ವಿಚಾರಣೆ ಜೂ.6 ಕ್ಕೆ ಮುಂದೂಡಿದ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮಂಗಳೂರು(reporterkarnataka com): ಮಳಲಿಯ ಮಸೀದಿ ನವೀಕರಣ ವೇಳೆ ದೇವಾಲಯ ಮಾದರಿ ಪತ್ತೆಯಾಗಿವೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಜೂ.6ಕ್ಕೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮುಂದೂಡಿದೆ. ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ ಈ ವಿಚಾರಣೆ ಆರಂಭವಾಗಿದ್ದು, ಬುಧವಾರವೂ ಮು... ಮಂಗಳೂರು: ಇಂದು, ನಾಳೆ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಕರೆಂಟ್ ಇಲ್ಲ? ಓದಿ ನೋಡಿ ಮಂಗಳೂರು(reporterkarnataka.com): ನಗರದ 33/11 ಕೆ.ವಿ. ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಂಗಳಾದೇವಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿದೆ. ಈ ಕಾರಣ ಜೂ.2ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾರ್ನಮಿಕಟ್ಟೆ, ಮಂಕೀ... ಎಣ್ಣಿಹೊಳೆ ಏತ ನೀರಾವರಿ ಯೋಜನೆಗೆ ಸಿಎಂ ಚಾಲನೆ: ಕಾರ್ಕಳ ಸಮಗ್ರ ಅಭಿವೃದ್ಧಿಗೆ 40 ಕೋಟಿ ಘೋಷಣೆ ಕಾರ್ಕಳ(reporterkarnataka.com): ಶಿಲ್ಪಕಲೆಗೆ ಹೆಸರುವಾಸಿಯಾದ ಕಾರ್ಕಳದಲ್ಲಿ ಕ್ಲಸ್ಟರ್ ಹಾಗೂ ಮಂಗಳೂರಿನ ಸಮೀಪ ಅಂತಾರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರ್ ಪ್ರಾರಂಭಿಸಲು ತೀರ್ಮಾನನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಎಣ್ಣಿಹೊಳೆ ಏತ ನೀರಾವರಿ ಯೋಜನೆ ಉದ್ಘಾಟಿಸಿ ಮಾತ... ಯಾವುದೇ ಒಂದು ಸಮುದಾಯವನ್ನು ದೂರವಿಟ್ಟು ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಮಾಜಿ ಸಚಿವ ಡಾ. ಕೆ.ಟಿ. ಜಲೀಲ್ ಮಂಗಳೂರು(reporterkarnataka.com): ನಮ್ಮ ದೇಶ ಜಾತ್ಯತೀತ ರಾಷ್ಟ್ರವಾಗಿದೆ. ಎಲ್ಲವನ್ನು ಭಾರತ ಒಳಗೊಳ್ಳುತ್ತಿದೆ. ಈ ಜಾತ್ಯತೀತತೆಯ ಸಂಪ್ರದಾಯವೇ ಪ್ರಜಾಪ್ರಭುತ್ವವನ್ನು ಕಾಯುತ್ತಿರುವುದು. ದೇಶದ ಅಭಿವೃದ್ದಿಗೆ ಎಲ್ಲಾ ಜನಾಂಗಗಳೂ ಕೊಡುಗೆ ನೀಡಿದೆ. ಯಾವುದೇ ಒಂದು ಸಮುದಾಯವನ್ನು ದೂರವಿಟ್ಟು, ದೇಶ ಅಭಿವೃ... ಮಳೆ ನೀರು ಕೊಯ್ಲು ಕಾರ್ಯಾಗಾರ: ಉದಯ ವಾಣಿ- ಮಂಗಳೂರು ಮಹಾನಗರಪಾಲಿಕೆ ಸಾಥ್ ಚಿತ್ರ/ವರದಿ ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಉದಯವಾಣಿ ದಿನ ಪತ್ರಿಕೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಳೆ ನೀರು ಕೊಯಿಲು ಕಾರ್ಯಾಗಾರ ನಗರದ ಪುರಭವನದ ಮಿನಿ ಹಾಲ್ ನಲ್ಲಿ ಸೋಮವಾರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರ... ದೇಶ ನಿಮ್ಮೊಂದಿಗಿದೆ; ಧೈರ್ಯದಿಂದಿರಿ: ಕೋವಿಡ್ನಿಂದ ಹೆತ್ತವರ ಕಳೆದುಕೊಂಡ ಮಕ್ಕಳಿಗೆ ಧೈರ್ಯ ತುಂಬಿದ ಪ್ರಧಾನಿ ಮಂಗಳೂರು(reporterkarnataka.com): ಹೆತ್ತವರ ಪ್ರೀತಿ, ಕಾಳಜಿ ಯಾರೂ ನೀಡಲು ಸಾಧ್ಯವಿಲ್ಲ ಆದರೂ ತಾಯಿ ಭಾರತಿ ನಿಮ್ಮೊಂದಿಗಿದ್ದಾಳೆ, ಪಿ.ಎಂ. ಕೆರ್ಸ್ ಯೋಜನೆ ಮೂಲಕ ಕೇಂದ್ರ ಸರ್ಕಾರ ನಿಮ್ಮೆಲ್ಲರ ಹಿತಾಸಕ್ತಿ ಕಾಯಲು ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. ಅವರು ಸೋಮವಾ... ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ: ವಿದ್ಯಾನಿಧಿ ವಿದ್ಯಾರ್ಥಿಗಳೊಂದಿಗೆ ಸಂವಾದ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ 31 ಹಾಗೂ ಜೂನ್ 1ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 31ರ ಸಂಜೆ 5.25ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ... « Previous Page 1 …176 177 178 179 180 … 271 Next Page » ಜಾಹೀರಾತು