ಜಾದೂಗಾರ ಕುದ್ರೋಳಿ ಗಣೇಶ್ ಅವರ ‘ತುಳುನಾಡು ತುಡರ್ ಚೆಂಡು’ ಜಾದೂವಿಗೆ 2 ಅಂತಾರಾಷ್ಟ್ರೀಯ ಪುರಸ್ಕಾರ ಮಂಗಳೂರು(reporterkarnataka.com): ಥಾಯ್ ಲ್ಯಾಂಡಿನ ಬ್ಯಾಂಕಾಕ್ ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಪ್ರಸುತ ಪಡಿಸಿದ " ತುಳುನಾಡು ತುಡರ್ ಚೆಂಡು" ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿವೆ. ಜಗತ್ತಿನ ಅತ್ಯಂತ ಪುರಾತನ ... ಕೃಷ್ಣಾಪುರ 5ನೇ ವಾರ್ಡಿನ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ: ಶಾಸಕ ಡಾ ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnata.com): ಸುಮಾರು 80 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 5ನೇ ವಾರ್ಡಿನ ಸಮದ್ ಮಾಸ್ಟರ್ ಮನೆ ಬಳಿಯ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಬಿಜೆಪಿ ಯುವಮೋರ್ಚ... ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವ ಧನ ಕನಿಷ್ಠ ಪಕ್ಷ 5 ಸಾವಿರಕ್ಕೆ ಹೆಚ್ಚಿಸಿ: ಶಾಸಕ ಮಂಜುನಾಥ ಭಂಡಾರಿ ಒತ್ತಾಯ ಮಂಗಳೂರು(reporterkarnataka.com): ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಕನಿಷ್ಠ ಪಕ್ಷ 5 ಸಾವಿರಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ. ಕಳೆದ ಎರಡು ಅಧಿವೇಶನದಲ್ಲಿ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವ... ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಕಾರ್ಯ ನಿರ್ವಹಣಾ ತಂಡದ ಸಭೆ ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆ ಶಾಸಕ ಡಾ. ವೈ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಕಾವೂರಿನಲ್ಲಿ ನಡೆಯಿತು. ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಮಂಡಲ ಪ್ರಭಾರಿ... ಕಾಲೇಜು ಪ್ರಗತಿ ಹೊಂದ ಬೇಕಾದರೆ ನ್ಯಾಕ್ ನ ಮಾನ್ಯತೆ ಸಹಕಾರಿಯಾಗಿದೆ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com): ಕಾಲೇಜು ಪ್ರಗತಿ ಹೊಂದ ಬೇಕಾದರೆ ನ್ಯಾಕ್ ನ ಮಾನ್ಯತೆ ಅಗತ್ಯ ಮತ್ತು ಸಹಕಾರಿಯಾಗಿದೆ ಎಂದು ಶಾಸಕ ಡಿ. ವೇದವ್ಯಾಸ್ ಕಾಮತ್ ಅಭಿಪ್ರಾಯಪಟ್ಟರು. ನಗರದ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ನಡೆದ ನ್ಯಾಕ್ ಕುರಿತ... 2.95 ಕೋಟಿ ವೆಚ್ಚದಲ್ಲಿ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆ, ರಸ್ತೆ ಅಭಿವೃದ್ಧಿ ಸಹಿತ ವಿವಿಧ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ... ಸುರತ್ಕಲ್(reporterkarnataka.com): ಸುಮಾರು 2.95 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23ನೇ ದೇರೆಬೈಲ್ ಪೂರ್ವ ವಾರ್ಡಿನ ರಾಜ ಕಾಲುವೆಯ ಅಭಿವೃದ್ಧಿ ಕಾಮಗಾರಿ, ರಸ್ತೆ ಅಭಿವೃದ್ಧಿ, ಮುಖ್ಯ ರಸ್ತೆಗೆ ಕಿರುಸೇತುವೆ ನಿರ್ಮಾಣ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿ... ಮಂಗಳೂರಿನಲ್ಲಿ ಕಟೀಲು ದಿ. ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಕಾರ್ಯಕ್ರಮ ಮಂಗಳೂರು(reporterkarnataka.com): ಕಟೀಲು ದಿ. ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಕಾರ್ಯಕ್ರಮ ವೇದಮೂರ್ತಿ ಶ್ರೀ ಲಕ್ಷ್ಮೀನಾರಾಯಣ ಆಸ್ರಣ್ಣ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಿತು. ಪಾವಂಜೆ ಮೇಳದ ಶ್ರೀದೇವಿ ಮಹಾತ್ಮ್ಯೆ ಯಕ್ಷಗಾನದ ಮೂಲಕ ಇದು ಸಂಪನ್ನಗೊಂಡಿತು. ಯಕ... ಮಂಗಳೂರು ಉತ್ತರ ಕ್ಷೇತ್ರ: ರಾಜ್ಯ ಸರ💐ಕಾರದ ‘ನಮ್ಮ ಕ್ಲಿನಿಕ್’ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಮೂರು ಕಡೆ ರಾಜ್ಯ ಸರಕಾರದ ನಮ್ಮ ಕ್ಲಿನಿಕ್" ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಶಾಸಕ ಡಾ. ಭರತ್ ಶೆಟ್ಟಿ ವೈ. ನೆರವೇರಿಸಿದರು. ಅವರು ಪಚ್ಚನಾಡಿಯಲ್ಲಿ ನೂತನ ನಮ್ಮ ಕ್ಲಿನಿಕ್ ಕೇಂದ್ರವನ್ನು ... ದೇವಿನಗರ ಸುಬ್ರಹ್ಮಣ್ಯ ದೇವಸ್ಥಾನದ ಮೇಲ್ಚಾವಣಿ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ಕುಂಜತ್ತಬೈಲ್ ಉತ್ತರ ವಾರ್ಡಿನ ದೇವಿನಗರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮ್ಮ ಶಾಸಕರ ನಿಧಿಯಿಂದ ಹಾಕಿಸಲಾದ ಮೇಲ್ಚಾವಣಿಯನ್ನು ಡಾ. ಭರತ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ದೇವಸ್ಥಾನದ ಆಡಳಿತ ಮಂಡಳಿಯಿಂದ ಗೌರವಿಸಲಾಯಿತು. ಪಾಲಿಕೆಯ... ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆಯಿರಿ ಅಭಿಯಾನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ಪುತ್ತೂರು(reporter Karnataka.com): ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆಯಿರಿ ಅಭಿಯಾನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರದ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ನೆರವೇರಿಸಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ... « Previous Page 1 …181 182 183 184 185 … 307 Next Page » ಜಾಹೀರಾತು