ಮಂಗಳೂರು : ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿಯರು ; ಪೊಲೀಸರಿಂದ ತಡೆ ಮಂಗಳೂರು (Reporterkarnataka.com) ಮಂಗಳೂರಿನಲ್ಲಿಯೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದಿರುವಂತಹ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಾರೆ. ಮಂಗಳೂರಿನ ರಥಬೀದಿಯ ಸರ್ಕಾರಿ ಪಿಯು ಕಾಲೇಜಿಗೆ ಇಬ್ಬರು ವಿ... 23ರಿಂದ ಮೂಡುಬಿದ್ರೆ ಕನ್ನಡ ಭವನದಲ್ಲಿ ‘ಆಳ್ವಾಸ್ ಚಿಣ್ಣರ ಮೇಳ’ ಮಕ್ಕಳ ಬೇಸಿಗೆ ಶಿಬಿರ ಮೂಡುಬಿದರೆ(reporterkarnataka.com): ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಏಪ್ರಿಲ್ 23ರಿಂದ ಮೇ 1ರ ವರೆಗೆ ಮೂಡುಬಿದಿರೆಯ ಸ್ಕೌಟ್ ಮತ್ತು ಗೈಡ್ ಕನ್ನಡ ಭವನದಲ್ಲಿ ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ನಿರ್ದೇಶನದಲ್ಲಿ 'ಚಿಣ್ಣರಮೇಳ 2022' ... ಮಂಗಳೂರು ವಿವಿ: ಹೇಮಾವತಿ ವಿ. ಹೆಗ್ಗಡೆ, ಹರಿಕೃಷ್ಣ ಪುನರೂರು, ದೇವದಾಸ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಧರ್ಮಸ್ಥಳದಲ ಹೇಮಾವತಿ ವಿ. ಹೆಗ್ಗಡೆ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹಾಗೂ ತುಳು ರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡು ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರ... ಸೂಟರ್ಪೇಟೆ ರೇಖಾ ಕೆ.ಎಸ್. ಅವರಿಗೆ ಮಂಗಳೂರು ವಿವಿ ಡಾಕ್ಟರೇಟ್ ಮಂಗಳೂರು(reporterkarnataka.com): ಮಂಗಳೂರು ನಗರದ ಸೂಟರ್ಪೇಟೆಯ ರೇಖಾ ಕೆ.ಎಸ್. ಅವರ 'ರತ್ನಕುಮಾರ್ ಸಾಂಭರಿಯಾ ಕೀ ಕಹಾನಿಯೊ ಮೆ ಅಭಿವ್ಯಕ್ತ್ ದಲಿತ್ ಚೇತನ' ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. ವಿವಿಯ ಹಿಂದಿ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾ... ಪ್ರಭಾರ ಎಂಡಿ: ಕುಂಟುತ್ತಿದೆ ಮಂಗಳೂರು ಸ್ಮಾರ್ಟ್ಸಿಟಿ ಬಂಡಿ!: ಉಸ್ತುವಾರಿ ಸಚಿವರೇ, ಶಾಸಕರೇ ಯಾಕೆ ವಿಳಂಬ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾದ ಮಂಗಳೂರಿಗೆ ಇದುವರೆಗೆ 590.25 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ 442.10 ಕೋಟಿ ರೂ. ಖರ್ಚಾಗಿದೆ. ಆದರೆ ಒಟ್ಟು 5... ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ಪದಗ್ರಹಣ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ನ 2022-23ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬ್ರಹ್ಮಾವರದ ಮದರ್ ಪ್ಯಾಲೇಸ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ಜರಗಿತು. ನೂತನ ಅಧ್ಯಕ್ಷರಾಗಿ ಸೀನಿಯರ್ ಜಗದೀಶ್ ಕೆಮ... ಮಾನ್ವಿಗಾಗಿ ಸ್ಟೆಮ್ ಸೆಲ್ ಅಭಿಯಾನ: ಸ್ವಯಂ ಪ್ರೇರಿತರಾಗಿ ಸಲೈವ ನೀಡಿದ ಕರಾವಳಿಗರು!! ಮಂಗಳೂರು(reporterkarnataka.com) ಕಾರ್ಕಳದ ಆರು ವರ್ಷದ ಮಗು ಮಾನ್ವಿ ಕಾಮತ್ ಅಪರೂಪದ ಅನುವಶೀಯ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಅವಳನ್ನು ಬದುಕಿಸಲು ಆರೋಗ್ಯವಂತ ವ್ಯಕ್ತಿಯ ದೇಹದೊಳಗಿನ ಕಾಂಡ ಕೋಶ {ಸ್ಟೆಮ್ ಸೆಲ್}ಅಗತ್ಯವಿದ್ದು, ಅದಕ್ಕಾಗಿ ಮಂಗಳೂರಿನ ಎರಡು ಕಡೆ ಭಾನುವಾರ ಸ್ಟೆಮ್ ಸೆಲ್ ಅಭಿಯಾನ ಕೈಗ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: ಸಾವಿನ ಸಂಖ್ಯೆ 5ಕ್ಕೆ ಏರಿಕೆ; 3 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 3 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: 3 ಮಂದಿ ಸಾವು; 5 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಮೃತಪಟ್... ದ.ಕ.: ನಾಳೆಯಿಂದ ತಾಲೂಕು ಮಟ್ಟದ ಆರೋಗ್ಯ ಮೇಳ: ಯಾವಾಗ ಎಲ್ಲೆಲ್ಲಿ? ವಿವರಕ್ಕಾಗಿ ಓದಿ ಮಂಗಳೂರು(reporterkarnataka.com): ಸ್ವಾತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಆರೋಗ್ಯ ಮೇಳಗಳನ್ನು ಹಮ್ಮಿಕೊಳ್ಳುವಂತೆ ಸೂಚನೆ ನೀಡಿದ ಕಾರಣ ಇದೇ ಏ.18ರಿಂದ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಮಟ್ಟದಲ್ಲಿ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ... « Previous Page 1 …182 183 184 185 186 … 271 Next Page » ಜಾಹೀರಾತು