ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್ ಅಧಿವೇಶನದಲ್ಲಿ ಶಾಸಕ ಡಾ. ಮಂಜುನಾಥ ಭಂಡಾರಿ ಆಗ್ರಹ ಬೆಂಗಳೂರು(reporterkarnataka.com): ಕುಂದಾಪ್ರ ಭಾಷೆ, ಸಂಸ್ಕೃತಿಯ ವಿಚಾರದಲ್ಲಂತೂ ಇದು ತನ್ನದೇ ಆದ ವೈಶಿಷ್ಟ್ಯವನ್ನು ಉಳಿಸಿಕೊಂಡಿದೆ. ಬೈಂದೂರಿನಿಂದ ಬ್ರಹ್ಮಾವರದವರೆಗೆ, ಇತ್ತ ಬಸ್ರೂರಿನಿಂದ ಹೆಬ್ರಿ ತನಕ ಮಲೆನಾಡು, ಕರಾವಳಿ 300 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಂದ ಕನ್ನಡ ಭಾಷೆಯಲ್ಲೇ ಸ್ಪಷ್ಟವಾಗಿ... ʼThe Idea of Bharath’: ಫೆಬ್ರವರಿ 18 ಮತ್ತು 19ರಂದು ಮಂಗಳೂರು ಲಿಟ್ಫೆಸ್ಟ್ನ 5ನೇ ಆವೃತ್ತಿ ಮಂಗಳೂರು(reporterkarnataka.com): ಮಂಗಳೂರು ಲಿಟ್ ಫೆಸ್ಟ್ನ ಐದನೇ ಆವೃತ್ತಿಯು ʼThe Idea of Bharath’ ಎಂಬ ಥೀಮ್ನಡಿಯಲ್ಲಿ ಫೆಬ್ರವರಿ 18 ಮತ್ತು 19 ರಂದು ಎರಡು ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಜರುಗಲಿದೆ. ಒಟ್ಟು 25 ಸೆಷನ್ಗಳ ವಿಚಾರ ಸಂ... ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸಿ, ಜೀವ ಉಳಿಸಿಕೊಳ್ಳಿ: ಡಿಸಿಪಿ ದಿನೇಶ್ ಕುಮಾರ್ ಮಂಗಳೂರು(reporterkarnataka.com): ರಸ್ತೆ ಸುರಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಅಪಘಾತಗಳನ್ನು ತಡೆಗಟ್ಟಬಹುದಾಗಿದೆ. ಸಾರ್ವಜನಿಕರು, ಅದರಲ್ಲೂ ಯುವಜನತೆ ಪಾಲಿಸಲೇ ಬೇಕು. ವಾಹನ ಚಾಲನಾ ವೇಳೆ ಇತರರ ಜೀವದೊಡನೆ ಚೆಲ್ಲಾಟವಾಡಬಾರದು ಎಂದು ಮಂಗಳೂರು ನಗರದ ಅಪರಾಧ ಮತ್ತು ಸಂಚಾರ ವಿಭಾಗದ... ಮಂಗಳೂರಿನಲ್ಲಿ ವಿಶಿಷ್ಟ ಚೇತನ ಮಕ್ಕಳಿಗಾಗಿ ವಿಶೇಷ ಪಾರ್ಕ್ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಗಂಗನಪಳ್ಳ ಕೆರೆಯ ಸಮೀಪವೇ ವಿಶೇಷ ಚೇತನ ಮಕ್ಕಳಿಗಾಗಿ ಇನ್ನೊಂದು ಪಾರ್ಕ್ ಹಾಗೂ ಆಟದ ಮೈದಾನ ನಿರ್ಮಾಣವಾಗಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಮಂಗಳೂರಿನಲ್ಲಿ ಎರಡು ವಿಶೇಷ ಚೇತನ ಮಕ್ಕಳ ಶಾಲೆಗಳು ಕಾರ್ಯ ... ಮಂಗಳೂರು: ಸ್ಟೇಟ್ ಬ್ಯಾಂಕ್ ನಲ್ಲಿ ಸೇವಾ ಕೇಂದ್ರ ಕರ್ನಾಟಕ ಒನ್ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಸ್ಟೇಟ್ ಬ್ಯಾಂಕ್ ನಲ್ಲಿ ಪ್ರೀತೆಶ್ ಅವರ ನೇತೃತ್ವದ ಸರಕಾರದ ಸೇವಾ ಕೇಂದ್ರವಾದ ಕರ್ನಾಟಕ ಒನ್ ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಇಸ್ಕಾನ್ ನ ಜಿಲ್ಲಾ ಕಾರ್ಯದರ್ಶಿ ಸನ್ನನಂದನ ದಾಸ್ ಅವರು ನೆರವೇರಿಸಿ ಪ್ರೀತೇಶ್ ರವರ ಸಮಾಜ ಮುಖಿ ಕಾರ್ಯವನ್ನು ಶ್ಲಾಘ... ಕುಪ್ಪೆಪದವು ಶ್ರೀ ದುರ್ಗೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ ಮಂಗಳೂರು(reporterkarnataka.com): ಕುಪ್ಪೆಪದವು ಶ್ರೀ ದುರ್ಗೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಭಾನುವಾರದ ಧಾರ್ಮಿಕ ವಿಧಿವಿಧಾನಗಳು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರೂ, ಶಾಸಕರೂ ಆದ ಡಾ. ವೈ ಭರತ್ ಶೆಟ್ಟಿ ಮುಂದಾಳತ್ವದಲ್ಲಿ ಸಂಪ್ರದಾಯಬದ್ಧವಾಗಿ ಜರುಗಿತು. ... ತಿರುವೈಲುನಲ್ಲಿ ಸಂಭ್ರಮದ ಕಂಬಳ ಉತ್ಸವ: ಕರಾವಳಿಯ ಜನಪದ ಕ್ರೀಡೆಗೆ ಮತ್ತಷ್ಟು ರಂಗು! ಮಂಗಳೂರು(reporterkarnataka.com): ನಗರದ ಹೊರವಲಯದ ವಾಮಂಜೂರಿನ ತಿರುವೈಲು ಶ್ರೀ ಅಮೃತೇಶ್ವರ ದೇವಳದ ಎದುರಿನ ತಿರುವೈಲುಗುತ್ತಿನಲ್ಲಿ ಕಳೆದ ಶನಿವಾರ ಸಂಕು ಪೂಂಜ-ದೇವು ಪೂಂಜ ಜೋಡುಕೆರೆ ಕಂಬಳ ಟ್ರಸ್ಟ್ ವತಿಯಿಂದ ಕಂಬಳ ಉತ್ಸವ ನಡೆಯಿತು. ... ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅತ್ಯುತ್ತಮ ಸಾಧನೆ ಮಾಡಿದೆ: ಸಚಿವ ಸೋಮಶೇಖರ್ ಶ್ಲಾಘನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅತ್ಯುತ್ತಮ ಸಾಧನೆ ಮಾಡಿದೆ. ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವ್ಯಾಪ್ತಿಯಲ್ಲಿ 2,024 ಕೋಟಿ ರೂ. ಸಾಲ ವಿತರಿಸಲಾಗಿದೆ. 1.74 ಲಕ್ಷ ರೈತರಿಗೆ 2, 300 ಕೋಟಿ ರೂ. ಸಾಲ ವಿತರಿಸುವ ಗುರಿ ನಿಗದಿಪಡಿಸಲಾಗಿತ... ಬಂಟ್ವಾಳ ತಾಲೂಕಿನಾದ್ಯಂತ ಕಮ್ಯುನಿಸ್ಟ್ ಚಳುವಳಿಯ ಪರಂಪರೆ ಮತ್ತೆ ಮರುಕಳಿಸಲಿದೆ: ಕೆ.ಯಾದವ ಶೆಟ್ಟಿ ಬಂಟ್ವಾಳ(reporterlarnataka.com): ಸ್ವಾತಂತ್ರ್ಯ ಚಳುವಳಿಯ ಕಾಲಘಟ್ಟದಲ್ಲಿ ರೈತ ಕಾರ್ಮಿಕರ ಹೋರಾಟ ಬಂಟ್ವಾಳದಲ್ಲಿ ಪ್ರಭಾವಶಾಲಿಯಾಗಿದ್ದು ದುಡಿಯುವ ವರ್ಗದ ಆಶಾ ಕಿರಣವಾಗಿ ಮೂಡಿಬಂದಿತ್ತು. ಬಳಿಕ ಭೂ ಸುಧಾರಣೆ ಕಾನೂನಿನ ಜಾರಿಗಾಗಿ ನಡೆದ ಸಮರಶೀಲ ಹೋರಾಟ ಬಂಟ್ವಾಳದಲ್ಲಿ ತನ್ನದೇ ಛಾಪನ್ನು ಮೂಡಿಸಿತು. ... ರಾಷ್ಟ್ರೀಯ ಲೋಕ್ ಅದಾಲತ್: 14,414 ಪ್ರಕರಣಗಳು ಇತ್ಯರ್ಥ; 24,07,34,762 ರೂ. ಪರಿಹಾರ ವಸೂಲು ಮಂಗಳೂರು(reporterkarnataka.com): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಶನಿವಾರ ‘ರಾಷ್ಟ್ರೀಯ ಲೋಕ್ ಅದಾಲತ್’ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ನಡೆಯಿತು. ಒಟ್ಟು 47 ಬೈ... « Previous Page 1 …187 188 189 190 191 … 322 Next Page » ಜಾಹೀರಾತು