Mangaluru | ಜಪ್ಪಿನಮೊಗರು ಪ್ರಜ್ಞಾ ಸ್ವಾದಾರ ಕೇಂದ್ರದಿಂದ 3 ಮಂದಿ ಮಹಿಳೆಯರು ಕಾಣೆ: ಪತ್ತೆಗೆ ಮನವಿ ಮಂಗಳೂರು(reporterkarnataka.com): ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾದಾರ ಕೇಂದ್ರದಲ್ಲಿ ದಾಖಲಾಗಿದ್ದ ಮೂವರು ಮಹಿಳೆಯರು ಕಾಣೆಯಾಗಿದ್ದಾರೆ. ಕುಮಾರಿ(30), ಅಮಲಾ(30) ಹಾಗೂ ಸಂಧ್ಯಾ(28) ಎಂಬ ಮೂರು ಮಹಿಳೆಯರು 2019 ರ ಅಕ್ಟೋಬರ್ 8ರಂದು ಕಾಣೆಯಾಗಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರ... Kodagu | ಹಾರಂಗಿ ಹಿನ್ನೀರು ದುರಂತ: ಮತ್ತೋರ್ವ ವಿದ್ಯಾರ್ಥಿಯ ಮೃತದೇಹ ಪತ್ತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ನಿನ್ನೆ ಮಧ್ಯಾಹ್ನ ಮುಳುಗಿ ಮೃತಪಟ್ಟ ಮಡಿಕೇರಿ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ, ಮಡಿಕೇರಿ ರಾಜಸೀಟ್ ನಿವಾಸಿ ತಿಮ್ಮಯ್ಯರವರ ಪುತ್ರ ತರುಣ್ ತಮ್ಮಯ್ಯ (17) ರವರ ಮೃತದ... ಔಷಧೀಯ ಉದ್ಯಮಕ್ಕೆ ವಿಶಿಷ್ಟ ಸೇವೆ ಮತ್ತು ಕೊಡುಗೆ: ಡಾ. ವಿವಿಯನ್ ಮೆಂಡೋನ್ಸಾಗೆ ರಾಜ್ಯೋತ್ಸವ ಪ್ರಶಸ್ತಿ ಮಂಗಳೂರು(reporterkarnataka.com): ಜಾಗತಿಕಮಟ್ಟದ ಪ್ರಸಿದ್ದ ವೈದ್ಯ ಮತ್ತು ಮಂಗಳೂರಿನ ಔಷಧೀಯ ಉದ್ಯಮದ ಮುಖಂಡರಾದ ಡಾ. ವಿವಿಯನ್ ಮೆಂಡೋನ್ಸಾ ಅವರಿಗೆ, ಔಷಧೀಯ ಉದ್ಯಮಕ್ಕೆ ಅವರು ಸಲ್ಲಿಸಿದ ವಿಶಿಷ್ಟ ಸೇವೆ ಮತ್ತು ಕೊಡುಗೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮ... ಸಂಪಾಜೆ: ಕೆಎಸ್ಸಾರ್ಟಿಸಿ ಬಸ್ಸಿನ ಟೈಯರ್ ನಲ್ಲಿ ಆಕಸ್ಮಿಕ ಬೆಂಕಿ; ಅಪಾಯದಿಂದ ಪಾರು ಸುಳ್ಯ(reporterkarnataka.com): ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಹಿಂಬದಿಯ ಚಕ್ರದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕ ಮೂಡಿಸಿದ ಘಟನೆ ನಡೆದಿದೆ. ಮಡಿಕೇರಿಯಿಂದ ಬಸ್ ಹೋರಾಟಗಿದ್ದ ಸಂದರ್ಭದಿಂದಲೇ ಬಸ್ ನಲ್ಲಿ ಪ್ರಯಾಣಿಕರಿಗೆ ಸುಟ್ಟ ವಾಸನೆ ಬರುತ್ತಿದ್ದು, ಈ ಬಗ್ಗೆ ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಂಜಿಮೊಗರು ಶಾಖೆಯ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಂಜಿಮೊಗರು ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನ... Mangaluru | ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯ ಸೆರೆ ಮಂಗಳೂರು(reporterkarnataka.com):ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ, ಮಾಲಾಡಿ ಗ್ರಾಮದ ನಿವಾಸಿ ಪ್ರಕಾಶ್ ಶೆಟ್ಟಿ (53) ಎಂಬವರ ದೂರಿನಂತೆ, ಸದ್ರಿಯವರ ಮನೆಯ ಸಮೀಪ ಪ್ರೇಮಾ ಶೆಟ್ಟಿ ಎಂಬವರ ಮನೆಯಿದ್ದು, ಪ್ರೇಮಾ ಶೆಟ್ಟಿರವರು ಕೆಲ ... Mangaluru | ಎಂಸಿಸಿ ಬ್ಯಾಂಕಿನಲ್ಲಿ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮ ಮಂಗಳೂರು(reporterkarnataka.com); ಎಂಸಿಸಿ ಬ್ಯಾಂಕ್ ತನ್ನ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮವನ್ನು “ಸೈಬರ್ ಸೇಫ್ ಬ್ಯಾಂಕ್” ಎಂಬ ಶೀರ್ಷಿಕೆಯೊಂದಿಗೆ ನವೆಂಬರ್ 8ರಂದು ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ: ಉಚಿತ ನೇತ್ರ ತಪಾಸಣಾ ಶಿಬಿರ ಮಂಗಳೂರು(reporterkarnataka com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರ್ರಿ ಇವರ ಸಹಯೋಗದೊಂದಿಗೆ ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಸುರತ್ಕಲ್ ಶಾಖೆಯ ಗ್ರಾಹಕರ ಸಭೆ ಮಂಗಳೂರು(repprterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸುರತ್ಕಲ್ ಶಾಖೆಯ ೧೩ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಸುರತ್ಕಲ್ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರ... Kodagu | ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ ಬಿತ್ತು 20 ಸಾವಿರ ಫೈನ್ ಮಡಿಕೇರಿ(reporterkarnataka com): ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಚಾಲನೆ ಮಾಡಲು ಕೊಟ್ಟ ತಪ್ಪಿಗೆ ತಂದೆ ರೂ. 20 ಸಾವಿರ ದಂಡ ತೆತ್ತಿದ್ದಾರೆ. ಸೋಮವಾರಪೇಟೆಯ ಸಿ.ಆರ್. ಕುಮಾರಸ್ವಾಮಿ ಎಂಬುವವರು ತನ್ನ ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಅನ್ನು ಚಾಲನೆ ಮಾಡಲು ಕೊಟ್ಟಿದ್ದು, ಪೊಲೀಸರ ತಪಾಸಾಣೆ ವೇಳೆ... « Previous Page 1 …17 18 19 20 21 … 321 Next Page » ಜಾಹೀರಾತು