ಕ್ರೀಡಾಪಟುಗಳು ಗೆದ್ದಾಗ ಬೀಗದೆ, ಸೋತಾಗ ಕುಗ್ಗದೆ ಮುನ್ನುಗ್ಗಿದರೆ ಮಾತ್ರ ಸಾಧನೆ ಸಾಧ್ಯ: ವಿಜಯ ರಾಮೇಗೌಡ ಮನು ಮಾಕವಳ್ಳಿ ಕೆ.ಆರ್. ಪೇಟೆ ಮಂಡ್ಯ info.reporterkarnataka@gmail.com ಕ್ರೀಡಾಪಟುಗಳು ಗೆದ್ದಾಗ ಬೀಗದೆ, ಸೋತಾಗ ಕುಗ್ಗದೆ ಇದ್ದರೆ ಮಾತ್ರ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಗೈಯಲು ಸಾಧ್ಯ,ಎಂದು ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ವಿಜಯ ರಾಮೇಗೌಡ ಹೇಳಿದರು. ಕೆ ಆರ್ ಪೇಟೆ ತಾಲೂಕಿನ ಹೊಸಹೊಳ... ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ: ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಪ್ರಮುಖರ ಸಭೆ ಸುರತ್ಕಲ್ (reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆಬ್ರವರಿ 11 ರಂದು ಸಂಜೆ 5 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣದಿಂದ ಮರವೂರುವರೆಗೆ ರೋಡ್ ಶೋ ನಡೆಸಲಿದ್ದು, ಶಾಸಕ ಡಾ. ವೈ. ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಕಾವೂರು ಕಚೇರಿಯಲ್ಲಿ ಸಭೆ ನಡೆಯಿತು. ಪಕ್ಷದ ... ಕರಾವಳಿ ಪ್ರಜಾಧ್ವನಿ ಯಶಸ್ವಿಗೆ ಸಂಯೋಜಕರ ನೇಮಕ: ಶಾಸಕ ಡಾ. ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ಪ್ರಜಾಧ್ವನಿಯ ಯಶಸ್ವಿಯ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ (ಜ.5) ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಯಾತ್ರೆಯ ಸಂಘಟನೆಗೆ ಮಾಜಿ ಸಚಿವ ಅಭಯಚಂದ್ರ ಜೈನ್ ಅವರನ್ನು ಜಿಲ್ಲಾ ಸಂಯೋಜಕರಾಗಿ ಹಾಗೂ ಕೆ... ಮುಲ್ಕಿ ಹಿಟ್ ಆ್ಯಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಯೂಟ್ಯೂಬರ್ ಬಂಧನ; ಜಾಮೀನು ಮಂಗಳೂರು(reporterkarnataka.com) : ಮಂಗಳೂರು- ಮುಂಬೈ ರಾಷ್ಟ್ರೀಯ ಹೆದ್ದಾರಿಯ ಪಡುಪಣಂಬೂರು ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದ ಕಾರು ಚಲಾಯಿಸುತ್ತಿದ್ದ ಪ್ರಸಿದ್ಧ ಯೂಟ್ಯೂಬರ್ ಅರ್ಪಿತ್ ಬಂಧನವಾಗಿದ್ದು, ಜಾಮೀನು ಕೂಡ ದೊರೆತಿದೆ. ಕಳೆದ ಮಂಗಳವಾರ ಮುಲ್ಕಿ ಸಮ... ಮಂಗಳೂರು: 46ನೇ ಕಂಟೋನ್ಮೆಂಟ್ ವಾರ್ಡಿನ ರಾಜ ಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ ಮಂಗಳೂರು(reporterkarnataka.com): ಪಾಲಿಕೆಯ 46ನೇ ಕಂಟೋನ್ಮೆಂಟ್ ವಾರ್ಡಿನ ವೈದ್ಯನಾಥ ನಗರದ ರಾಜ ಕಾಲುವೆಗೆ ಸುಭದ್ರ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಶಿಲಾನ್ಯಾಸ ನೆರವೇರಿಸಿದರು. ಕುಸಿದಿರುವ ತಡೆಗೋಡೆಯ ಮರು ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಯೋಜನ... ಕಾಂಗ್ರೆಸ್ ನ ಪ್ರಣಾಳಿಕೆ ಮತ್ತು ಸಾಧನೆ ಆಧಾರದಲ್ಲಿ ಮತ ಯಾಚಿಸಿ: ಮಾಜಿ ಸಚಿವ ಆರ್. ವಿ. ದೇಶಪಾಂಡೆ ಮಂಗಳೂರು(reporterkarnataka.com): ಜಾತಿ, ಧರ್ಮ, ಭಾಷೆಯನ್ನು ವಿಭಜಿಸಿ ಮತ ಕೇಳದೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಮತ್ತು ಸಾಧನೆ ಮೇಲೆ ಜನರ ಬಳಿ ಮತ ಯಾಚಿಸಬೇಕು. ಕಾಂಗ್ರೆಸ್ ಎಲ್ಲಾ ವರ್ಗದವರನ್ನು ಸಮಾನತೆಯಿಂದ ಕಾಣುತ್ತದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ನಗರದ ಮಲ್ಲಿಕಟ್ಟೆಯ ಕಾಂಗ... ಬಂಟ್ವಾಳ: 78 ಮಂದಿ ವಿಶೇಷಚೇತನರಿಗೆ 15.52 ಲಕ್ಷ ರೂ. ಮೌಲ್ಯದ ವಿವಿಧ ಸವಲತ್ತು ಶಾಸಕ ರಾಜೇಶ್ ನಾಯ್ಕ್ ವಿತರಣೆ ಬಂಟ್ವಾಳ(reporterkarnataka.com): ಸುಮಾರು 15.52 ಲಕ್ಷ ರೂ ಮೌಲ್ಯದ ವಿವಿಧ ಸವಲತ್ತುಗಳನ್ನು 78 ವಿಶೇಷಚೇತನ ಫಲಾನುಭವಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವಿತರಿಸಿದರು. ಬಂಟ್ವಾಳ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಶಾಸಕರು ವ... ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ: ಚಿತ್ರಾಪುರ ದೇಗುಲದ ಕಾಮಗಾರಿ ವೀಕ್ಷಣೆ ಸುರತ್ಕಲ್(reporterkarnataka.com): ಸುಮಾರು 20 ಲಕ್ಷ ರೂಪಾಯಿ ಅನುದಾನದಲ್ಲಿ ಬೈಕಂಪಾಡಿ ಮೊಗವೀರ ಮಹಾಸಭಾ (ರಿ) ಬೈಕಂಪಾಡಿ ಇದರ ಆಡಳಿತಕ್ಕೆ ಒಳಪಟ್ಟ ಬಬ್ಬರ್ಯ ಗುಂಡಕ್ಕೆ ಮೇಲ್ಛಾವಣಿ ಅಳವಡಿಕೆ ಕಾಮಗಾರಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು. ಇದೇ ಸಂದರ್... 2.26 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡ್ ವಿವಿಧ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಸುರತ್ಕಲ್(reporterkarnataka.com): ಸುಮಾರು 2.26 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವಾಪ್ತಿಯ ಕಾಟಿಪಳ್ಳ 3ನೇ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಜಯಾನಂದ್ ಅಂಚನ್, ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಗುದ್ದಲಿ ಪೂಜ... ಕೇಂದ್ರ ಗೃಹ ಸಚಿವ ಅಮಿತ್ ಶಾ 11ರಂದು ಪುತ್ತೂರಿಗೆ: ಭದ್ರತೆ ಸಹಿತ ಸಕಲ ಸಿದ್ಧತೆ; ನೋಡೆಲ್ ಅಧಿಕಾರಿ ನೇಮಕ ಮಂಗಳೂರು(reporterkarnataka.com): ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಿ, ಮಧ್ಯಾಹ್ನ 2.30ಕ್ಕೆ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಕ್ಯ... « Previous Page 1 …189 190 191 192 193 … 322 Next Page » ಜಾಹೀರಾತು