ಮಂಗಳೂರು ಕೋರ್ಟ್ ಕಾಂಪ್ಲೆಕ್ಸ್ನಲ್ಲಿ ಡಿಫೆನ್ಸ್ ಕೌನ್ಸೆಲ್ ಕಚೇರಿ ಕಾರ್ಯಾರಂಭ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಇದೇ ಮೊದಲ ಬಾರಿಗೆ ಕಾನೂನು ನೆರವು ಅಭಿರಕ್ಷಕರ (ಡಿಫೆನ್ಸ್ ಕೌನ್ಸೆಲ್) ಕಚೇರಿ ಕಾರ್ಯಾರಂಭ ಮಾಡಿದೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು... ಕಲ್ಲಡ್ಕ: ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಜಿಲ್ಲಾ ಘಟಕ ರಚನೆ ಬಂಟ್ವಾಳ(reporterkarnataka.com): ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಘಟಕ ರಚನೆ ಮಾಡಲಾಯಿತು. ಜಿಲ್ಲೆಯ ವಿವಿಧ ತಾಲೂಕು ಘಟನೆಗಳ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ ಈ ಸಭೆಯನ್ನು ಬಂಟ್ವಾಳ ತಾಲೂಕು ಮ... ಪಡುಪೆರಾರ ಗ್ರಾಮ ಪಂಚಾಯತ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com):1.78 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಅಮಿ... ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸುಹಾನ್ ಆಳ್ವ ನೇಮಕ ಮಂಗಳೂರು(reporterkarnataka.com): ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸುಹಾನ್ ಆಳ್ವ ನೇಮಕಗೊಂಡಿದ್ದಾರೆ. ಸುಹಾನ್ ಆಳ್ವ ಅವರು ಈ ಮೊದಲು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಉತ್ತರ ಕನ್ನಡ, ತುಮಕೂರು ಮತ್ತು ಹುಬ್ಬಳ್ಳಿ ಗ್ರಾಮಾಂತರ ಸೇರಿದಂತೆ ವಿವಿಧ ಜ... ಮಿಜಾರು ಕಾಂಬೆಟ್ಟು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿ ವೀಕ್ಷಿಸಿದ ಶಾಸಕ ಡಾ. ಭರತ್ ಶೆಟ್ಟಿ: ಹೆಚ್ಚಿನ ಅನುದಾನದ ಭರವಸೆ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಬಡಗ ಎಡಪದವು ಗ್ರಾಮದ ಮಿಜಾರು ಕಾಂಬೆಟ್ಟು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗಳನ್ನು ವೀಕ್ಷಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ... ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ್ ಕಾಮತ್ ಭೂಮಿ ಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜ್ಯೋತಿನಗರದ ಆಟದ ಮೈದಾನವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ... ‘ಐ ಲವ್ ಕುಡ್ಲ’ ಕಲಾಕೃತಿಯ ಲೋಕಾರ್ಪಣೆ: ಜಸ್ಟಿಸ್ ಸಂತೋಷ್ ಹೆಗ್ಡೆ ಅನಾವರಣ ಮಂಗಳೂರು(reporterkarnataka.com): ಮಂಗಳೂರು ರಾಮಕೃಷ್ಣ ಮಠದ ಪ್ರೇರಣೆಯಿಂದ ಮುನ್ನಡೆಯುತ್ತಿರುವ ಸ್ವಚ್ಛ ಮಂಗಳೂರು ಫೌಂಡೇಶನ್ ವತಿಯಿಂದ 'ಐ ಲವ್ ಕುಡ್ಲ' ಎಂಬ ಕಲಾಕೃತಿಯನ್ನು ನಗರದ ಹಂಪನಕಟ್ಟೆಯಲ್ಲಿ ಅನಾವರಣಗೊಳಿಸಲಾಯಿತು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಹಾಗೂ ಮಾಜಿ ಲೋಕಾಯುಕ್ತ ಜಸ್... ಜಿಪಿಎಲ್ ಉತ್ಸವ – 2023 ಆಮಂತ್ರಣ ಪತ್ರಿಕೆ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಧೋನಿ ಬಿಡುಗಡೆ ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ - 2023 ಇದರ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಕ್ರಿಕೆಟ್ ತಂಡ ಯಶಸ್ವಿ ನಾಯಕ ಎಂದೇ ಕರೆಸಿಕೊಂಡಿರುವ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಅವರು ನಗರದಲ್ಲಿ ಶನಿವಾರ ಬಿಡುಗಡೆಗೊಳಿಸಿದರು. ... ಜೆಡಿಎಸ್ ಪಂಚರತ್ನ ಯಾತ್ರೆ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕನ್ನಡಕ್ಕೆ: ಜಿಲ್ಲೆಯ 8 ಕ್ಷೇತ್ರದಲ್ಲೂ ಸ್ಪರ್ಧೆ ಮಂಗಳೂರು(reporterkarnataka.com): ಜೆಡಿಎಸ್ ಪಂಚರತ್ನ ಯಾತ್ರೆ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕನ್ನಡಕ್ಕೆ ಆಗಮಿಸಲಿದೆ ಎಂದು ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾಕೆ ಮಾಧವಗೌಡ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್... ‘ವಾಯ್ಸ್ ಆಫ್ ಆರಾಧನಾ’: ಡಿಸೆಂಬರ್ ತಿಂಗಳ ಟಾಪರ್ ಆಗಿ ನಕ್ಷತ್ರ ಎನ್. ಹಾಗೂ ಕಶ್ವಿ ಎಸ್. ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಡಿಸೆಂಬರ್ ತಿಂಗಳ ಟಾಪರ್ ಆಗಿ ನಕ್ಷತ್ರ ಎನ್. ಹಾಗೂ ಕಶ್ವಿ ಎಸ್. ಅವರು ಆಯ್ಕೆಗೊಂಡಿದ್ದಾರೆ. ನಕ್ಷತ್ರ.ಎನ್. ಮಂಗಳೂ... « Previous Page 1 …193 194 195 196 197 … 322 Next Page » ಜಾಹೀರಾತು