ಕುಪ್ಪೆಪದವು ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕ ಉದ್ಘಾಟನೆ ಕುಪ್ಪೆಪದವು(reporterkarnataka.com):ಕುಪ್ಪೆಪದವು ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕ ಉದ್ಘಾಟನೆ ಮತ್ತು 2021-22 ನೇ ಸಾಲಿನ ಬಸವ /ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಡಿ ಮಂಜೂರಾದ 26 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ಮತ್ತು ನಿಧಿ-1 ಶೇ. 25ರ ಅನುದಾನದಿಂದ ಗ್ರಾಮದ ಪ.ಜಾತಿ ಮತ್ತು ಪ.ಪಂಗಡ... ವ್ಯಕ್ತಿತ್ವ ವಿಕಸನಕ್ಕೆ ಅಡ್ಡಿಯಾಗಿರುವ ಕೀಳರಿಮೆ, ಮೇಲರಿಮೆ ಎಂಬ ವೈರಸ್ ತೊಲಗಿಸಿ: ಡಾ.ಪೂರ್ಣಿಮಾ ಜೋಗಿ ಮೂಡುಬಿದ್ರೆ(reporterkarnataka.com): ವ್ಯಕ್ತಿತ್ವ ವಿಕಸನಕ್ಕೆ ಅಡ್ಡಿಯಾಗಿರುವ ಕೀಳರಿಮೆ ಮತ್ತು ಮೇಲರಿಮೆ ಎಂಬ ವೈರಸ್ನ್ನು ದೂರ ಮಾಡಬೇಕಾದರೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಸದೃಢ ರಾಜ್ಯ ದೇಶ ಕಟ್ಟಲು ವಿದ್ಯಾರ್ಥಿಗಳು ಪಣ ತೊಡಬೇಕು ಎಂದು ರಾಜ್ಯ ರಾಷ್ಟ್... ಸರಕಾರಿ ಅಧಿಕಾರಿಗಳ ಭ್ರಷ್ಟಾಚಾರ, ಆದಾಯಕ್ಕಿಂತ ಹೆಚ್ಚು ಆಸ್ತಿ ಬಗ್ಗೆ ದೂರು ದಾಖಲಿಸಿ: ಲೋಕಾಯುಕ್ತ ನೂತನ ಎಸ್ ಪಿ ಮಂಗಳೂರು(reporterkarnataka.com): ಸರ್ಕಾರದ ಕಚೇರಿಗಳಲ್ಲಿ ಭ್ರಷ್ಟಾಚಾರ ಕಂಡುಬಂದಲ್ಲಿ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರು ನೇರವಾಗಿ ಲೋಕಾಯುಕ್ತರಿಗೆ ದೂರು ಸಲ್ಲಿಸುವಂತೆ ಮಂಗಳೂರು ಹಾಗೂ ಉಡುಪಿ ವಿಭಾಗದ ನ... ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮಂಗಳೂರಿಗೆ: ಕಾಂಗ್ರೆಸ್ ಭವನಕ್ಕೆ ಭೇಟಿ ಮಂಗಳೂರು(reporterkarnataka.com): ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ. ಪಾಟೀಲ್ ಭಾನುವಾರ ಮಂಗಳೂರಿಗೆ ಆಗಮಿಸಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಾಜಿ ಸಚಿವರಾದ ಬಿ.ರಮಾನಾಥ ರೈ,ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈ... ಕಾರ್ಕಳ ತಾಲೂಕು ಪತ್ರಕರ್ತರ ಸಂಘ ನೂತನ ಅಧ್ಯಕ್ಷ ಗಣೇಶ್ ನಾಯಕ್, ಪ್ರ. ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ ಕಾರ್ಕಳ(reporterkarnataka.com): ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಗಣೇಶ್ ನಾಯಕ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ ಭೀಮಗುಳಿ ಆಯ್ಕೆಯಾಗಿದ್ದಾಾರೆ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ಸ್ಥಾನಕ್ಕೆ ಅವಿರೋಧ ಆಯ್... 17.25 ಲಕ್ಷ ವೆಚ್ಚದಲ್ಲಿ ಗೋವಿಂದದಾಸ ಕಾಲೇಜು ಮುಂಭಾಗ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ ಮಂಗಳೂರು(reporterkarnataka.com):17.25 ಲಕ್ಷ ರೂಪಾಯಿ ವೆಚ್ಚದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮುಂಭಾಗ ಸಿಸಿಟಿವಿ ಹಾಗೂ ಟಚ್ ಸ್ಕ್ರೀನ್ ಸಹಿತ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ. ಗುದ್ದಲಿ ಪೂಜೆ ನೆರವೇರಿಸಿದರು. ಈ ಬಸ್ ... ಕೇಸರಿ ಪಾಳಯದಿಂದ ಕರಾವಳಿ ಇತಿಹಾಸದಲ್ಲೇ ಮೊದಲ ಬಾರಿಗೆ ‘ಪಿಲಿಪರ್ಬ’: ನಳಿನ್, ವೇದವ್ಯಾಸ್ ಸಾರಥ್ಯ ಮಂಗಳೂರು(reporterkarnataka.com):ಕರಾವಳಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಕಡಲನಗರಿ ಮಂಗಳೂರಿನಲ್ಲಿ ಕೇಸರಿ ಪಾಳಯದಿಂದ ಪಿಲಿನಲಿಕೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಸಾರಥ್ಯದಲ್ಲಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಮು... ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ: ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ನೂತನ ಅಧ್ಯಕ್ಷ? ಮಂಗಳೂರು(reporterkarnataka.com): ಕರಾವಳಿಯನ್ನು ಅವಲಂಬಿಸಿರುವ ರಾಜ್ಯದ ಮೂರು ಪ್ರಮುಖ ಅಕಾಡೆಮಿಗಳಿಗೆ ಶೀಘ್ರದಲ್ಲೇ ಹೊಸ ಅಧ್ಯಕ್ಷರ ಆಯ್ಕೆ ನಡೆಯಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆಗೈದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರ ಹೆಸ... ನಮ್ಮ ಬಡತನ, ಅಸಹಾಯಕತೆಯನ್ನು ಅವಹೇಳನ ಮಾಡುವ ಸ್ಥಿತಿ ನಿರ್ಮಾಣಗೊಂಡಿದೆ: ಮುನೀರ್ ಕಾಟಿಪಳ್ಳ ಮಂಗಳೂರು(reporterkarnataka.com): ದೇಶದ ಜನರನ್ನು ಕಾಡುವ ಹಲವು ಗಂಭೀರ ಸಮಸ್ಯೆಗಳನ್ನು ಈಡೇರಿಸುವ ಭರವಸೆಯನ್ನು ಮುಂದಿಟ್ಟು ಅಧಿಕಾರದ ಗದ್ದುಗೆಯನ್ನೇರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಾವೊಂದು ಭರವಸೆಗಳನ್ನು ಈಡೇರಿಸದೆ ಕನಿಷ್ಟ ನೆಮ್ಮದಿಯಿಂದ ಬದುಕು ನಡೆಸಲಾಗದಂತಹ ಸ್ಥಿತಿಗೆ ಈ ದೇಶದ ... ಬ್ಯಾಟರಿ ಚಾಲಿತ ರಿಕ್ಷಾ ಹಾಗೂ ಬಸ್, ಲಾರಿ, ಆಟೋಗಳ ರಿಫ್ಲೆಕ್ಟರ್ ಸ್ಟಿಕ್ಕರ್ ಸಮಸ್ಯೆ ಬಗೆಹರಿಸುವುದು ನನ್ನ ಜವಬ್ದಾರಿ: ಶಾಸಕ ಕಾಮತ್ ಮಂಗಳೂರು(reporterkarnataka.com):ನಗರದಲ್ಲಿ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನಲ್ಲಿ ತರುವುದು ಹಾಗೂ ಸುಪ್ರಿಂ ಕೋರ್ಟ್ ಆದೇಶದನ್ವಯ ಬಸ್, ಲಾರಿ ಮತ್ತು ಆಟೋರಿಕ್ಷಾ ಮುಂತಾದ ವಾಹನಗಳಿಗೆ ಪ್ರತಿಫಲಿತ (ರಿಫ್ಲೆಕ್ಟರ್) ಸ್ಟಿಕ್ಕರ್ ಅಳವಡಿಸುವ ಕುರಿತು ಶಾಸ... « Previous Page 1 …194 195 196 197 198 … 307 Next Page » ಜಾಹೀರಾತು