ಅನಾಮಿಕ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆಗೆ ಮಂಗಳೂರು ಧರ್ಮ ಪ್ರಾಂತ್ಯ ಆಕ್ಷೇಪ ಮಂಗಳೂರು(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ, ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮುಸುಕುಧಾರಿ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂಬುದಾಗಿ ಪ್ರತಿ ಪಕ್ಷ... Mangaluru | ಕೆನರಾ ಬ್ಯಾಂಕಿನಿಂದ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ ಮಂಗಳೂರು(reporterkarnataka.com): ಕೆನರಾ ಬ್ಯಾಂಕ್ ಡಾ. ಅಂಬೇಡ್ಕರ್ ವಿದ್ಯಾ ಜ್ಯೋತಿ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಂಗಳೂರಿನ ಕೇಂದ್ರ ವೃತ್ತ ಕಚೇರಿಯಲ್ಲಿ ನಡೆಯಿತು. ಶಿಕ್ಷಣಕ್ಕಾಗಿ ಒಟ್ಟು 45,786 ವಿದ... ಉಡುಪಿ ಜಿಲ್ಲಾಡಳಿತದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಉಡುಪಿ(reporterkarnataka.com): ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೇರವೇ... Mangaluru | ಪಂಪವೆಲ್ ರೋಹನ್ ಸ್ಕ್ವೇರ್ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಮಂಗಳೂರು(reporterkarnataka.com): ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್... ಕನ್ನಡ ಜಾನಪದ ಪರಿಷತ್ ಕಾಸರಗೋಡು ಘಟಕ ಅಧ್ಯಕ್ಷರಾಗಿ ಡಾ. ವಾಮನ್ ರಾವ್ ಬೇಕಲ್ ನೇಮಕ ಕಾಸರಗೋಡು(reporterlarnataka.com): ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಸ್ಥಾಪಕ ಸಂಚಾಲಕರಾಗಿರುವ ಡಾ. ವಾಮನ್ ರಾವ್ ಬೇಕಲರನ್ನು ಕನ್ನಡ ಜಾನಪದ ಪರಿಷತ್ತು ಬೆಂಗಳೂರಿನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ಎಸ್ ಬಾಲಾಜಿ ಇವರು ಕೇರಳ ರಾಜ್ಯ ಕಾಸರಗೋಡು ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ... NSUI | ಮಂಗಳೂರು: 100ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ಎನ್ ಎಸ್ ಯುಐ ಸೇರ್ಪಡೆ ಮಂಗಳೂರು(reporterkarnataka.com): ಮಂಗಳೂರು ನಗರದ ಎಬಿವಿಪಿಯ 100ಕ್ಕೂ ಅಧಿಕ ಕಾರ್ಯಕರ್ತರು ಬುಧವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎನ್ ಎಸ್ ಯುಐ ಸೇರ್ಪಡೆಗೊಂಡಿದ್ದಾರೆ. ಎನ್ ಎಸ್ ಯುಐ ತತ್ವ, ಸಿದ್ಧಾಂತವನ್ನು ಒಪ್ಪಿ ನಗರದ ಎಬಿವಿಪಿಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು... Mangaluru | ಅಪಘಾತದಲ್ಲಿ ಅಪರಿಚಿತ ಮಹಿಳೆ ಸಾವು: ಗುರುತು ಪತ್ತೆಗೆ ಕೋರಿಕೆ ಮಂಗಳೂರು(reporterkarnataka.com): ನಗರದ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಬಳಿ ನಡೆದ ಅಪಘಾತದಲ್ಲಿ ಅಪರಿಚಿತ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅವರ ಗುರುತು ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ. ಈ ಭಾವಚಿತ್ರದಲ್ಲಿರುವ ಮಹಿಳೆಯು ಈ ದಿನ ದಿನಾಂಕ 12.08.2025 ರಂದು ಬೆಳಿಗ್ಗೆ ಸುಮಾರು 05.30 ಗ... ಆಕ್ಯೂ ಮೈಂಡ್ ಕಾರ್ಪೊರೇಟ್ ಕ್ವಿಜ್ ಫಲಿತಾಂಶ: ಕ್ಯೂ ಕಲೆಕ್ಟಿವ್ ನಾಲೆಜ್ ಸೊಲ್ಯೂಷನ್ಸ್ ಪ್ರಥಮ, ಎ ಜೆ ಹಾಸ್ಪಿಟಲ್ ಮತ್ತು ಕ್ಯೂ ಕಂಪೆನಿ ರನ್... ಮಂಗಳೂರು(reporterkarnataka.com): ಮಂಗಳೂರಿನ ವಿವೆಂಟಾದಲ್ಲಿ ನಡೆದ ಆಕ್ಯೂ ಮೈಂಡ್ ಕಾರ್ಪೋರೇಟ್ ಕ್ವಿಜ್ ನಲ್ಲಿ ಕ್ಯೂ ಕಲೆಕ್ಟಿವ್ ನಾಲೆಜ್ ಸೊಲ್ಯೂಷನ್ಸ್ ಸಂಸ್ಥೆಯು ಪ್ರಥಮ ಸ್ಥಾನ ಗಳಿಸಿದೆ. ಎ ಜೆ ಹಾಸ್ಪಿಟಲ್ ಆಂಡ್ ರಿಸರ್ಚ್ ಸೆಂಟರ್ ಮತ್ತು ಕ್ಯೂ ಕಂಪೆನಿ ರನ್ನರ್ ಅಪ್ ಸ್ಥಾನ ಪಡೆದಿವೆ. ಲೈಕೋರಾ ಕ... Mangaluru | ಎಂಸಿಸಿ ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10ನೇ ಎಟಿಎಂ ಉದ್ಘಾಟನೆ ಮಂಗಳೂರು(reporterkarnataka.com): ಆಗಸ್ಟ್ 10, 2025 ರ ಭಾನುವಾರದಂದು ಸುರತ್ಕಲ್ ಶಾಖೆಯಲ್ಲಿ ತನ್ನ 10ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂಸಿಸಿ ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್ನ ಸೇಕ್ರೆಡ್ ಹಾರ್ಟ್ ಚರ್ಚ್'ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟ... ಎಂಸಿಸಿ ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಂ ಉದ್ಘಾಟನೆ ಉಡುಪಿ(reporterkarnataka.com): ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿಂಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9ನೇ ಎಟಿಎಂ ಉದ್ಘಾಟಿಸಲಾಯಿತು. ಅಧ್ಯಕ್ಷತೆಯನ್ನು ಎಂಸಿಸಿ ಬ್ಯ... « Previous Page 1 2 3 4 … 290 Next Page » ಜಾಹೀರಾತು