ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ತುಂಬೆ ಶಾಖೆಯ 5ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ ಐದನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ತುಂಬೆ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ... ಕುದ್ರೋಳಿ: ಆತ್ಮಶಕ್ತಿ ಲಾಲ್ಭಾಗ್ ಶಾಖೆಯಿಂದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಲಾಲ್ಭಾಗ್ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ö (ರಿ... DK | ವಾಹನ ಸಂಚಾರ ಸಮೀಕ್ಷೆ ನಾಳೆಯಿಂದ ಶುರು: 139 ಗಣತಿ ಕೇಂದ್ರಗಳು; ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಸರ್ವೇ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, 2026 ನೇ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆಯನ್ನು ಫೆಬ್ರವರಿ 26 ರ ಬೆಳಿಗ್ಗೆ... Karkala | ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ: ತಹಶೀಲ್ದಾರ್ ರಿಂದ ಬೀಗ ಜಡಿಯುವ ಭರವಸೆ ಕಾರ್ಕಳ(reporterkarnataka.com): ಪಡುಬಿದ್ರಿಯಿಂದ ಸ್ಥಳಾಂತರಗೊಂಡು ಕಾರ್ಕಳದ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ‘ಫಿಷ್ ಮೀಲ್’ ಘಟಕವನ್ನು ವಿರೋಧಿಸಿ ಗ್ರಾಮಸ್ಥರು ಪಂಚಾಯತ್ ಸದಸ್ಯರ ನೇತೃತ್ವದಲ್ಲಿ ಪಳ್ಳಿ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಸಿದರು. ಒಂದು ವೇಳೆ ಫಿಷ್ ಮೀಲ್ ಘಟಕವನ್ನು ಸಂಪ... ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಾಧನೆ ಸಮಾಜಕ್ಕೆ ಮಾದರಿ: ಹುಟ್ಟುಹಬ್ಬ ಸಂಭ್ರಮದಲ್ಲಿ ಸ್ಪೀಕರ್ ಖಾದರ್ ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಡಾ. ಎಂ. ಎನ್.ರಾಜೇಂದ್ರ ಕುಮಾರ್ ಅವರ ಸಹಕಾರಿ ಕ್ಷೇತ್ರದಲ್ಲಿನ ಕಾರ್ಯಕ್ಷಮತೆ ಸಮಾಜಕ್ಕೆ, ಭವಿಷ್ಯದ ಮಕ್ಕಳಿಗೆ, ಯುವಕರಿಗೆ ಮಾದರಿಯಾಗಿದೆ ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ... ರೆಡ್ ಕ್ರಾಸ್ ದ.ಕ.ಜಿಲ್ಲಾ ಆಡಳಿತ ಮಂಡಳಿ ಚುನಾವಣೆ: ಸಿಎ ಶಾಂತಾರಾಮ ಶೆಟ್ಟಿ ನೇತೃತ್ವದ ತಂಡಕ್ಕೆ ಜಯ ಮಂಗಳೂರು(reporterkarnataka.com): ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ನೇತ್ರತ್ವದ ತಂಡ ಎಲ್ಲ 10 ಸ್ಥಾನ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಒಟ್ಟು 19 ಅಭ್ಯರ್ಥಿಗ... ಅಮೆರಿಕದ ಸಾಮ್ರಾಜ್ಯಶಾಹಿತ್ವ ಜಗತ್ತಿನಲ್ಲಿ ಅಶಾಂತಿ, ಹಸಿವಿಗೆ ಕಾರಣ: ಹಿರಿಯ ಚಿಂತಕ ಪ್ರೊ. ರಾಜೇಂದ್ರ ಉಡುಪ ಮಂಗಳೂರಿನಲ್ಲಿ ಕೆಂಪು ಪುಸ್ತಕ ದಿನಾಚರಣೆ, "ಯು ಎಸ್ ಸಾಮ್ರಾಜ್ಯಶಾಹಿ - ಭಾರತದ ಜನತೆಯ ಶತ್ರು" ಪುಸ್ತಕ ಬಿಡುಗಡೆ ಮಂಗಳೂರು(reporterkarnataka.com): ಅಮೆರಿಕ ಮತ್ತದರ ಕೂಟ ಜಗತ್ತನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಮಿಲಿಟರಿ ಕಾರ್ಯಾಚರಣೆ, ಹಸ... ಮಂಗಳೂರು ಧರ್ಮ ಪ್ರಾಂತ್ಯ: ಸಿಟಿ ವಲಯದ ಕಾರ್ಯದರ್ಶಿ ಮತ್ತು ಇಬ್ಬರು ಪ್ರತಿನಿಧಿಗಳ ಆಯ್ಕೆ ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ಕಾರ್ಯದರ್ಶಿ ಹಾಗೂ ಇಬ್ಬರು ಪ್ರತಿನಿಧಿಗಳ ಆಯ್ಕೆಗೆ ಚುನಾವಣೆ ಭಾನುವಾರ ನಡೆಯಿತು. ನೀರುಮಾರ್ಗ ಚರ್ಚ್ ನ ಉಪಾಧ್ಯಕ್ಷೆ ಉಷಾ ಫೆರ್ನಾಂಡಿಸ್ ಕಾರ್ಯದರ್ಶಿಯಾಗಿ ಹಾಗೂ ಕುಲಶೇಖರ ಚರ್ಚ್ ನ ಉಪಾಧ್ಯಕ್ಷೆ ರೂತ್ ಲೋಬೊ ಮತ್ತು ಕೆಲರಾ... ಕುದ್ರೋಳಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಲಾಲ್ಭಾಗ್ ಶಾಖೆಯ ಹನ್ನೊಂದನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ... 28ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ ಮಂಗಳೂರು(reporterkarnataka.com): ಬಂಟ್ವಾಳದ ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಾರ್ಚ್ 27 ಮತ್ತು 28ರಂದು ನಡೆಯಲಿರುವ 28ನೇಯ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಿ ಸಮಿತ... « Previous Page 1 2 3 4 … 321 Next Page » ಜಾಹೀರಾತು