ಗುಜರಾತಿನಿಂದ ಆರಂಭಗೊಂಡ ಸಿಐಎಸ್ಎಫ್ ಕೋಸ್ಟಲ್ ಸೈಕ್ಲೋಥಾನ್: ಕಡಲನಗರಿ ಮಂಗಳೂರಿನಲ್ಲಿ ಭವ್ಯ ಸ್ವಾಗತ, ಬೀಳ್ಕೊಡುಗೆ ಮಂಗಳೂರು(reporterkarnataka.com): ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ವತಿಯಿಂದ ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿ ಉದ್ದಕ್ಕೂ ಸಂಚರಿಸುತ್ತಿರುವ ಸೈಕಲ್ ರ್ಯಾಲಿ ‘ಸಿಐಎಸ್ಎಫ್ ಕೋಸ್ಟಲ್ ಸೈಕ್ಲೋಥಾನ್-2025’ ಬುಧವಾರ ಸಂಜೆ ಮಂಗಳೂರಿಗೆ ಆಗಮಿಸಿದಾಗ ಆಕರ್ಷಕ ಸ್ವಾಗತ ನೀಡಲಾಯಿತು. ... ಸುರತ್ಕಲ್: ಕುಡಿಯುವ ನೀರು ಪೂರೈಕೆ ಸಮಸ್ಯೆ; ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಸಭೆ ಸುರತ್ಕಲ್(reporterkarnataka.com): ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಸಮಸ್ಯೆ ಬಗೆಹರಿಸಲು ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಸಭೆ ಸುರತ್ಕಲ್ ವಿಭಾಗೀಯ ಕಚೇರಿಯಲ್ಲಿ ಜರುಗಿತು. ಆಯುಕ್ತರಾದ ರವಿಚಂದ್ರ ನಾಯಕ್, ಸಹಾಯಕ ಆಯುಕ್ತರಾದ ವಾಣಿ ... DK District | ನೀಟ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 21 ಪರೀಕ್ಷಾ ಕೇಂದ್ರ; 9080 ವಿದ್ಯಾರ್ಥಿಗಳು ಮಂಗಳೂರು(reporterkarnataka.com): ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಯಲಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮಿತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಸಭೆಯಲ್ಲಿ ಮಾತನಾಡಿ, ಸರಕ... Mangaluru | ‘ಹೀರೋಸ್ ಆ್ಯಂಡ್ ಹೀರೋಯಿನ್ಸ್ ಆಫ್ ಟ್ವೆಂಟಿಯತ್ ಸೆಂಚುರಿ ಲೆಪ್ರಸಿ ವರ್ಕ್ ಇನ್ ಇಂಡಿಯಾ’ ಕೃತಿ ಲೋಕಾರ್ಪಣೆ ಮಂಗಳೂರು(reporterkarnataka.com): ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಚರ್ಮ ರೋಗ ಶಾಸ್ತ್ರ, ಲೈಂಗಿಕ ರೋಗ ಶಾಸ್ತ್ರ ಮತ್ತು ಕುಷ್ಠ ರೋಗ ಶಾಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ಕರಾವಳಿ ಚರ್ಮರೋಗ ಚಿಕಿತ್ಸಾ ತಜ್ಞರ ಸಂಘದ ಸಹಕಾರದೊಂದಿಗೆ 'ಹೀರೋಸ್ ಆ್ಯಂಡ್ ಹೀರೋಯಿನ್ಸ್ ಆಫ್ ಟ್ವೆಂಟಿಯತ್ ಸೆಂಚುರಿ ... 29ರಂದು ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌಕರರ ಸಭೆ: ಸರಕಾರದ ಗಮನ ಸೆಳೆಯಲು ಬೆಂಗಳೂರು ಚಲೋಗೆ ಸಿದ್ಧತೆ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ದ.ಕ. ಜಿಲ್ಲೆ, ಮಂಗಳೂರು ಮತ್ತು ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ವತಿಯಿಂದ ಮಾ.29ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನ ತಾಲೂಕು ಮಿನಿವಿಧಾನ ಸೌಧ, ಮಂಗ... ಜಪ್ಪಿನಮೊಗರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ನೇತ್ರ ಹಾಗೂ ದಂತ ತಪಾಸಣೆ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಕೆ.ವಿ.ಕೆ. ಸೇವಾ ಸಮಿತಿ ಕಸಿಹಿತ್ಲು, ಜಪ್ಪಿನಮೊಗರು, ಲಯನ್ಸ್ ಕ್ಲಬ್ ಕುಡ್ಲ, ಲಯನ್ಸ್ ಕ್ಲಬ್ ಮಂಗಳೂರು, ಪಂಪುವೆಲ್, ಕಲ್ಪವೃಕ್ಷ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇವರುಗಳ ಜಂಟಿ ಆಶ್ರಯದಲ್ಲಿ ಸಮುದಾಯ... ಮಣ್ಣಿನ ಮಕ್ಕಳಾಗಲಿ, ಮೊಬೈಲ್ ಮಕ್ಕಳಾಗೋದು ಬೇಡ: ಮಂಗಳೂರಿನಲ್ಲಿ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕರೆ ಮಂಗಳೂರು(reporterkarnataka.com): ಮಕ್ಕಳು ಕೈಗೆ ಮೈಗೆ ಮಣ್ಣು ಮತ್ತಿಕೊಂಡು ಬಂದರೆ ಖುಷಿ ಪಡಿ, ಅದೇ ಮಕ್ಕಳ ಕೈಗೆ ಮೊಬೈಲ್ ಅಂಟಿಸಿಕೊಂಡರೆ ಭಯ ಪಡಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಪೋಷಕರಿಗೆ ತಿಳಿ ಹೇಳಿದರು. ಬಾಲಭವನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಫರ... Rajyostva Award | ಅರ್ಜಿ ಕರೆಯದೆ ಸಾಧನೆ ಗುರುತಿಸಿ ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರಕಾರ ಚಿಂತನೆ ಬೆಂಗಳೂರು(reporterkarnataka.com): ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ಮುಂದೆ ಅರ್ಜಿಯನ್ನು ಸ್ವೀಕರಿಸದೆ, ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಅಭಿಪ್... Mangaluru | ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಖಂಡನೀಯ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporter Karnataka.com): ಕೇವಲ ಓಲೈಕೆ ರಾಜಕಾರಣಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಬರೆದ ಸಂವಿಧಾನವನ್ನೇ ಬದಲಿಸಿ ಧರ್ಮದ ಆಧಾರದಲ್ಲಿ ಮೀಸಲಾತಿ ತರಲು ನಾವು ಸಿದ್ದ ಎಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ರವರ ಹೇಳಿಕೆ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿ... ವಾಮಂಜೂರು ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ದಿನಾಚರಣೆ ಮಂಗಳೂರು(reporterkarnataka.com): ವಾಮಂಜೂರಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ದಿನಾಚರಣೆ ಮಾರ್ಚ್ 22 ರಂದು ಕಾಲೇಜು ಆವರಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಜಿಲ್ಲೆಯ ಸರಕಾರಿ ವಕೀಲ, ಕ್ರಿಶ್ಚಿಯನ್ ವಿವಾಹ ನೋಂದಣಿದಾರ ಹಾಗೂ ನೋಟರಿ ಎಂ.ಪಿ. ನೊರೊನ್ಹಾ ಅವರು ಭಾಗವಹಿಸಿದ್ದರು... « Previous Page 1 2 3 4 … 262 Next Page » ಜಾಹೀರಾತು