Bantwal | ವಾಮದಪದವು ನಿವಾಸಿ, ಉದ್ಯಮಿ ಎಡ್ಮಂಡ್ ಡಿ’ಸೋಜಾ ನಿಧನ ಬಂಟ್ವಾಳ(reporterkarnataka.com): ಬಂಟ್ವಾಳದ ವಾಮದಪದವು ನಿವಾಸಿ ಹಾಗೂ ಉದ್ಯಮಿ ಎಡ್ಮಂಡ್ ಡಿ'ಸೋಜಾ (ಬಾಬ್ಟಿ ದಟ್ಟು)(79) ಹೃದಯಾಘಾತದಿಂದ ಇಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಶ್ರೀಯುತರ ನಿಧನಕ್ಕೆ ಮಂಗಳೂರಿನ ಜಾಹೀರಾತು ಸಂಸ್ಥೆ ಫೋರ್ ವ... ಮಂಗಳೂರು: ಜನಸ್ನೇಹಿ ವೈದ್ಯ ಪದವಿನಂಗಡಿಯ ಡಾ. ಭರತ್ ಕುಮಾರ್ ಇನ್ನಿಲ್ಲ ಮಂಗಳೂರು(reporterkarnataka.com): ನಗರದ ಜನಪ್ರಿಯ ವೈದ್ಯ ಡಾ. ಭರತ್ ಕುಮಾರ್ ಅವರು ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಪದವಿನಂಗಡಿಯಲ್ಲಿ ಕ್ಲಿನಿಕ್ ಹೊಂದಿದ್ದ ಅವರು 3 ದಶಕಗಳಿಗೂ ಹೆಚ್ಚು ಕಾಲ ಜನಸ್ನೇಹಿ ವೈದ್ಯರಾಗಿ ಸುತ್ತಮುತ್ತಲಿನ ಬಡ ಕುಟುಂಬದವರಿಗೆ ವೈದ್ಯಕೀಯ ಸೇವೆ ನೀಡಿದ್ದರು. ದ... ಕರಾವಳಿ ನದಿ ಒಡಲಿನ ‘ನಿಧಿ’ ಕಾನೆ ಮೀನು: ಚಿನ್ನದ ದರ, ಪೌಷ್ಟಿಕಾಂಶ ಆಗರ ಮನೋಜ್ ಕೆ. ಬೆಂಗ್ರೆ, ಮಂಗಳೂರು info.reporterkarnataka@gmail.com ತನ್ನ ವಿಶಿಷ್ಟ ಸ್ವಾದ, ಮೃದುವಾದ ಮಾಂಸ ಮತ್ತು ಔಷಧೀಯ ಗುಣಗಳಿಂದಾಗಿ ಮೀನು ಪ್ರಿಯರ ಸಾರ್ವಕಾಲಿಕ ಫೇವರೇಟ್ ಆಗಿರುವ ಕಾನೆ ಮೀನು ಕರಾವಳಿ ನದಿ ಒಡಲಿನ ನಿಜವಾದ 'ನಿಧಿ' ಎಂದರೆ ತಪ್ಪಾಗುವುದಿಲ್ಲ. ಕರಾವಳಿ ಮಾಂಸಾಹಾರಿಗಳ ಆಹಾ... ಉಪ್ಪಿನಂಗಡಿ: ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವತಿಯಿಂದ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ, ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೇತೃತ್ವದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕ, ರೋಟರಿ ಕ್ಲಬ್ ಉಪ್ಪಿನಂಗಡಿ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಹಾಗೂ ಜೆಸ... ಮೆಲ್ಕಾರ್ ಸಮೀಪ ಭೀಕರ ರಸ್ತೆ ಅಪಘಾತ: ಕಾರು- ಬೈಕ್ ಡಿಕ್ಕಿ; ಸವಾರ ಪುತ್ತೂರು ನಿವಾಸಿ ಮೃತ್ಯು ಬಂಟ್ವಾಳ( reporterkarnataka.com): ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಮತ್ತು ಮೆಲ್ಕಾರ್ ಮಧ್ಯೆ ನರಹರಿ ಪರ್ವತದ ಕೆಳಗಡೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆ ಸಾಗಿಸಿದ ಬಳಿಕ ಮೃತ ಪಟ್ಟ ಘಟನೆ ಭಾನುವಾರ ಸಂಜೆ ನಡ... ಅಮೆಜಾನ್ ʼಪ್ರೈಮ್ ಡೇʼ ಸೇಲ್ ಜು.4ರಿಂದ ಆರಂಭ, ಭರ್ಜರಿ ಆಫರ್ನೊಂದಿಗೆ ‘ಯೆಜ್ಡಿ ಸ್ಕ್ರಾಂಬ್ಲರ್’ ಎಂಟ್ರಿ! ಬೆಂಗಳೂರು(reporterkarnataka.com): ಜಾವಾ ಮತ್ತು ಯೆಜ್ಡಿಯಂತಹ ಐಕಾನಿಕ್ ಮೋಟಾರ್ಸೈಕಲ್ಗಳಿಗೆ ಹೆಸರಾಗಿರುವ 'ಜಾವಾ ಯೆಜ್ಡಿ ಮೋಟಾರ್ಸೈಕಲ್ಸ್' ಇದೀಗ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಭಾರತದ ಅತಿ ದೊಡ್ಡ ಆನ್ಲೈನ್ ಶಾಪಿಂಗ್ ಹಬ್ಬವಾದ 'ಅಮೆಜಾನ್ ಪ್ರೈಮ್ ಡೇ 2026' ಸೇಲ್ನಲ್ಲಿ, ಕಂಪನಿ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಂಗಳೂರು(reporterkarnataka.com):ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2025-2026 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಗೂ 2025 ನೇ ಸಾಲಿನ ಅಂತಿಮ ... ದ.ಕ. ಜಿಲ್ಲೆಯಾದ್ಯಂತ ನಾಳೆಯೂ ರೆಡ್ ಅಲರ್ಟ್ ಘೋಷಣೆ: ಶಾಲೆ-ಪಿಯು ಕಾಲೇಜಿಗೆ ರಜೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜುಲೈ 3 ರಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕ... ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ ಶಾಲೆ- ಪಿಯು ಕಾಲೇಜಿಗೆ ರಜೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ಮಂಗಳೂರು(reporterkarnataka.com): ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಮಕ್ಕಳು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಜಿಲ್ಲಾಡಳಿತ ನಾಳೆ(ಗುರುವಾರ)ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದೆ. ಜಿಲ್ಲೆಯ ಎಲ್ಲ ಅಂಗ... ಬೈಕಂಪಾಡಿ ದರೋಡೆ ಪ್ರಕರಣ: ಅಪಹರಿಸಿದ ಕಾರು ಬೆಂಜನಪದವಿನಲ್ಲಿ ಪತ್ತೆ, ಚಿನ್ನಕ್ಕಾಗಿ ಸೀಟ್ ಹರಿದು ಶೋಧ ಮಂಗಳೂರು(reporterkarnataka.com): ಸೋಮವಾರ ನಸುಕಿನ ವೇಳೆ ಬೈಕಂಪಾಡಿ ಬಳಿ ನಡೆದ ಚಿನ್ನಾಭರಣ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದಿದೆ. ದುಷ್ಕರ್ಮಿಗಳು ಅಪಹರಿಸಿದ್ದ ಕಾರು ಬಂಟ್ವಾಳ ಠಾಣೆ ವ್ಯಾಪ್ತಿಯ ಬೆಂಜನಪದವಿನಲ್ಲಿ ಪತ್ತೆಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸ... « Previous Page 1 2 3 4 … 343 Next Page » ಜಾಹೀರಾತು