ವೆನ್ಲಾಕ್ – ಲೇಡಿಗೋಶನ್ ಆಸ್ಪತ್ರೆಗಳು ರಾಜ್ಯಕ್ಕೆ ಮಾದರಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com): ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಗಳು ರಾಜ್ಯದಲ್ಲೇ ಮಾದರಿಯಾಗಿ ಗುರುತಿಸಿಕೊಂಡಿವೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಶುಕ್ರವಾರ ಪವರ್ ಗ್ರಿಡ್ ಕಾರ್ಪೊರೇಷನ್ ಸಂಸ್ಥೆಯ ಸ... ಪುತ್ತೂರು: ಎಪ್ರಿಲ್ 13ರಿಂದ 22ರ ವರೆಗೆ ಉಚಿತ ಸಂಸ್ಕೃತ ಕಲಿಕಾ ಶಿಬಿರ ಪುತ್ತೂರು(reporterkarnataka.com): ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ಸಂಸ್ಕೃತವು ಭಾರತದ ಪ್ರಾಚೀನ ಭಾಷೆ. ಸರಳ, ಸುಂದರ ಹಾಗೂ ಮಧುರವಾದ ಈ ಭಾಷೆಯನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಿ ಇದೀಗ ಪುತ್ತೂರಿನಲ್ಲಿ ಶಿಬಿರವೊಂದನ್ನು ಆಯೋಜಿಸಲಾಗಿದೆ. ಸಂಸ್ಕೃತ ಭಾರತೀ ಮತ್ತು ... ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ದುಷ್ಪರಿಣಾಮಗಳು, ಸೈಬರ್ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಅರಿವು ಅಗತ್ಯ: ಪಿಎಸ್ಐ ಶಿವನಗೌಡ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮಕ್ಕಳೇ ದೇಶದ ಬಹುದೊಡ್ಡ ಆಸ್ತಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಮಕ್ಕಳಿಗೆ ಸಿಗುವ ಸೌಲಭ್ಯಗಳನ್ನು ನೀಡುವುದರ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಪಾತ್ರರಾಗಬೇಕು. ಮಕ್ಕಳಿಗೆ ಒಳ್ಳೆಯ ಹ... ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ: 10ರಂದು ಮುಹೂರ್ತ ಮತ್ತು ಲಾಂಛನ ಬಿಡುಗಡೆ ಮಂಗಳೂರು(reporterkarnataka.com): ತನ್ನ ಅಸ್ತಿತ್ವದ ನಲ್ವತ್ತನೇ ವರ್ಷಾಚರಣೆ (1986 – 2026) ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವನ್ನು ಆಯೋಜಿಸುತ್ತಿದೆ. ನವೆಂಬರ್ 3ರಿಂದ 15... ಶ್ರೀಮಂಗಲ ವ್ಯಾಪ್ತಿಯ ಕಾಯಿಮನಿ ಬಳಿ ಆನೆ ದಾಳಿಗೆ ಕಾಫಿ ಬೆಳೆಗಾರ ಬಲಿ ಮಡಿಕೇರಿ(reporterkarnataka.com): ಪೊನ್ನಂಪೇಟೆ ತಾಲೂಕು ಶ್ರಿಮಂಗಲ ಹೋಬಳಿಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟಿದ್ದಾರೆ. ಶ್ರಿಮಂಗಲ ಹೋಬಳಿಯ ಕಾಯಿಮನಿ ವಾಸಿ ಮೂಕಳಮಾಡ ರತ್ತು ಎಂಬುವರು ತೋಟದಲ್ಲಿ ನಡೆದುಕೊಂಡು ಬರುತ್ತಿದ್ದಾಗ ಕಾಡಾನೆ ಅವರ ಮೇಲೆ ತೀವ್ರ ಸ್ವರೂಪದ ದಾಳಿ ನಡೆಸಿ ... ಗೂನಡ್ಕ ಮಸೀದಿಯ ಕಾಣಿಕೆ ಡಬ್ಬಿ ಕಳವು: ಆರೋಪಿ ಆಂಧ್ರ ನಿವಾಸಿಯ ಬಂಧನ ಸುಳ್ಯ(reporterkarnataka.com): ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 30ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದ... ವಿಶ್ವ ಆರೋಗ್ಯ ದಿನಾಚರಣೆ: ಆತ್ಮಶಕ್ತಿಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬೆಂದೂರ್ವೆಲ್ ಶಾಖೆಯ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ನಗರದ ಜಪ್ಪಿನಮೊಗರು ಕಸಿಹಿತ್ಲು ಕೆವಿಕೆ ಮೈದಾನದಲ್ಲಿ ಜರುಗಿತು. ಕೆವಿಕೆ... ಎಂಸಿಸಿ ಬ್ಯಾಂಕ್ ಗೆ 2025-26 ವಿತ್ತೀಯ ವರ್ಷದಲ್ಲಿ13 ಕೋಟಿ ಲಾಭ *ಮಂಗಳೂರಿನ ದೇರಳಕಟ್ಟೆಯಲ್ಲಿ 22ನೇ ಶಾಖೆ ಹಾಗೂ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ 23ನೇ ಶಾಖೆ ಆರಂಭಿಸಲು ಸಿದ್ಧತೆ* *ಮುಂದಿನ ವರ್ಷಾಂತ್ಯಕ್ಕೆ ಶಾಖೆಗಳ ಸಂಖ್ಯೆ 25ಕ್ಕೆ* ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕ್, 31 ಮಾರ್ಚ್ 2026ಕ್ಕೆ ಅಂತ್ಯಗೊಳ್ಳುವ ಆರ್ಥಿಕ ವರ್ಷದಲ್ಲಿ ಎಲ್ಲ... ಬಂಟ್ವಾಳ: ಶೆಡ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು; ಇಬ್ಬರ ಬಂಧನ ಬಂಟ್ವಾಳ(reporterkarnataka.com): ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕಳವಾಗಿದ್ದ ವಾಹನ ವಶಪಡಿಸಿಕೊಂಡಿದ್ದಾರೆ. ಮಾರ್ಚ್ 21ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ವಸತಿಗೃಹದ ಶೆಡ್ ನಲ್ಲಿ ... Raichuru | ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಸಂಸ್ಥಾಪನದ ದಿನ ಆಚರಣೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಮಸ್ಕಿ ರಾಯಚೂರು info.reporterkarnataka@gmail.com ಬಿಜೆಪಿ ಸಂಸ್ಥಾಪನದ ದಿನದ ಅಂಗವಾಗಿ ಬಿಜೆಪಿ ಮಂಡಲ ಅಧ್ಯಕ್ಷ ಶರಣಬಸವ ಸೊಪ್ಪಿಮಠದ್ ಅವರು ಧ್ವಜಾರೋಹಣ ನೆರವೇರಿಸಿದರು. ಎಲ್ಲರಿಗೂ ಭಾರತೀಯ ಜನತಾ ಪಾರ್ಟಿಯ ಸ್ಥಾಪನಾ ದಿನದ ಶುಭಾಶಯಗಳು ತಿಳಿಸಲಾಯಿತು. ಭಾ... « Previous Page 1 2 3 4 … 330 Next Page » ಜಾಹೀರಾತು