ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ಮಂಗಳೂರು(reporterkarnataka.com): ಕೆಲ ದಿನಗಳ ಹಿಂದೆ ಮಹಿಳೆಯರಿಬ್ಬರು ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಹೇಳಿದರು. ಈ ಕುರಿತು ನಡೆಸಲಾದ ಸಮಗ್ರ ಪ್... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 34ನೇ ಬೋಳಾರ ಶಾಖೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಂಗಳೂರು(reporterkarnataka.com): ನಗರದ ಪಡೀಲ್ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ೩೩ ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ನೂತನ ೩೪ನೇ ಬೋಳಾರ ಶಾಖೆಯನ್ನು ಮಂಗಳೂರಿನ ಬೋಳಾರದ ಜೆಪ್ಪು ಮಾರ್ಕೇಟ್... ಈದುಲ್ ಫಿತರ್ ಹಬ್ಬ: ದ.ಕ. ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಮಂಗಳೂರು(reporterkarnataka.com): ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್. ವಿ. ದರ್ಶನ್ ಆದೇಶಿಸಿದ್ದಾರೆ. ನಾಳೆ ಮುಸ್ಲಿಮರ ಪವಿತ್ರ ರಂಜಾನ್ ಹಬ್ಬ ಮಂಗಳೂರು(reporterkarnata.com): ಮುಸ್ಲಿಮರ ಪವಿತ್ರ ರಂಜಾನ್ ಹಬ್ಬ ನಾಳೆ ಶುಕ್ರವಾರ ಆಚರಿಸುವಂತೆ ಕೇರಳದ ಕ್ಯಾಲಿಕಟ್ಟಿನ ಸೈಯದ್ ಮೊಹಮ್ಮದ್ ಜೆಫ್ರಿ ಮುತ್ತುಕೊಯ ತಂಗಳ್ ಇಂದು ಸಂಜೆ ಘೋಷಣೆ ಮಾಡಿದ್ದಾರೆ. ಇಂದು ಸಂಜೆ ಕೇರಳದ ಕ್ಯಾಲಿಕಟ್ ಜಿಲ್ಲೆಯ ಪರ್ಪನಾ ಅಂಗಡಿಯಲ್ಲಿ ಚಂದ್ರದರ್ಶನ ಆಗಿರುವುದರಿಂದ ... ಮಂಗಳೂರಿನಲ್ಲಿ ಗ್ಯಾಸ್ ಅಕ್ರಮ ರೀಫಿಲ್ : ಇಬ್ಬರು ಆರೋಪಿಗಳ ಬಂಧನ ಮಂಗಳೂರು(reporterkarnataka.com): ನಗರದ ಕುದ್ರೋಳಿ ಕಂಡತ್ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳಾಗಿದ್ದ... ಸುಬ್ರಹ್ಮಣ್ಯ | ಕಳವು ಆರೋಪಿಗೆ 6 ತಿಂಗಳ ಸಾಧಾರಣ ಸಜೆ: ಸುಳ್ಯ ಕೋರ್ಟ್ ತೀರ್ಪು ಮಂಗಳೂರು(reporterkarnataka.com): ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಡೆದ ಹಾಲಿನ ಡೈರಿ ಹಾಗೂ ದಿನಸಿ ಅಂಗಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 6 ತಿಂಗಳ ಸಜೆ ವಿಧಿಸಲಾಗಿದೆ. ಸುಳ್ಯ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶಿವಣ್ಣ ಎಚ್. ಆರ್. ಅವರು ಆ... ರಾಕೇಶ್ ನಾಯ್ಕ ಕೆ. ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪುತ್ತೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಪುತ್ತೂರು ಕಸಬಾ ಗ್ರಾಮದ ಕರ್ಕುಂಜ ನಿವಾಸಿ ರಾಕೇಶ್ ನಾಯ್ಕ ಕೆ. ಅವರಿಗೆ ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ. ಅವರು "ಸೋಶಿಯೋ-ಇಕೊನೋಮಿಕ್ ಎಂಪವರ್ಮೆಂಟ್ ಆಫ್ ಶೆಡ್ಯೂಲ್ಡ್ ಟ್ರೈಬ್ಸ್: ಎ ಕಂಪಾರೇಟಿವ್ ಸ್ಟಡಿ ಇನ್ ದಕ್ಷಿಣ ಕನ್ನಡ ಡಿಸ... ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಅಮಾನತು ಮಂಗಳೂರು(reporterkarnataka.com): ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಮೂಡಬಿದ್ರೆ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ಅವರನ್ನು ಅಮಾನತು ಮಾಡಲಾಗಿದೆ. ಸಂದೇಶ್ ವಿರುದ್ಧ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿತ್ತು. ಮಹಿಳೆಯನ್ನು ಬ್ಲಾಕ್ಮೇಲ್ ಮ... 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ: ಕೊಯಂಬತ್ತೂರಿನಲ್ಲಿ ಸೆರೆ ಬಂಟ್ವಾಳ(reporterkarnataka.com): ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಪೊಲೀಸರು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಕೇರಳ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂದು ಗುರುತಿಸಲಾಗಿದ... ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ ಪೊಳಲಿ(reporterkarnataka.com): ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪ್ರಧಾನ ಅರ್ಚಕರಾಗಿದ್ದ ಪೊಳಲಿ ನಾರಾಯಣ ಭಟ್ (78) ಅವರು ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. ಪೊಳಲಿ ದಿ. ಪದ್ಮನಾಭ ಭಟ್ ಅವರ ಪುತ್ರರಾಗಿದ್ದು ಪಾರಂಪರೆಯಾಗಿ ಬಂದಿರುವ ಶ್ರೀ ಕ್ಷೇತ್ರ ಪೊಳಲಿ... « Previous Page 1 …18 19 20 21 22 … 344 Next Page » ಜಾಹೀರಾತು