ಪರಿಶಿಷ್ಟ ಜಾತಿ- ಪಂಗಡಗಳ ಉನ್ನತೀಕರಣಕ್ಕೆ ಬಿಜೆಪಿ ಸರಕಾರದಿಂದ ವಿವಿಧ ಯೋಜನೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ ಪಂಗಡಗಳ ಉನ್ನತೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಾಲೋನಿಗಳ ಅಭಿವೃದ್ಧಿ, ಮೀಸಲಾತಿ ಹೆಚ್ಚಳ ಸೇರಿದಂತೆ ಅವಶ್ಯಕ ಬದಲಾವಣೆಗಳನ್ನು ತಂದಿರುವುದು ನಮ್ಮ ಸರಕಾರ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ... ಮಳೆಗಾಲದಲ್ಲಿ ಬರ್ಕೆ ಪರಿಸರ ಮುಳುಗಡೆಗೆ ಶಾಶ್ವತ ಪರಿಹಾರ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ತೋಡಿನ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಮಿಷನ್ ಗೋರಿಯಿಂದ ಬರ್ಕೆ ವರೆಗಿನ ತೋಡಿನ ಆಯ್ದ ಭಾಗಗಳನ್ನು ಅಭಿವೃದ್ಧಿಪಡಿಸುವ ... ಯುವ ಸಾಹಿತಿಗಳಿಗೆ ಪ್ರೋತ್ಸಾಹ ಅಗತ್ಯ: ಅಂತಾ ರಾಜ್ಯಮಟ್ಟದ ಮಧುಕವಿ ಗೋಷ್ಠಿಯಲ್ಲಿ ಪ್ರೊ. ಆರ್ತಿಕಜೆ ಪುತ್ತೂರು(reporterkarnataka.com): ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ದ.ಕ.ಜಿಲ್ಲಾ ಜೇನು ವ್ಯವಸಾಯ ಸಹಕಾರಿ ಸಂಘ ನಿಯಮಿತ ಪುತ್ತೂರು, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ದ.ಕ.ಜಿಲ್ಲಾ ಘಟಕ , ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ದ.ಕ.ಜಿಲ್ಲೆ ಕೇಂದ್ರ ಕನ್ನಡ ಸಾಹಿತ್... ಕಬಕ: ಕೆಂಪಮ್ಮ ರಾಜ್ಯಪ್ರಶಸ್ತಿ ವಿಜೇತೆ ಶಾಂತಾ ಪುತ್ತೂರುಗೆ ಸನ್ಮಾನ ಪುತ್ತೂರು(reporterkarnataka.com): ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಡೆದ ವಾರ್ಷಿಕೋತ್ಸವ ದಲ್ಲಿ ಕೆಂಪೇಗೌಡರ ತಾಯಿಯ ಹೆಸರಿನಲ್ಲಿ ಮಹಿಳಾ ಸಾಧಕರಿಗೆ ಕೊಡಮಾಡುವ ಕೆಂಪಮ್ಮ ರಾಜ್ಯಪ್ರಶಸ್ತಿ,ಕಥಾಬಿಂದು ರಾಜ್ಯೋತ್ಸವ ಪುರಸ್ಕಾರ ಪಡೆದ ಸರಕಾರಿ ಪ್ರೌಢಶಾಲಾ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಸಾಧಕರ... ಮೂಡಿಗೆರೆ: 3ನೇ ದಿನವೂ ಮುಂದುವರಿದ ಕಾಡಾನೆ ಸೆರೆ ಕಾರ್ಯಾಚರಣೆ; ಪತ್ತೆಗೆ ಡ್ರೋನ್ ಬಳಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ 3ನೇ ದಿನವಾದ ಗುರುವಾರ ಕೂಡ ಮುಂದುವರಿದಿದೆ. 3ನೇ ದಿನವಾದ ಗುರುವಾರ ತಳವಾರ, ದೊಡ್ಡಹಳ್ಳ, ಕುಂದೂರು... ಬ್ರೇಕಿಂಗ್ ನ್ಯೂಸ್ ಯುಗದಲ್ಲಿ ವಾಸ್ತವ ಸಂಗತಿ ಮರೆಮಾಚುವುದು ಬೇಡ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸುಳ್ಯ(reporterkarnataka.com): ಮೌಲ್ಯಾಧಾರಿತ ಪತ್ರಿಕೋದ್ಯಮದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ. ಆದುದರಿಂದ ಬ್ರೇಕಿಂಗ್ ನ್ಯೂಸ್ ಯುಗದಲ್ಲಿ ವಾಸ್ತವ ಸಂಗತಿಯನ್ನು ಮರೆಮಾಚದೆ ಸತ್ಯವನ್ನೇ ನೀಡುವ ಕೆಲಸ ಪತ್ರಕರ್ತರಿಂದ ಆಗಬೇಕಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ದ.ಕ.ಜಿಲ್ಲಾ ಉಸ್ತುವ... ಡಾ. ಅಂಬೇಡ್ಕರ್ ಚಿಂತನೆ ಯುವ ಪೀಳಿಗೆಯಲ್ಲಿ ಬಿತ್ತುವ ಕಾರ್ಯ ನಡೆಯಲಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಅಂಬೇಡ್ಕರ್ ಚಿಂತನೆಗಳನ್ನು ಯುವ ಪೀಳಿಗೆ ಅಭ್ಯಸಿಸಿ ಅಳವಡಿಸಿಕೊಂಡಾಗ ದೇಶಕ್ಕೆ ಮುಂದಿನ ಭವಿಷ್ಯವಾಗಿ ವ್ಯಕ್ತಿತ್ವ ರೂಪುಗೊಳ್ಳಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ನಂತೂರು ಶ್ರೀ ಕೊರಗಜ್ಜ ಗ... 12 ಕೋಟಿ ವೆಚ್ಚದಲ್ಲಿ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇಗುಲ ಜೀರ್ಣೋದ್ಧಾರಕ್ಕೆ ಚಾಲನೆ ಸುರತ್ಕಲ್(reporterkarnataka.com): ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವು ಸಮಗ್ರವಾಗಿ 12 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು,ಚಿತ್ರಾಪುರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಮುಂದಾಳತ್ವದಲ್ಲಿ ಹಾಗೂ ಕುಡುಪು ಕೃಷ್ಣರಾಜ ತಂತ್ರಿಯವರ ಪೌರೋಹಿತ್ಯದಲ್... ಬಂಟ್ವಾಳ: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿನ ಆಚರಣೆ ಬಂಟ್ವಾಳ(reporterkarnataka.com) ರಾಷ್ಟ್ರೀಯ ಸೇವಾ ಯೋಜನೆ ಕಾರ್ಮೆಲ್ ಕಾಲೇಜ್ ಮೊಡಂಕಾಪು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬಂಟ್ವಾಳ ನಗರ ಪೊಲೀಸ್ ಠಾಣೆ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ದಿನ ಆಚರಿಸಲಾಯಿತು. ಬಂಟ್ವಾಳ ನಗರ ... ಪಡು ಬೊಂಡಂತಿಲ: ‘ನಮ್ಮ ನಡೆ ಪೊಳಲಿ ಅಮ್ಮನೆಡೆ’ ಕಾರ್ಯಕ್ರಮ ಯಶಸ್ವಿ; ಅಭಿನಂದನಾ ಕಾರ್ಯಕ್ರಮ ಸುರತ್ಕಲ್ (reporterkarnataka.com):ಕೇಸರಿ ಫ್ರೆಂಡ್ಸ್ ಪಡುಕಾಪೆಟ್ಟು, ಸಂಘ ಹಾಗೂ ಎಲ್ಲಾ ಸಂಸ್ಥೆಗಳ ಕೂಡುವಿಕೆಯಲ್ಲಿ ಭಾನುವಾರ ಪೊಳಲಿ ದೇವಸ್ಥಾನಕ್ಕೆ ನಡೆದ 'ನಮ್ಮ ನಡೆ ಪೊಳಲಿ ಅಮ್ಮನೆಡೆ" ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಪ್ರಮುಖರಿಗೆ ಭಾನುವಾರ ಪಡು ಬೊಂಡಂತಿಲ ಪಾಂಡುರಂಗ ಭಜನಾ ಮಂದಿರದಲ್ಲಿ ಅಭ... « Previous Page 1 …199 200 201 202 203 … 322 Next Page » ಜಾಹೀರಾತು