ಕಿನ್ನಿಗೋಳಿ: ನ.1ರಂದು ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ; ಕಥಾಬಿಂದು ಪುರಸ್ಕಾರ ಮೂಡುಬಿದರೆ(reporterkarnataka.com)ಯುಗ ಪುರುಷ ಕಿನ್ನಿಗೋಳಿ ವತಿಯಿಂದ ಕಥಾ ಬಿಂದು ಸಾಹಿತ್ಯ ವೇದಿಕೆ ವಾಯ್ಸ್ ಆಫ್ ಆರಾಧನ ಆಶ್ರಯದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮ ಕಿನ್ನಿಗೋಳಿ ಯುಗಪುರುಷ ದಲ್ಲಿ ಮಧ್ಯಾಹ್ನ 2 ರಿಂದ ನಡೆಯಲಿದೆ. ಡಾ.ಹರಿಕೃಷ್ಣ ಪುನರೂ... ಮಂಗಳೂರಿನ ಕದ್ರಿ ಬಾಲ ಭವನದಲ್ಲಿ ‘ಕೋಟಿಕಂಠ ಗಾಯನ ಮತ್ತು ಕವಿಗೋಷ್ಠಿ ಮಂಗಳೂರು(reporterkarmatka.com) ರಾಣಿ ಪುಷ್ಪಲತಾದೇವಿ ಸಾರಥ್ಯದ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಆಶ್ರಯದಲ್ಲಿ" ಕೋಟಿಕಂಠ ಗಾಯನ ಮತ್ತು ಕವಿಗೋಷ್ಠಿ" ನಗರದ ಕದ್ರಿ ಬಾಲ ಭವನದಲ್ಲಿ ಶುಕ್ರವಾರ ನಡೆಯಿತು . ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ... ಅರಬ್ಬೀ ಸಮುದ್ರದ ಅಲೆಗಳ ನಿನಾದ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ 50 ಬೋಟ್ ಗಳಲ್ಲಿ ಮೊಳಗಿದ ಕೋಟಿ ಕಂಠ ಗಾಯನ ಮಂಗಳೂರು(reporterkarnataka.com): ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನವು ಮಂಗಳೂರು ನಗರದಲ್ಲಿ ಕೂಡ ಅರ್ಥಪೂರ್ಣವಾಗಿ ನಡೆಯಿತು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಅರಬ್ಬಿ ಸ... ವಲಯವಾರು ಗುರುತಿಗೆ ಅನುಕೂಲವಾಗುವಂತೆ ಆಟೋ ರಿಕ್ಷಾಗಳಿಗೆ ಬಣ್ಣ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com):- ನಗರ ವ್ಯಾಪ್ತಿ (ವಲಯ-1) ಯ ಆಟೋರಿಕ್ಷಾ ಗಳಿಗೆ ಹಳದಿ ಮತ್ತು ಕಪ್ಪು ಹಾಗೂ ಗ್ರಾಮಾಂತರ (ವಲಯ-2) ರಲ್ಲಿ ಬರುವ ಆಟೋರಿಕ್ಷಾ ಗಳಿಗೆ ಹಸಿರು ಹಾಗೂ ಹಳದಿ ಬಣ್ಣ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚಿಸಿದ್ದಾರೆ. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ... ಮಂಗಳೂರು ಹ್ಯಾಮಿಲ್ಟನ್ ವೃತ್ತದಲ್ಲಿ ಸೌಹಾರ್ದ ದೀಪಾವಳಿಯ ಸಂಭ್ರಮ ಮಂಗಳೂರು(reporterkarnataka.com):ದೇಶಾದ್ಯಂತ ಆಚರಿಸಲ್ಪಡುವ ಬೆಳಕಿನ ಹಬ್ಬ ದೀಪಾವಳಿಯನ್ನು ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ತೀರ್ಮಾನದ ಭಾಗವಾಗಿ ಸಮಾನ ಮನಸ್ಕರು ಮಂಗಳೂರು ಇದರ ಆಶ್ರಯದಲ್ಲಿ ಬುಧವಾರ ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ ಹ್ಯಾಮಿಲ್ಟನ್ ವ್ರತ್ತದಲ್ಲಿ ಸೌಹಾರ್ದ ದೀಪಾವಳಿಯನ್... ಮರೋಳಿ ಸೂರ್ಯನಾರಾಯಣ ದೇವಸ್ಥಾನ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com):ನಗರದ ಮರೋಳಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ಸೂರ್ಯನಾರಾಯಣ ದೇವಸ್ಥಾನದ ಎಡ ಬದಿಯ ರಸ್ತೆಯ ಅಡ್ಡರಸ್ತೆಗಳ ಅಭಿವೃದ್ಧಿಗಾಗ... ಶಿವಭಾಗ್ ವಾರ್ಡ್: ಬಿಕರ್ನಕಟ್ಟೆಯ ಸಾರ್ವಜನಿಕ ಅಶ್ವಥಕಟ್ಟೆಯ ಬಳಿ ಅಭಿವೃದ್ಧಿ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆಯ ಶಿವಭಾಗ್ ವಾರ್ಡಿನ ಬಿಕರ್ನಕಟ್ಟೆಯ ಸಾರ್ವಜನಿಕ ಅಶ್ವಥ ಕಟ್ಟೆಯ ಬಳಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದೆಲ್ಲೆಡೆ ಅಭಿವೃದ್ಧಿ ... ರೋಟರಿ ಕ್ಲಬ್ ಮಂಗಳೂರು ಪೂರ್ವ: ‘ಬಲೇ ಗೊಬ್ಬುಗ -2022’ ಕ್ರೀಡಾಕೂಟ; ವಾಟರ್ ಪ್ಯೂರಿಫೈರ್ ಕೊಡುಗೆ ಮಂಗಳೂರು(reporterkarnataka.com): ರೋಟರಿ ಕ್ಲಬ್ ಮಂಗಳೂರು ಪೂರ್ವ ಇದರ ಆಶ್ರಯದಲ್ಲಿ ಆರ್.ಐ ಜಿಲ್ಲೆ ೩೧೮೧ ವಲಯ -೨ ಮತ್ತು ೩ರ “ಬಲೇ ಗೊಬ್ಬುಗ -೨೦೨೨”, ಕ್ರೀಡಾಕೂಟ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು. ಪಿಡಿಜಿ ಎಂ ರಂಗನಾಥ್ ಭಟ್ ಕ್ರೀಡಾಕೂಟ ಉದ್ಘಾಟಿಸಿದರು.ಮುಖ್ಯ ಅತಿಥಿಯಾಗಿ ಆಗಮಿಸಿ... ಅ.22ರಂದು ಬ್ರಹ್ಮಾವರದಲ್ಲಿ ಕೃಷಿ ಮಹೋತ್ಸವ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ ಬ್ರಹ್ಮಾವರ(reporterkarnataka.com): ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಇದೇ ಬರುವ ಅಕ್ಟೋಬರ್ 22ರಂದು 10 ಗಂಟೆಗೆ ಕೃಷಿ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕೇಂದ್ರದ ಸಹ ಸಂಶೋಧನಾ ನಿ... ಪಳ್ಳಿ ಪಂಚಾಯತ್ನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ; ಓದುವ ಹವ್ಯಾಸ ಹೆಚ್ಚಾಗಲಿ: ಸಚಿವ ಸುನಿಲ್ ಕುಮಾರ್ ಕಾರ್ಕಳ(reporterkarnataka.com): ಉತ್ತಮ ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸ ಹೆಚ್ಚಾಗಬೇಕು. ಇದರಿಂದ ಜ್ಞಾನ ವೃದ್ಧಿಯಾಗುತ್ತದೆ. ಮಕ್ಕಳಿಗೆ ಪುಸ್ತಕಗಳನ್ನು ಓದುವಂತೆ ಪ್ರೇರೇಪಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳ ತಾಲೂಕಿನ ಪಳ್ಳಿ ... « Previous Page 1 …203 204 205 206 207 … 322 Next Page » ಜಾಹೀರಾತು