ಕಾಫಿ ಪಿಯೋ ಬಿಸ್ಕೆಟ್ ಕಾವೋ: ಬೆಂಗಳೂರಿನಲ್ಲಿ ಕಾಫಿ ಪ್ರಿಯರಿಗಾಗಿ ‘ಕಾಲ್ ಕಾಫಿ ವಾಲಾ’ ಬೆಂಗಳೂರು(reporterkarnataka.com): ಕಾಫಿ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಎಷ್ಟೇ ಚಾಹ ಕುಡಿಯುವವರು ಆದರೂ ತಲೆ ನೋವಾದಾಗ, ಬೇಜಾರಾದಾಗ, ಮಳೆ ಬಂದಾಗ ಹೀಗೆ ಒಂದಲ್ಲ ಒಂದು ಕಾರಣಕ್ಕೆ ಕಾಫಿಯನ್ನು ಸವಿಯುತ್ತೇವೆ. ಇದಕ್ಕಾಗಿಯೇ ಕಾಫಿ ಪ್ರಿಯರಿಗಾಗಿ ಕುಮಾರಸ್ವಾಮಿ ಲೇ ಔಟ್ ನಲ್ಲಿ ‘ಕಾಲ್ ಕಾಫಿ ವ... ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರೀಡಾ ಕೂಟದಲ್ಲಿ ಜಿಲ್ಲಾಧಿಕಾರಿ ಮಂಗಳೂರು(reporter Karnataka.com): ಜಿಲ್ಲೆಯಲ್ಲಿ ಸೌಹಾರ್ದ ಮೂಡಿಸುವ ನಿಟ್ಟಿನ ಬ್ರ್ಯಾಂಡ್ ಮಂಗಳೂ ರು ಪರಿಕಲ್ಪನೆ ಮಾದರಿಯಾಗಿದೆ. ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ದ.ಕ.ಜಿಲ್ಲಾಡಳಿತ, ಪೊಲೀಸ್ ಇಲಾಖೆ, ದ.ಕ ... ಪರಿಶಿಷ್ಟ ಜಾತಿ- ಪಂಗಡಕ್ಕೆ ಮೀಸಲಾತಿ ಹೆಚ್ಚಳ: ದ.ಕ. ಬಿಜೆಪಿ ಸಂಭ್ರಮಾಚರಣೆ; ಸರಕಾರಕ್ಕೆ ಅಭಿನಂದನೆ ಮಂಗಳೂರು(reporterkarnataka.com): ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಸಮುದಾಯಕ್ಕೆ ರಾಜ್ಯ ಸರ್ಕಾರ ಮೀಸಲು ಹೆಚ್ಚಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಸಂಭ್ರಮ ಆಚರಿಸಲಾಯಿತು. ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯ... ಮಂಗಳೂರು ಇಎಸ್ ಐ ಆಸ್ರತ್ರೆ ಮೇಲ್ದರ್ಜೆಗೇರಿಸಲು ಶಾಸಕ ವೇದವ್ಯಾಸ್ ಕಾಮತ್ ಕೇಂದ್ರ ಸಚಿವ ರಾಮೇಶ್ವರ ತೇಲಿಗೆ ಮನವಿ ಮಂಗಳೂರು(reporterkarnataka.com): ನಗರದ ಇ.ಎಸ್.ಐ ಆಸ್ರತ್ರೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಕೇಂದ್ರ ಉದ್ಯೋಗ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ ತೇಲಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸಚಿವರ ಮಂಗಳೂರು ಭೇಟಿ... ಕೆಎಸ್ಸಾರ್ಟಿಸಿ ಬಸ್- ಬೈಕ್ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು; ಇನ್ನೊಬ್ಬ ಗಂಭೀರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ಹೊರವಲಯದಲ್ಲಿ ಸರ್ಕಾರಿ ಬಸ್ ಹಾಗೂ ಬ... ಮೂಡಿಗೆರೆ: ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 2 ಕುಟುಂಬಗಳ ನಡುವೆ ಗಲಾಟೆ; ಕಾಲಿಗೆ ಗುಂಡು; ರೈತ ಸಂಘ ಜಿಲ್ಲಾಧ್ಯಕ್ಷನ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವ್ಯಕ್ತಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಮೂಡಿ ಗೆರೆಯಲ್ಲಿ ನಡೆದಿದೆ. ಮಂಚೇಗೌಡ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ ಎಂಬುವವರ ನಡುವೆ ಜಮೀನು ವಿವಾದ ನಡೆದಿತ್ತು. ಮಂಚೇಗೌಡರ ಜಾಗದಲ್ಲಿ ದುಗ್ಗಪ್ಪ ಗೌಡರಿಂದ ... ವಿಧಾನಸಭೆ ಚುನಾವಣೆ: ಅವಿಭಜಿತ ದ.ಕ. ಜಿಲ್ಲೆಯಿಂದ ಶ್ಯಾಮಲಾ ಕುಂದರ್ ಕಣಕ್ಕಿಲಿಸಲು ಬಿಜೆಪಿ ಒಲವು? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info. reporterKarnataka@gmail.com ರಾಜ್ಯ ವಿಧಾನಸಭೆ ಸಮೀಪಿಸುತ್ತಿದ್ದಂತೆ ರಾಜಕೀಯ ರಂಗ ರಂಗೇರಲಾರಂಭಿಸಿದೆ. ಒಂದು ಕಡೆ ಆಡಳಿತರೂಢ ಬಿಜೆಪಿ ಅಧಿಕಾರ ಉಳಿಸಲು ಪ್ರಯತ್ನಿಸುತ್ತಿದ್ದರೆ, ಇನ್ನೊಂದು ಕಡೆ ಪ್ರತಿಪಕ್ಷ ಕಾಂಗ್ರೆಸ್ ಅಧಿಕಾರಕ್ಕೇರ... ಮಹಾಕುಂಭಮೇಳ: ಅ.13ರಂದು ಕೆ.ಆರ್.ಪೇಟೆಯಲ್ಲಿ ಮಹದೇಶ್ವರ ಜ್ಯೋತಿ ರಥಯಾತ್ರೆ, ಜಿಲ್ಲಾ ಜನಪದ ಉತ್ಸವ ಡಾ.ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ ಮಂಡ್ಯ info.reporterkarnataka @gmail.com ಮಂಡ್ಯ(reporter Karnataka com): ಕೃಷ್ಣರಾಜಪೇಟೆ ತಾಲ್ಲೂಕಿನ ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳವು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ಜನರಲ್ಲಿ ಜಾಗೃತಿ ಮೂಡಿಸಲು ಅಕ್ಟೋಬ... ಮಂಗಳೂರಿನಲ್ಲಿ ದಸರಾ ಕವಿಗೋಷ್ಠಿ: ಒಂದೇ ವೇದಿಕೆಯಲ್ಲಿ ಮೇಳೈಸಿದ ಬಹು ಭಾಷಿಕತೆ ಮಂಗಳೂರು(reporterkarnataka.com): ತುಳು ಪರಿಷತ್, ಮಯೂರಿ ಫೌಂಡೇಷನ್ ಮತ್ತು ಕರ್ನಾಟಕ ಥಿಯಾಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಇದರ ಸಹಭಾಗಿತ್ವದಲ್ಲಿ ದಸರಾ ಬಹು ಭಾಷಾ ಕವಿಗೋಷ್ಠಿ ಮಂಗಳೂರಿನ ಬಲ್ಮಠದ ಸಹೋದಯದಲ್ಲಿ ನಡೆಯಿತು. ... ಮಂಗಳೂರಿನ ವಾಸುಕಿ ನಗರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporter Karnataka.com):ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡ್ ವ್ಯಾಪ್ತಿಯ ವಾಸುಕಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ವಾಸುಕಿ ನಗರದಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ವೇದಿಕೆ... « Previous Page 1 …206 207 208 209 210 … 322 Next Page » ಜಾಹೀರಾತು