ಕೆಐಒಸಿಎಲ್ ನಿಂದ ಮಾದರಿ ಕಾರ್ಯ: ಸಂಸದ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ; 2 ಕೋಟಿ ಮೊತ್ತದ ಚೆಕ್ ವಿತರಣೆ ಮಂಗಳೂರು(reporter Karnataka.com): ಸ್ಥಳೀಯ ಉದ್ಯೋಗದ ಬೇಡಿಕೆಗಳನ್ನು ಈಡೇರಿಸಿ, ಯಾವುದೇ ರೀತಿಯ ವಿರೋಧಗಳು ವ್ಯಕ್ತವಾಗದಂತೆ ಕೆಐಒಸಿಎಲ್ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುದ... ದೇರೆಬೈಲ್ ಕೊಂಚಾಡಿಯಲ್ಲಿ ಸಂಭ್ರಮದ ನವರಾತ್ರಿ ಮಹೋತ್ಸವ: ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಸಂಪನ್ನ ಮಂಗಳೂರು(reporterKarnataka.com): ನಗರದ ದೇರೆಬೈಲ್ ಕೊಂಚಾಡಿಯ ಶ್ರೀರಾಮ ಭಜನಾ ಮಂದಿರದ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ನವರಾತ್ರಿ ಮಹೋತ್ಸವ ಈ ಬಾರಿಯೂ ಸಂಭ್ರಮದಿಂದ ನಡೆದು ಬುಧವಾರ ರಾತ್ರಿ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಆರಂಭಗೊಂಡು ಸೋಮವಾರ ಮುಂಜಾನೆ ಕೊಂಚಾಡಿಯ ಕೆರೆಯಲ್ಲಿ ವಿಸರ್ಜನೆ ಮಾಡಲ... ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ವೈಭವ: ‘ಪಿಲಿನಲಿಕೆ’ಯ ರಂಗು ಮಂಗಳೂರು(reporter Karnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ದಸರಾ ಆಚರಣೆ ವಿವಿಧ ಸಾಂಸ್ಕೃತಿಕ ಸಂಘಟನೆಗಳ ವತಿಯಿಂದ ಆಗಮನದ ಗೇಟ್ನ ಬಳಿಯಿರುವ ಬಯಲು ವೇದಿಕೆಯಲ್ಲಿ ಎರಡು ದಿನಗಳ ಕಾಲ ನಡೆಯಿತು. ಈ ಸಂಭ್ರಮಾಚರಣೆಯಲ್ಲಿ ಭಜನೆ, ದಾಂಡಿಯಾ, ಯಕ್ಷಗಾನ, ‘ಪಿಲಿ ವೇಷ’ ಮೇಳೈಸ... ಜಾತ್ರೆಯಂತೆ ವೇಳೈಸಿದ ಕುಡ್ಲದ ‘ಪಿಲಿಪರ್ಬ’: 25 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು; ಒಂದು ಡಜನ್ ಹುಲಿ ತಂಡ! ಮಂಗಳೂರು(reporter Karnataka.com):ಅಂದಾಜು 25 ಸಾವಿರ ಜನರು, ಹನ್ನೆರಡು ತಂಡಗಳು, ಆಗಮಿಸಿದ ನಾಗರಿಕರಿಗೆ ಉಚಿತ ಉಟೋಪಚಾರದೊಂದಿಗೆ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ ಕುಡ್ಲದ ಪಿಲಿಪರ್ಬ 2022 ಇತಿಹಾಸದ ವರ್ಣರಂಜಿತ ಅಧ್ಯಾಯದಲ್ಲಿ ತನ್ನದೇ ವಿಶಿಷ್ಟ ಛಾಪನ್ನು ಒತ್ತಿದೆ. ಸಂಸದರೂ, ಬಿಜೆಪಿ... ಮಂಗಳೂರಿನ ಲೇಡಿಹಿಲ್ ಸಮೀಪದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಲೋಕಾರ್ಪಣೆ ಮಂಗಳೂರು(reporter Karnataka.com): ನಗರದ ಲೇಡಿಹಿಲ್ ಹತ್ತಿರದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಲಾಗಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಲೋಕಾರ್ಪಣೆಗೊಳಿಸಿದರು. ... ಬ್ಯಾರಿ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನಾಚರಣೆ’: ‘ಬ್ಯಾರಿ ವಚನಮಾಲೆ’ ಕೃತಿ ಬಿಡುಗಡೆ ಮಂಗಳೂರು(reporter Karnataka.com): ಎಲ್ಲ ಭಾಷೆ ಜೊತೆಗೆ ಇರುವ ಸಾಮರಸ್ಯ ನಮ್ಮದು. ಕರಾವಳಿ ತುಳು, ಬ್ಯಾರಿ, ಕೊಂಕಣಿ ಭಾಷೆಯ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಹೀಗಾಗಿ ಸಹಬಾಳ್ವೆ, ಸಹೋದರತೆ ಮುಖ್ಯ ಆಗುತ್ತದೆ ಎಂದು ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು. ಅವರು ಕ... ಜನಸಾಗರದ ನಡುವೆ ಕುಡ್ಲದ ‘ಪಿಲಿಪರ್ಬ’ದ ಮೊದಲ ಆವೃತ್ತಿಗೆ ವಿಧ್ಯುಕ್ತ ತೆರೆ: ಪೊಳಲಿ ಟೈಗರ್ಸ್ ಪ್ರಥಮ ಮಂಗಳೂರು(reporter Karnataka.com): ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ, ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಟಾನ ಆಯೋಜಿಸಿದ 'ಕುಡ್ಲದ ಪಿಲಿಪರ್ಬ 2022' ಭಾನುವಾರ ರಾತ್ರಿ ಅದ್ದೂರಿಯಾಗಿ ಸಮಾಪನಗೊಂಡಿತು. ಪುರಲ್ದ ಅಪ್ಪೆನ ಮೋಕೆದ ಬೊ... ಟೋಲ್ ತೆರವು ನೇರ ಕಾರ್ಯಾಚರಣೆ ಹೋರಾಟದ ಯಶಸ್ಸಿಗೆ ಪಡುಬಿದ್ರೆಯಲ್ಲಿ ಸಮಾನ ಮನಸ್ಕರ ಸಭೆ ಪಡುಬಿದ್ರೆ(reporterkarnataka.com): ಅಕ್ಟೋಬರ್ 18ರಂದು ನಡೆಯಲಿರುವ ನೇರ ಕಾರ್ಯಾಚರಣೆ, ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಪಡುಬಿದ್ರೆ ವಿಭಾಗದ ಸಿದ್ದತಾ ಸಭೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಪಿಂಗಾರ ಸಭಾಂಗಣದಲ್ಲಿ ನಡೆಯಿತು. ಟೋಲ್ ಗೇಟ್ ... ಗಾಂಧೀಜಿ ವಿಚಾರಧಾರೆ ಕಡೆಗಣಿಸಿ ಭಾರತವನ್ನು ಸದೃಢವಾಗಿ ಕಟ್ಟಲು ಸಾಧ್ಯವಿಲ್ಲ: ಬಿ.ಕೆ. ಇಮ್ತಿಯಾಝ್ ಮಂಗಳೂರು(reporterkarnataka.com): ಅಹಿಂಸೆ ಅಥವಾ ಸಂಪೂರ್ಣ ಅಹಿಂಸೆಯ ಮೇಲೆ ದೃಢವಾಗಿ ರೂಪಿಸಲ್ಪಟ್ಟ ಸಾಮೂಹಿಕ ಅವಿಧೇಯತೆಯ ಮೂಲಕ ದಬ್ಬಾಳಿಕೆಗೆ ಪ್ರತಿರೋಧವನ್ನು ಒಡ್ಡುವ ಸತ್ಯಾಗ್ರಹದ ಪರಿಕಲ್ಪನೆಗೆ ಜಗತ್ತಿಗೆ ದಾರಿ ತೋರಿಸಿದವರು. ಮಹಾತ್ಮ ಗಾಂಧೀಜಿಯವರು ಅದೇ ಅಹಿಂಸಾತ್ಮಕ ಹೋರಾಟವೇ ಭಾರತವನ್ನು ಸ್ವಾತ... ಎಎಪಿ ಪೋರ್ಟಲ್ ವರ್ಷದೊಳಗೆ ಮಂಗಳೂರಿನಲ್ಲಿ ಸಂಚಲನ ಮೂಡಿಸಲಿದೆ: ನಿವೃತ್ತ ನ್ಯಾಯಮೂರ್ತಿ ಸಲ್ದಾನ ಮಂಗಳೂರು(reporterkarnataka.com) : ಆಮ್ ಆದ್ಮಿ ಪಕ್ಷ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಶ್ರಯದಲ್ಲಿ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ ಕಾರ್ಯಕ್ರಮ ಭಾನುವಾರ ನಗರದ ಬಿಜೈ ಚರ್ಚ್ ಹಾಲ್ ನಲ್ಲಿ ಜರಗಿತು. ಬಾಂಬೆ ಮತ್ತು ಕರ್ನಾಟಕ ಹೈ ಕೋರ್ಟ್ ನ ನಿವೃತ ನ್ಯಾಯಮೂರ್ತಿ ಮೈಕಲ್ ಎಫ್. ಸಲ್ದಾನ ಅವರು... « Previous Page 1 …207 208 209 210 211 … 322 Next Page » ಜಾಹೀರಾತು