ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆ: ಆಸ್ಪತ್ರೆ ದಾಖಲಾದ ವಿದ್ಯಾರ್ಥಿಗಳ ಭೇಟಿಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಗಳೂರು(reporterkarnataka.com): ಪುತ್ತೂರಿನ ಕೊಂಬೆಟ್ಟು ಕಾಲೇಜಿನಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎನ್ ಎಸ್ ಯುಐ ಕರ್ನಾಟಕ ಉಸ್ತುವಾರಿ ಆರ್.ಧ್ರುವನಾರಾಯಣ್ ಭೇಟಿ ಮಾಡಿ ಯೋಗಕ್ಷೇಮ ವಿಚಾ... ಉಡುಪಿ ಜುವೆಲ್ಲರಿಯಿಂದ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು: ಗ್ರಾಹಕರ ಸೋಗಿನಲ್ಲಿ ಬಂದ ಆ ಮಹಿಳೆಯರು ಮಾಡಿದ್ದೇನು? ಉಡುಪಿ(reporterkarnataka.com): ಸೇಲ್ಸ್ ಮೆನ್ ನ ಗಮನ ಬೇರೆಡೆಗೆ ಸೆಳೆದು ಇಬ್ಬರು ಮಹಿಳೆಯರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್ ಡೈಮಂಡ್ & ಗೋಲ್ಡ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ನಡೆದಿದೆ. ನ.23ರಂದು ಸಂಜೆ 6.15ರ ಸುಮಾರಿಗೆ ಉಡ... ಗ್ರೀನ್ ಹಂಟ್- ಸ್ವಚ್ಛ ಜಾಗೃತಿ ಸ್ಪರ್ಧೆ ಹಾಗೂ ಪೌರ ಧ್ವನಿ- ಪೌರ ಕಾರ್ಮಿಕರೊಂದಿಗೆ ಸಂವಾದ ವರದಿ/ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸ್ವಚ್ಛ ಭಾರತದ ಕಲ್ಪನೆ ಮೋದಿಜಿಯವರು ಪ್ರಧಾನಮಂತ್ರಿಯಾದಾಗ ಕಂಡ ಕನಸು. ಸತತವಾಗಿ 10 ವರ್ಷ ಗಳಿಂದ ನಾವೆಲ್ಲರೂ ಸೇರಿ ಸ್ವಚ್ಛತೆಗಾಗಿ ಎಲ್ಲರೂ ಸಹಾಭಾಗೀಗಳಾಗಿದ್ದೇವೆ. ಸ್ವಚ್ಛತೆ ಸಮಾಜದ ತೀರಾ ಅಗತ್ಯತೆಯ ವಿಚಾರ ಎಂದು ಉ... ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ ಮಂಗಳೂರು(reporterkarnataka.com): ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಮಂಗಳೂರಿನ ಹೆಮ್ಮೆಯ ಆಧ್ಯಾತ್ಮಿಕ ಕೇಂದ್ರ ರಾಮಕೃಷ್ಣ ಮಠಕ್ಕೆ ಮಂಗಳೂರಿನ ನಾಗರಿಕರಿಂದ ಗೌರವಾಭಿವಂದನೆ ಹಾಗೂ ಪೌರಸಮ್ಮಾನ ಕಾರ್ಯಕ್ರಮ ನ.27ರಂದು ಸಂಜೆ 6 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಗೌರವಾಭಿನಂದನಾ ಸಮಿ... ಹೆಣ್ಮಕ್ಕಳ ಮೇಲಿನ ಅತ್ಯಾಚಾರ ವಿರುದ್ಧ ರಾಜಕೀಯ ರಹಿತ ಹೋರಾಟ ನಡೆಯಬೇಕು: ಪ್ರತಿಭಾ ಕುಳಾಯಿ ಮಂಗಳೂರು(reporterkarnataka.com): ನಾವು ಸುಮ್ಮನೆ ಇದ್ರೆ ಪ್ರಕರಣಗಳು ಮುಚ್ಚಿ ಹೋಗುತ್ತವೆ. ಎಲ್ಲಾ ಸಂಘಟನೆಗಳು ರಾಜಕೀಯ ಬಿಟ್ಟು ಹೆಣ್ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುರುಳರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡಲು ಹೋರಾಡಬೇಕು ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಪ್ರತಿಭಾ ಕುಳಾಯಿ ಹೇಳಿದರು. ನಗರ... 1 ವಾರದ ವಾಣಿಜ್ಯೋದ್ಯಮ ಅಭಿವೃದ್ಧಿ ತರಬೇತಿ ಮುಗಿಸಿದ ತಲಪಾಡಿ ಶಾರದಾ ಕಾಲೇಜು: ದ.ಕ. ಜಿಲ್ಲೆಯಲ್ಲೇ ಮೊದಲ ವಿದ್ಯಾಸಂಸ್ಥೆ ಹೆಗ್ಗಳಿಕೆ ಮಂಗಳೂರು(reporterkarnataka.com): ತಲಪಾಡಿಯ ಶಾರದಾ ಕಾಲೇಜಿನಲ್ಲಿ ಒಂದು ವಾರದ ವಾಣಿಜ್ಯೋದ್ಯಮ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಪೂರ್ಣಗೊಂಡಿದ್ದು, ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ... ಮದ್ಯಮ ವರ್ಗದ ಕಾಫಿ ಬೆಳೆಗಾರರ ಬದುಕು ಬರ್ಬಾದ್: ತೋಟದಲ್ಲಿ ಕಸ ಹೊಡೆದು ಕಾಫಿ ಆರಿಸುತ್ತಿರೋ ಮಲೆನಾಡಿಗರು ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿತೋಟದಲ್ಲಿ ಕಸ ಹೊಡೆದು ಮಳೆಗಾಳಿಗೆ ಬಿದ್ದಿರೋ ಕಾಫಿಯನ್ನ ಆಯ್ದುಕೊಂಡು ಮನೆಗೆ ತರುವಂತಹಾ ದುಸ್ಥಿತಿ ಜಿಲ್ಲೆಯ ಮಲೆನಾಡು ಭಾಗಕ್ಕೆ ಬಂದೊದಗಿದೆ. ಈ ದೃಶ್ಯ ನೋಡುಗರ ಕಣ್ಣಿಗೆ ಕರುಳು ಹಿಂಡುವಂತಿದೆ. ... ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ: ಡಾ. ಸುಧಾ ಎ.ಆರ್. ಅಭಿಮತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಲಾತ್ಮಕತೆ ಹಾಗೂ ಸೂಕ್ಷ್ಮ ಅಭಿವ್ಯಕ್ತಿ ತೇಜಸ್ವಿ ಕಥೆಗಳ ವಿಶೇಷ ವಿಶೇಷವಾಗಿದೆ ಎಂದು ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಸುಧಾ ಎ.ಆರ್.ಹೇಳಿದರು. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃ... ಹಿರಿಯೂರು: ನವಂಬರ್ 28ರಂದು ವಧು-ವರರ ಉಚಿತ ಸಮಾವೇಶ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಿರಿಯೂರು ಗ್ರಾಮೀಣ ಮತ್ತು ನಗರ ಪ್ರದೇಶಗಳ ಕುಂಚಿಟಿಗ ಸಮುದಾಯದವರ ಗಂಡು- ಹೆಣ್ಣು ನೋಡಲಿಕ್ಕೆ ಯಾವುದೇ ಮಧ್ಯವರ್ತಿಗಳ ಕಮಿಷನ್ ಇಲ್ಲದೆ ಉಚಿತವಾಗಿ ಒಂದೇ ಸೂರಿನಡಿ ನಡೆಯುವ ಕಾರ್ಯಕ್ರಮವಾಗಿದೆಯೇ ಹೊರತು ಯಾವುದೇ ... ಮಕ್ಕಳ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ: ದ.ಕ.ಜಿಲ್ಲೆ; ಕೊರೊನಾ ಅವಧಿಯಲ್ಲಿ 48 ಪೋಕ್ಸೋ ಪ್ರಕರಣ ದಾಖಲು !! ಮಂಗಳೂರು(reporterkarnataka.com): ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಯಾನಕ ಸತ್ಯ ಬೆಳಕಿಗೆ ಬಂದಿದೆ. ಇಲ್ಲಿನ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊರೊನಾ ಅವಧಿಯಲ್ಲಿ 48 ಪೋಕ್ಸೋ (ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ) ಪ್ರಕರಣಗಳು ದಾಖಲಾಗಿದೆ. 4 ಮಕ್ಕಳ ನ್ಯ... « Previous Page 1 …211 212 213 214 215 … 268 Next Page » ಜಾಹೀರಾತು