Bantwal | ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆಗ್ರಹಿಸಿ ಪೋಸ್ಟ್ ಕಾರ್ಡ್ ಚಳವಳಿ ಬಂಟ್ವಾಳ(reporterkarnataka.com): ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂದು ಆಗ್ರಹಿಸಿ ಬಿ.ಸಿ. ರೋಡ್ ನಲ್ಲಿ ಬಂಟ್ವಾಳ ವಕೀಲರ ಸಂಘ ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಪೋಸ್ಟ್ ಕಾರ್ಡ್ ಚಳವಳಿ ನಡೆಯಿತು. ಬಂಟ್ವಾಳ ವಕೀಲರ ಸಂಘದ ಮಾಜಿ ಅಧ್ಯಕ್ಷ ಪಿ.ಜಯರಾಮ ರೈ ಅವರು ಪೋಸ್ಟ್ ಕಾರ್ಡ್... ಸುರತ್ಕಲ್: ಇಬ್ಬರಿಗೆ ಚೂರಿ ಇರಿದ ಪ್ರಕರಣ; 4 ಮಂದಿ ಆರೋಪಿಗಳ ಬಂಧನ ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಕಾನಾ ಬಳಿ ಇಬ್ಬರಿಗೆ ಚೂರಿ ಇರಿದ ಪ್ರಕರಣ ಸಂಬಂಧಿಸಿದಂತೆ 4 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಶಾಂತ್ (29), ಕೆ ವಿ. ಅಲೆಕ್ಸ್(27), ನಿತಿನ್(26) ಹಾಗೂ ಆರುಣ್ ಶೆಟ್ಟಿ(56) ಎಂದು ಗುರುತಿಸಲಾಗಿದೆ. ಗುರುವಾರ ರ... Mangaluru | ಎಂಸಿಸಿ ಬ್ಯಾಂಕ್ ಆಡಳಿತ ಕಚೇರಿಯಲ್ಲಿ ದೀಪಾವಳಿ ಆಚರಣೆ ಮಂಗಳೂರು(reporterkarnataka.com): ನಗರದ ಎಂಸಿಸಿ ಬ್ಯಾಂಕಿನ ಆಡಳಿತ ಕಚೇರಿಯಲ್ಲಿ ಅಕ್ಟೋಬರ್ 21ರಂದು ಸಂಭ್ರಮದಿಂದ ದೀಪಾವಳಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು. ಸಮಾರಂಭದಲ್ಲಿ ಗೌರವಾನ್ವಿತ ಮುಖ್ಯ ಅತಿಥಿಗಳಾದ ಮಂ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಸ್ಟೇಟ್ ಬ್ಯಾಂಕ್ ಶಾಖೆಯ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸ್ಟೇಟ್ಬ್ಯಾಂಕ್ ಶಾಖೆಯ ದಶಮನೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸ್ಟೇಟ್ಬ್ಯಾಂಕ್ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳ... Mangaluru | ವೈಸಿಎಸ್ ಕ್ರಿಕೆಟ್: ಪಾಲ್ದನೆ ಚರ್ಚ್ ತಂಡಕ್ಕೆ ದ್ವಿತೀಯ ಸ್ಥಾನ ಮಂಗಳೂರು(reporterkarnataka.com): ನೀರುಮಾರ್ಗದಲ್ಲಿ ನಡೆದ ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ 12 ಚರ್ಚ್ ಗಳ ವೈ.ಸಿ.ಎಸ್. ಸದಸ್ಯರ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ದನೆ ಚರ್ಚ್ ತಂಡ ದ್ವಿತೀಯ ಸ್ಥಾನವನ್ನು ಗೆದ್ದು ಕೊಂಡಿದೆ. ರೋಚಕ ಫೈನಲ್ ಪಂದ್ಯದಲ್ಲಿ ಸೂಪರ್ ಓವರ್ ನಲ್ಲಿ ಆತಿಥೇಯ ನೀರುಮಾರ್ಗ ಚ... Mangaluru | ಬಜಿಲಕೇರಿ ಗೋಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ ಗೋ ಪೂಜೆ ಮಂಗಳೂರು(reporterkarnataka.com); ನಗರದ ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದ ವಠಾರದಲ್ಲಿರುವ ಗುರುರಾಜ್ ಭಟ್ ಅವರ ಮಾಲೀಕತ್ವದ ಗೋ - ಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ 33 ಕೋಟಿ ದೇವತೆಗಳ ಅವಾಸಸ್ಥಾನವಾಗಿರುವ ಗೋ- ಮಾತೆಯ ಪೂಜೆ ಆಚರಿಸಲಾಯಿತು. ಹಿಂದೂ ಧರ್ಮದಲ್ಲಿ ಹಸುವಿಗೆ ವಿಶೇಷ ಸ್ಥಾನ, ಮ... ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ‘ದೀಪಾವಳಿ ಪರ್ವದ ಐಸಿರ’ ಕಾರ್ಯಕ್ರಮ ಮಂಗಳೂರು:(reporterkarnataka.com):ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಯೋಗದಲ್ಲಿ ದೀಪಾವಳಿ ಪರ್ಬದ ಐಸಿರ, ಪಾತೆರಕತೆ, ಕಬಿಗೋಷ್ಠಿ, ನೃತ್ಯ ಸಂಭ್ರಮ, ಪದರಂಗಿತ ಕಾರ್ಯಕ್ರಮ ಬಲ್ಮಠ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಜರಗಿತು. ... Mangaluru | ಕುಲಶೇಖರ ಪರಿಸರದಲ್ಲಿ ಸಿಡಿಲಿಗೆ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ: 10 ಲಕ್ಷಕ್ಕೂ ಹೆಚ್ಚು ನಷ್ಟ; ಐವನ್ ಭೇಟಿ ಮಂಗಳೂರು(reporterkarnataka.com): ನಗರದ ಕುಲಶೇಖರ ಪರಿಸರದಲ್ಲಿ ಶನಿವಾರ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು, ಸುಮಾರು 10 ಮನೆಗಳಿಗೆ ಹಾನಿಯಾಗಿವೆ. ವಿದ್ಯುತ್ ಸಂಪರ್ಕ ಕಳೆದುಕೊಂಡು ವಿದ್ಯುತ್ ಮೀಟರ್ ಎಲ್ಲ ಸುಟ್ಟು ಹೋಗಿ 10 ಲಕ್ಷಕ್ಕೂ ನಷ್ಟ ಉಂಟಾಗಿದ್ದು ಸ್ಥಳಕ್ಕೆ ವಿಧಾನ ಪರಿಷತ್... Mangaluru | ಕೊಂಕಣಿ ಕಾದಂಬರಿ ಸ್ಪರ್ಧೆ: ದ್ವಿತೀಯ ಸ್ಥಾನ ಪಡೆದ ವಿನ್ಸೆಂಟ್ ಪಿಂಟೊ ಅವರಿಗೆ ಬಹುಮಾನ ವಿತರಣೆ ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ನಡೆಸಿದ ಕೊಂಕಣಿ ಕಾದಂಬರಿ ಸ್ಪರ್ಧೆಯಲ್ಲಿ ವಿನ್ಸೆಂಟ್ ಪಿಂಟೊ ಅವರ ಕುದ್ರ್ಯಾಚೊ ರಾಕ್ವಲಿ ಕಾದಂಬರಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯ... ತುಳುನಾಡಿನಲ್ಲಿ ಬೆಳಕಿನ ಹಬ್ಬ ದೀಪಾವಳಿ ವೈಭವ; ನರಕಚತುರ್ದಶಿ, ಬಲಿಪಾಡ್ಯ, ಗೋಪೂಜೆಯ ಸಂಭ್ರಮ ವಾಣಿ ರಘುನಾಥ್ ಕಣ್ವತೀರ್ಥ ಮಂಗಳೂರು info.reporterkarnataka@gmail.com ದೀಪಾವಳಿ ಪ್ರಸಿದ್ಧ ಬೆಳಕಿನ ಹಬ್ಬ. ದೀಪಗಳ ಪರಂಪರೆಯನ್ನು ಹೊಂದಿರುವ ಲಕ್ಷ ದೀಪೋತ್ಸವ ನಾಲ್ಕೈದು ದಿನಗಳೂ ದೇಶಾದ್ಯಂತ ಆಚರಿಸುತ್ತಾರೆ. ಮಹಾವಿಷ್ಣುವಿನ ನರಕಾಸುರ ವಧೆ ಮತ್ತು ಬಲೀಂದ್ರ ವಿಜಯಗಳ ಪೂಜೆ, ಮಹಾಲಕ್ಷ್ಮಿಯ ... « Previous Page 1 …20 21 22 23 24 … 321 Next Page » ಜಾಹೀರಾತು