ಸಮಸ್ಯೆ ಅಥವಾ ದೌರ್ಜನ್ಯಗಳನ್ನು ಮೌನವಾಗಿ ಎದುರಿಸುವುದು ಯಾವುದೇ ಸಮಾಜದ ಒಳ್ಳೆಯ ಲಕ್ಷಣವಲ್ಲ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಮಂಗಳೂರು (reporterkarnataka.com): ಸಮಸ್ಯೆ ಅಥವಾ ದೌರ್ಜನ್ಯಗಳನ್ನು ಮೌನವಾಗಿಯೇ ಎದುರಿಸುವುದು ಯಾವುದೇ ಸಮಾಜದ ಒಳ್ಳೆಯ ಲಕ್ಷಣವಲ್ಲ, ಇಂತಹ ಸ್ಥಿತಿಗಳಲ್ಲಿ ನೆರವು ನೀಡಲು ಕಾನೂನು ಸೇವಾ ಪ್ರಾಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಹೇಳಿದರು. ಅ... ‘ವಾಯ್ಸ್ ಆಫ್ ಆರಾಧನಾ’: ಡಿಸೆಂಬರ್ ತಿಂಗಳ ಟಾಪರ್ ಆಗಿ ಭೂಮಿಕಾ ಆರ್. ಶೆಟ್ಟಿ ಹಾಗೂ ಬಾಲ ಪ್ರತಿಭೆ ಅರ್ಚಿತ್ ವಿ. ಕಶ್ಯಪ್ ಆಯ್ಕೆ ಮಂಗಳೂರು(reporterkarnataka news): 'ಆರದಿರಲಿ ಬದುಕು ಆರಾಧನಾ' ಸಂಸ್ಥೆಯು ರಾಜ್ಯಮಟ್ಟದ ಕನ್ನಡ ಡಿಜಿಟಲ್ ಪತ್ರಿಕೆ 'ರಿಪೋರ್ಟರ್ ಕರ್ನಾಟಕ' ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಡಿಸೆಂಬರ್ ತಿಂಗಳ ಟಾಪರ್ ಆಗಿ ಭೂಮಿಕಾ ಆರ್. ಶೆಟ್ಟಿ ಹಾಗೂ ಬಾಲ ಪ್ರತಿಭೆ ... ಕುಮಟಾದಲ್ಲಿ ನಡೆದ ಪೊಲೀಸ್ ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬದ ವಿವಾಹ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ಕುಮಟಾದಲ್ಲಿ(reporterkarnataka.com): ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಟಿಸಿದ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೋಲೀಸ್ ದೌರ್ಜನ್ಯಕ್ಕೊಳಗಾದ ಕೀರ್ತಿ ಕುಟುಂಬದ ವಿವಾಹ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಿ ದೌರ್ಜನ್ಯಕ್ಕೊಳಗಾದ ಕುಟುಂಬಕ... ಮಂಗಳೂರು: ಕೊರಗಜ್ಜ ಕಟ್ಟೆಯಲ್ಲಿ ಕಾಂಡೋಮ್ ಇರಿಸಿದ ಆರೋಪಿ ಬಂಧನ; ಊಹಾಪೋಹಗಳಿಗೆ ತೆರೆ ಮಂಗಳೂರು(reporterkarnataka.com): ನಗರದ ಅತ್ತಾವರ ಬಳಿಯ ಕೊರಗಜ್ಜ ಕಟ್ಟೆಯಲ್ಲಿ ಉಪಯೋಗಿಸಿದ ಕಾಂಡೋಮ್ ಇರಿಸಿ ಅಪವಿತ್ರಗೊಳಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಹುಬ್ಬಳ್ಳಿ ಯವನಾದ ಪ್ರಸ್ತುತ ಕೋಟೆಕಾರು ಮುಂಡಾಣ ಎಂಬಲ್ಲಿ ವಾಸವಾಗಿರುವ ದೇವದಾಸ್ ದೇಸಾಯಿ (62) ಬಂಧಿತ ಆರೋ... ಮಂಗಳೂರು : ರಘು ಇಡ್ಕಿದು ಅವರಿಗೆ ‘ಹಂಸಕಾವ್ಯ ಪುರಸ್ಕಾರ’ ಮಂಗಳೂರು(Reporter Karnataka) ಮಂಗಳೂರಿನ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನವು ಅತ್ಯುತ್ತಮ ಪ್ರಕಟಿತ ಕವನಸಂಕಲನಕ್ಕೆ ರಾಜ್ಯಮಟ್ಟದಲ್ಲಿ ನೀಡುವ 2021ನೇ ಸಾಲಿನ ಹಂಸಕಾವ್ಯ ಪುರಸ್ಕಾರಕ್ಕೆ ಕವಿ ರಘು ಇಡ್ಕಿದು ಅವರ 'ನೆತ್ತರು ಮತ್ತು ಮೌನದೊಳಗೊಂದು ಚಿತ್ರ' ಕವನ ಸಂಕಲನ ಆಯ್ಕೆಗೊಂಡಿದ... ಪಕ್ಷಿ ಜಗತ್ತಿನ ಕುರಿತು ಬೆರಗು ಮೂಡಿಸುವ ಕೃತಿ ‘ಮಿಂಚುಳ್ಳಿ’: ಕೊಟ್ಟಿಗೆಹಾರದಲ್ಲಿ ತೇಜಸ್ವಿ ಓದು ಕಾರ್ಯಕ್ರಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಪಕ್ಷಿಗಳ ವಿವರಗಳನ್ನು ರೋಚಕವಾಗಿ ನಿರೂಪಣೆ ಮಾಡಿರುವ ಮಿಂಚುಳ್ಳಿ ಕೃತಿ ಪಕ್ಷಿಗಳ ಬಗ್ಗೆ ಬೆರಗು ಹುಟ್ಟಿಸುವ ಕೃತಿಯಾಗಿದೆ ಎಂದು ಲೇಖಕ ಪೂರ್ಣೆಶ್ ಮತ್ತಾವರ ಹೇಳಿದರು. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನ... ಪುತ್ತೂರಿನ ವಕೀಲರ ಸಂಘ ಉದ್ಘಾಟನೆ:ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಅಬ್ದುಲ್ ನಜೀರ್ ಚಾಲನೆ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡವನ್ನು ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಮಂಗಳವಾರ ಉ... ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ, ಕ್ರಷರ್ಗಳ ಬಗ್ಗೆ ತಿಂಗಳೊಳಗೆ ವರದಿ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ, ಕ್ರಷರ್ಗಳ ಬಗ್ಗೆ ತಿಂಗಳೊಳಗೆ ವರದಿ ನೀಡಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್... ಎಸ್ ಸಿಐ ಮಂಗಳೂರು ಘಟಕದ ಅಧ್ಯಕ್ಷ ಹರಿಪ್ರಸಾದ್ ರೈ ಮದುವೆ ವಾರ್ಷಿಕೋತ್ಸವ: 100 ಕೆಜಿ ಅಕ್ಕಿ, ನಗದು ವಿತರಣೆ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ ಕಾರಮೊಗರಗುತ್ತು ಅವರ ಮದುವೆ ವಾರ್ಷಿಕೋತ್ಸವ ಪ್ರಯುಕ್ತ 100 ಕೆ.ಜಿ. ಅಕ್ಕಿಯನ್ನು ವಿತರಿಸಲಾಯಿತು. ಅಪಘಾತಕ್ಕೀಡಾಗಿ ಬೆನ್ನು lಮೂಳೆ ಮುರಿತಕ್ಕೊಳಗಾಗಿ ಕಳೆದ 17 ವರ್ಷಗಳ... ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಭೇಟಿ: ಆಶ್ಲೇಷ ಪೂಜೆ ಸಲ್ಲಿಕೆ ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜಸ್ಟಿಸ್ ಅಬ್ದುಲ್ ನಝೀರ್ ಅವರು ಕುಟುಂಬ ಸಮೇತರಾಗಿ ಬಂದು ಆಶ್ಲೇಷ ಬಲಿ ಪೂಜೆಯನ್ನು ಸಲ್ಲಿಸಿದರು. ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಡಿ.26ರ ರಾತ್ರಿ 8.10ಕ್ಕೆ ... « Previous Page 1 …220 221 222 223 224 … 285 Next Page » ಜಾಹೀರಾತು