ರಾಜ್ಯದಲ್ಲಿ ಮುಂದಿನ 2 ವರ್ಷದಲ್ಲಿ 57 ಸಾವಿರ ಹೆಕ್ಟೇರ್ ಬಿದಿರ ಕಾಡು: ಅರಣ್ಯ ಸಚಿವ ಉಮೇಶ್ ಕತ್ತಿ ಬೆಳ್ತಂಗಡಿ (reporterkarnataka.com): ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 57 ಸಾವಿರ ಹೆಕ್ಟೇರ್ಗಳಷ್ಟು ಬಿದಿರಿನ ಕಾಡನ್ನು ಬೆಳೆಸಲಾಗುವುದು ಎಂದು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಬಡ... ಬೆಂಗ್ರೆ: ಮೃತ ಮೀನುಗಾರನ ಕುಟುಂಬಕ್ಕೆ ಶಾಸಕ ವೇದವ್ಯಾಸ ಕಾಮತ್ 6 ಲಕ್ಷ ರೂ. ಚೆಕ್ ಹಸ್ತಾಂತರ ಮಂಗಳೂರು(reporterkarnataka.com): ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಅವಘಡದಿಂದ ಮೃತಪಟ್ಟ ಮೀನುಗಾರರೊಬ್ಬರ ಕುಟುಂಬಕ್ಕೆ ಮೀನುಗಾರರ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಸಂತ್ರಸ್ತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. ಕಳೆದ ಬುಧವಾರದಂದು ಬೆಂ... ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಜೂನ್ 26ರಂದು ‘ಗುರುನಮನ’ ಮಂಗಳೂರು(reporterkarnataka.com): ಶತಮಾನ ಪರಂಪರೆ ಹೊಂದಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟವಾದ ಮತ್ತು ಘನತೆಯ ಗುರುನಮನ ಕಾರ್ಯಕ್ರಮ ನಗರದ ಕೊಡಿಯಾಲಬೈಲ್ ಟಿ.ವಿ.ರಮಣ ಪೈ ಸಭಾಭವನದಲ್ಲಿ ಜೂನ್ 26ರಂದು ಬೆಳಗ್ಗೆ 9.30ರಿಂದ ನಡೆಯಲಿದೆ. ಕೆನರಾ ಶಿಕ್ಷಣ ಸ... ಸ್ಮಾರ್ಟ್ ಸಿಟಿಯಿಂದ ಜನಪರ ಕಾರ್ಯಕ್ರಮ: ಶಾಸಕ ವೇದವ್ಯಾಸ್ ಕಾಮತ್ ಮೆಚ್ಚುಗೆ ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದ ಅಭಿವೃದ್ದಿ ಕಾಮಗಾರಿಗಳೊಂದಿಗೆ ಹಲವು ಜನಪರ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಅವರು ನಗರದ ಲೇಡಿಹಿಲ್ನಲ್ಲಿ ಸ್ಮಾರ್ಟ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನಿಂದ ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ‘ಸ್ಕಿಲ್ಅಪ್’ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ 'ಸ್ಕಿಲ್ಅಪ್' ನಗರದ ಶಕ್ತಿನಗರದ ಕಲಾಂಗಣದಲ್ಲಿ ಜರುಗಿತು. ಕಾರ್ಯಾಗಾರವನ್ನು ಅಂತಾರಾಷ್ಟ್ರೀಯ ಅಧ್ಯಕ್ಷರಾದ Snr.PPF. ಭರತ್ ದಾಸ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರ... ಬೆಂಗ್ರೆ ಸ್ಯಾಂಡ್ಸ್ ಪಿಟ್ ಶಾಲೆ ಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರು(reporterkarnataka.com): ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ, ಧರ್ಮಸ್ಥಳ ಶಾಂತಿವನ ಟ್ರಸ್ಟ್ , ಭಾರತ ಸೇವಾದಳ ಜಿಲ್ಲಾ ಸಮಿತಿ, ದ. ಕ. ಜಿಲ್ಲಾಡಳಿತ ಸಹಭಾಗಿತ್ವದಲ್ಲಿ ಬೆಂಗ್ರೆಯ ಸ್ಯಾಂಡ್ಸ್ ಪಿಟ್ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜರುಗಿತು. ಕಾ... ಸೀನಿಯರ್ ಚೇಂಬರ್ ಮಂಗಳೂರು ಲೀಜನ್ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಮಂಗಳೂರು ಲೀಜನ್ ವತಿಯಿಂದ 'ಅಂತಾರಾಷ್ಟ್ರೀಯ ಯೋಗ ದಿನಾಚರಣೆ'ಯನ್ನು ನಂತೂರಿನ ಸ್ವಾಮಿ ಸದಾನಂದ ಸರಸ್ವತಿ ವಿದ್ಯಾಲಯದಲ್ಲಿ ನಡೆಸಲಾಯಿತು. ಸೀನಿಯರೇಟ್ ಅಧ್ಯಕ್ಷೆ ನಿರ್ಮಲಾ ಪ್ರಮೋದ್ ಹಾಗೂ ಇತರ ಸದಸ್ಯರು ಭಾಗವಹಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಗರು ನೀಡಿರುವ ಕೊಡುಗೆ ಎಲ್ಲರಿಗೂ ತಿಳಿಯಬೇಕು : ಡಿ.ವೇದವ್ಯಾಸ ಕಾಮತ್ ಮಂಗಳೂರು (Reporter Karnataka) ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಗರು ನೀಡಿರುವ ಕೊಡುಗೆ ಎಲ್ಲರಿಗೂ ತಿಳಿಯಬೇಕು. ದೇಶದಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಆರಂಭವಾಗುವ ಮೊದಲೇ ಸುಳ್ಯದಲ್ಲಿ ʼಅಮರ ಸುಳ್ಯ ದಂಗೆʼನಡೆದಿತ್ತು ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು ‘ಆಜಾದಿ ಕಾ ... ಕೊನೆಗೂ ನನಸಾಯಿತು ಅಪ್ಪಣ್ಣನ ಮನೆ ಕನಸು: ಸ್ಥಳೀಯ ದಾನಿಗಳ ಸಹಕಾರದಿಂದ ಗೃಹ ನಿರ್ಮಾಣ ಮಂಗಳೂರು(reporterkarnataka.com): ಸುಮಾರು 12 ವರ್ಷಗಳ ಹಿಂದೆ ಮಾಡಿನಿಂದ ಬಿದ್ದು ಆದ ಏಟಿನಿಂದ ಉಳಿ ಹಿಡಿಯಲಾರದೆ ಮರದ ಕೆತ್ತನೆಯ ಕೆಲಸ ಕೈ ಬಿಟ್ಟು ಜೀವನ ನಿರ್ವಹಣೆಗಾಗಿ ಮೂಡೆ ಹೆಣೆದು ಮಾರಾಟ ಮಾಡಿ ಬರುವ ಅಲ್ಪ ಆದಾಯದಿಂದ ಬದುಕು ಕಟ್ಟಿಕೊಂಡಿದ್ದ ಪಂಜಿಮೊಗರು ವಿದ್ಯಾನಗರದ ಮಂಜುನಾಥ ಆಚಾರ್ಯ (ಅಪ್ಪ... ಜನರ ಸಮಸ್ಯೆಗಳಿಗೆ ನೇರ ಪರಿಹಾರಕ್ಕೆ ಸಾರ್ವಜನಿಕರ ಭೇಟಿ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com): ಜನರ ಸಮಸ್ಯೆಗಳನ್ನು ನೇರವಾಗಿ ಪರಿಹರಿಸುವ ನಿಟ್ಟಿನಲ್ಲಿ ಕಚೇರಿಯಲ್ಲಿ ಸಾರ್ವಜನಿಕ ಭೇಟಿಯ ಮೂಲಕ ಪ್ರಯತ್ನಿಸುತ್ತೇನೆ. ಜನರು ತಮ್ಮ ಸಮಸ್ಯೆಯನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಲು ಸಾರ್ವಜನಿಕ ಭೇಟಿ ವೇದಿಕೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾ... « Previous Page 1 …224 225 226 227 228 … 322 Next Page » ಜಾಹೀರಾತು