ಸೋನಾಳಿಕೆ: ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಬಜಾಲ್ ವಾರ್ಡಿನ ಸೋನಾಳಿಕೆಯಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸೋನಾಳಿಕೆ ಪರಿಸರದಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ಚರಂಡಿ ಅಭಿವ... ಮೂಡಿಗೆರೆ: ಸಂಬಂಧಿಕರ ಜತೆ ಪೂಜೆಗೆ ತೆರಳಿದ ವ್ಯಕ್ತಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪೂಜೆ ಮಾಡಲು ಸಂಬಂಧಿಕರ ಜೊತೆ ಹೋದ ವ್ಯಕ್ತಿಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಆಲೆಕಾನ್ ಗ್ರಾಮದ ಗುಳಿಗ ದೈವದ ಗುಡಿಯ ಸಮೀಪದಲ್ಲಿ ನಡೆದಿದೆ. ಬಾಳ... ಮಂಗಳೂರು ಸ್ಮಾರ್ಟ್ ಸಿಟಿ ಕಂಪನಿಗೆ ತಾಂತ್ರಿಕ ಪ್ರಧಾನ ವ್ಯವಸ್ಥಾಪಕರು ಬೇಕಾಗಿದ್ದಾರೆ: ಅರ್ಹರಿಗೆ ಅವಕಾಶ ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಉತ್ತಮ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಪ್ರಧಾನ ವ್ಯವಸ್ಥಾಪಕರು (ಒಂದು ಹುದ್ದೆ) ಹಾಗೂ ಆಡಳಿತ ಪ್ರಧಾನ ವ್ಯವಸ್ಥಾಪಕರ (ಒಂದ... ಮಂಗಳೂರು ರಥಬೀದಿಯ ವೆಂಕಟರಮಣ ದೇವಳದಲ್ಲಿ ಸಾಮೂಹಿಕ ಬ್ರಹ್ಮೋಪದೇಶ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಶ್ರೀ ದೇವಳದಲ್ಲಿ ಸಮಾಜದ 18 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ ಕಾಶೀ ಮಠಾಧೀಶರಾದ ಶ್ರೀಮದ... ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ ಬಂಟ್ವಾಳ(reporterkarnataka.com): ಕರ್ನಾಟಕ ಅರಣ್ಯ ಇಲಾಖೆ ಹಾಗೂ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟೀ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಗಿಡ ನೆಡುವ, ಗಿಡ ವಿತರಣೆ ಹಾಗೂ ಸ್ನೇಕ್ ... ಪಿಲಿಕುಳ: ಹಲಸು ಮೇಳಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ಮಂಗಳೂರು(reporterkarnataka.com): ನಗರದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಅರ್ಬನ್ ಹಾಥ್ ನಲ್ಲಿ ಜೂ.11ರ ಶನಿವಾರ ಆಯೋಜಿಸಲಾಗಿದ್ದ ಹಣ್ಣುಗಳ ಪ್ರದರ್ಶನ ಹಾಗೂ ಹಲಸು ಮೇಳಕ್ಕೆ ಮೂಡಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೈಸೂರು ಎಲೆಕ್ಟ್ರಿಕಲ್ ಇಂಡ... ಪಚ್ಚನಾಡಿ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ; ತೆರವಿಗೆ ಸ್ಥಳೀಯ ಕಾರ್ಪೊರೇಟರ್ ಪಟಲಾಂ ಅಡ್ಡಿ!! ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿದೆ. ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದ... ಆರದಿರಲಿ ಬದುಕು ಆರಾಧನ ತಂಡ: ಮೇ ತಿಂಗಳ ಸಹಾಯ ಹಸ್ತ ಐಕಳ ಸದಾನಂದ ಪೂಜಾರಿಗೆ ಹಸ್ತಾಂತರ ಮೂಡುಬಿದರೆ( reporterkarnataka.com): ಜನ ಸೇವೆಯೆ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನ ತಂಡದ ಮೇ ತಿಂಗಳ ಸಹಾಯ ಹಸ್ತವನ್ನು ದ.ಕ ಜಿಲ್ಲೆಯ ಮಂಗಳೂರಿನ ಐಕಳ ಗ್ರಾಮದ ಸದಾನಂದ ಪೂಜಾರಿ ಅವರ ಕಷ್ಟವನ್ನು ಅರಿತ ನಮ್ಮ ತಂಡ ಅವರ ಬಾಯಿ ಕ್ಯಾನ್ಸರ್ ಖಾಯಿಲೆಯ ಚಿಕಿತ್ಸೆಗೆ ಅವರ ಮನೆಗೆ ಭೇಟಿ... ಮಾಸ್ಕ್ ಕಡ್ಡಾಯ, ದಂಡ ಸದ್ಯಕ್ಕಿಲ್ಲ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ಬೆಂಗಳೂರು(reporterkarnataka.com): ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಮಾಸ್ಕ್ ಧರಿಸುವುದು ಮತ್ತು ಅಂತರ ಕಾಯ್ದುಕೊಳ್ಳುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಆದರೆ ಮಾಸ್ಕ್ ಧರಿಸದಿರುವವರಿಗೆ ಸದ್ಯಕ್ಕೆ ದಂಡ ವಿಧಿಸುವುದಿಲ್ಲ ಎಂದು ಬಿಬಿಎಂಪಿ ಮುಖ್ಯ... ಸೀನಿಯರ್ ಚೇಂಬರ್ ಮಂಗಳೂರು ಲೀಜನ್: ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆಯಲ್ಲಿ ವನಮಹೋತ್ಸವ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್, ಗಿರಿಜಾ ಕಲ್ಯಾಣ ಟ್ರಸ್ಟ್, ಮಂಗಳೂರು ಬ್ಲೂಮ್ಸ್, ಪೃಥ್ವಿ ಚಾರಿಟೇಬಲ್ ಟ್ರಸ್ಟ್ , ಲಯನ್ಸ್ ಕ್ಲಬ್ ಕಾವೇರಿ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ಸಂಯುಕ್ತ ಆಶ್ರಯದಲ್ಲಿ ನಗರದ ಬೊಂದೆಲ್ ಮಹಾತ್ಮ ಗಾಂಧಿ ನಗರ ಬಡಾವಣೆ... « Previous Page 1 …225 226 227 228 229 … 322 Next Page » ಜಾಹೀರಾತು