ಎಸ್ ಸಿಐ ವತಿಯಿಂದ ರಾಜಾರಾಮ ಶೆಟ್ಟಿ ಅವರ ಗಟ್ಟಿದ ಬೀಡು ಎಸ್ಟೇಟ್ನಲ್ಲಿ ವಿಶ್ವ ಪರಿಸರ ದಿನಾಚರಣೆ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ನಗರದ ಕಾವೂರು ಅಂಬಿಕಾ ನಗರದ ರಾಜಾರಾಮ ಶೆಟ್ಟಿ ಅವರ ಗಟ್ಟಿದ ಬೀಡು ಎಸ್ಟೇಟ್ನಲ್ಲಿ ಭಾನುವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ರಾಜಾರಾಮ ಶೆಟ್ಟಿಯವರ ತಂದೆ 97ರ ಹರೆಯ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ವನಮಹೋತ್ಸವ ಮಂಗಳೂರು(reporterkarnataka.com): ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ನಗರದ ಬೋಂದೆಲ್ ಮಹಾತ್ಮಾ ಗಾಂಧಿ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಐಪಿಪಿ ಪಿಪಿಎಫ್ ಹರಿಪ್ರಸಾದ ರೈ, ಮಂಗ... ಹೆಬ್ರಿ; ಕೀಟನಾಶಕ ಸೇವಿಸಿದ್ದ ವೃದ್ದ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಾರ್ಕಳ(reporterkarnataka.com): ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಚಾರ ಗ್ರಾಮದಲ್ಲಿ ನಡೆದಿದೆ. ಸದಾಶಿವ ಶೆಟ್ಟಿ (81)ಕೀಟನಾಶಕ ಸೇವಿಸಿದವರು. ಕಳೆದ ಮೂರು ವರ್ಷಗಳಿಂದ ಅನಾರೋಗ್ಯ ದಿಂದ ಬಳಲುತಿದ್ದ ಸದಾಶ... ನೋಂದಣಿಯಾಗದ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ಜಿಪಂ ಸಿಇಒ ಸೂಚನೆ ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕೆ.ಪಿ.ಎಮ್.ಇ ಕಾಯ್ದೆಯಡಿ ನೋಂದಣಿಯಾಗದ ಹಾಗೂ ನವೀಕರಣಗೊಳ್ಳದ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅವ... ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಹಕ್ಕುಪತ್ರ ವಿತರಣೆ ಮಂಗಳೂರು(reporterkarnataka.com);.ಮಂಗಳೂರು ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಹಕ್ಕುಪತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕಳೆದ 3 ವರ್ಷಗಳಲ್ಲಿ ಅನೇಕ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ ಕೆಲವೊಂದು ಹಕ್ಕುಪತ್... ಕೊಡಿಪ್ಪಾಡಿ ಶಾಲೆಯಲ್ಲಿ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯಕ್ರಮ ಪುತ್ತೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ತಮ್ಮ ಕಾಲೇಜುಗಳಲ್ಲಿ ಮಾತ್ರ ಸೇವೆಗಳಲ್ಲಿ ತೊಡಗಿಸಿಕೊಳ್ಳುವುದಲ್ಲದೆ ಗ್ರಾಮ ವಿಕಸಕ್ಕೆ ಸಂಬಂಧಿಸಿದಂತೆ ಹಲವು ರೀತಿಯ ಸೇವೆಗಳು ಹಲವು ಕಡೆಗಳಲ್ಲಿ ಸಲ್ಲಿಸುತ್ತಿದ್ದಾರೆ. ಇಂದು ಕೊಡಿಪ್ಪಾಡಿ ಶಾಲೆಯಲ್ಲಿ ಗ್ರಾಮ ವ... ಬೊಕ್ಕಪಟ್ಣ ಶ್ರೀ ಬ್ರಹ್ಮ ಬೊಬ್ಬರ್ಯ ಬಂಟ ದೈವ ಸ್ಥಾನದ ಮೇಲ್ಛಾವಣಿ ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆ ಮಂಗಳೂರು(reporterkarnataka.com): ಹಿಂದೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಬಿಜೆಪಿ ಸರಕಾರದ ಅವಧಿಯಲ್ಲಿ ಸಾಕಷ್ಟು ಪ್ರಾಧಾನ್ಯತೆ ನೀಡಲಾಗಿದೆ.ನಗರದ ಧಾರ್ಮಿಕ ಕ್ಷೇತ್ರಗಳ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಶಾಸಕನಾಗಿ ಸರ್ವ ವಿಧದಲ್ಲೂ ಸಹಕಾರ ನೀಡುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ... ಜೂ.3ರಂದು ವಿಶ್ವ ಬೈಸಿಕಲ್ ದಿನ ಆಚರಣೆ ; ಮಂಗಳೂರಿನಿಂದ ಉಳ್ಳಾಲದವರೆಗೆ ಸೈಕಲ್ ರ್ಯಾಲಿ ಮಂಗಳೂರು (Reporterkarnataka.com) ಮಂಗಳೂರು ನೆಹರು ಯುವ ಕೇಂದ್ರದ ವತಿಯಿಂದ ದಕ್ಷಿಣ ಜಿಲ್ಲಾಡಳಿತದ ಸಹಯೋಗದೊಂದಿಗೆ ಎನ್.ಎಸ್.ಎಸ್ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಯೆನಪೊಯ ವಿಶ್ವವಿದ್ಯಾನಿಲಯ, ಎನ್.ಸಿ.ಸಿ, ಮಂಗಳೂರು ಸೈಕಲಿಂಗ್ ಕ್ಲಬ್ ಹಾಗೂ ಇತರೆ ಸಂಘಗಳ ಸಹಕಾರದೊಂದಿಗೆ ವಿಶ್ವ ಬೈಸಿಕಲ್ ದಿನವನ್ನ... ಸರ್ವ ಋತುಗಳಲ್ಲಿ ಸೋರುವ ಮ್ಯಾನ್ ಹೋಲ್!: ವಿಶೇಷವೆಂದರೆ ಇದು ಪಾಲಿಕೆ ಕಚೇರಿಗೆ ಕೂಗಳತೆ ದೂರದಲ್ಲಿದೆ!! ಚಿತ್ರಗಳು : ಗಣೇಶ್ ಅದ್ಯಪಾಡಿ ಮಂಗಳೂರು(reporterkarnataka.com): ಮಳೆ ಬಂದಾಗಲೆಲ್ಲ ಚಿಮ್ಮುವ ಮ್ಯಾನ್ ಹೋಲ್ ಗಳನ್ನು ನಾವು ಕಂಡಿದ್ದೇವೆ. ಆದರೆ ಮಳೆ ಮತ್ತು ಬಿಸಿಲು ಎರಡೂ ಸಂದರ್ಭದಲ್ಲಿಯೂ ಸೋರುವ ಮ್ಯಾನ್ ಹೋಲ್ ಬಹಳ ಅಪರೂಪ. ಅಂತಹ ಅಪರೂಪದಲ್ಲಿ ಅಪರೂಪವಾದ ಮ್ಯಾನ್ ಹೋಲ್ ವೊಂದ ನಗರದ ಕೆಎಸ್ಸಾರ್... ಮಳಲಿ ಮಸೀದಿ ವಿವಾದ: ವಿಚಾರಣೆ ಜೂ.6 ಕ್ಕೆ ಮುಂದೂಡಿದ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮಂಗಳೂರು(reporterkarnataka com): ಮಳಲಿಯ ಮಸೀದಿ ನವೀಕರಣ ವೇಳೆ ದೇವಾಲಯ ಮಾದರಿ ಪತ್ತೆಯಾಗಿವೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಜೂ.6ಕ್ಕೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮುಂದೂಡಿದೆ. ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ ಈ ವಿಚಾರಣೆ ಆರಂಭವಾಗಿದ್ದು, ಬುಧವಾರವೂ ಮು... « Previous Page 1 …226 227 228 229 230 … 322 Next Page » ಜಾಹೀರಾತು