ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನಿಂದ ಗಿಡ ನೆಡುವ – ನೀರುಣಿಸುವ ಕಾರ್ಯಕ್ರಮ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್, ಮಂಗಳೂರು ಲೀಜನ್ ಹಾಗೂ ಮಂಗಳೂರು ಬ್ಲೂಂ ಜಂಟಿ ಆಶ್ರಯದಲ್ಲಿ ನಗರದ ಚಿಲಿಂಬಿಯಿಂದ ಉರ್ವಸ್ಟೋರ್ ತನಕ ರಸ್ತೆ ವಿಭಾಜಕದಲ್ಲಿ ಗಿಡಗಳನ್ನು ನೆಡುವುದು, ನೀರುಣಿಸುವುದು ಹಾಗೂ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಬೆಳಗ್ಗೆ... ಕೆಸರುಗದ್ದೆಯಾದ ಚಳ್ಳಕೆರೆ ವಾರದ ಸಂತೆ ಮೈದಾನ: ತಕ್ಷಣ ದುರಸ್ತಿಗೆ ಶಾಸಕರ ಸೂಚನೆ ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿರುವ ಜತೆಗೆ ಚಳ್ಳಕೆರೆಯಲ್ಲಿ ವಾರದ ಸಂತೆಯಾಗುವ ಮೈದಾನ ಕೆಸರು ಗದ್ದೆಯಾಗಿದ್ದು ಕೂಡಲೆ ಅಧಿಕಾರಿಗಳು ಸರಿಪಡಿಸುವಂತೆ ಶಾಸಕ ಟಿ.ರಘುಮೂರ್ತಿ ತಾಕೀತು ... ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದ ಕೊಡುಗೆ: `ಮಾಮ್ ಇನ್ಸ್ಪೈರ್ ಅವಾರ್ಡ್’ ನಾಳೆ ಪ್ರದಾನ ಮಂಗಳೂರು(reporterkarnataka.com): ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್(ಮಾಮ್) ಆಫ್ ಮಂಗಳಗಂಗೋತ್ರಿ ಸಂಘಟನೆ ವತಿಯಿಂದ ಪ್ರತಿವರ್ಷದಂತೆ ನೀಡಲಾಗುವ `ಮ... ಕೂಡ್ಲಿಗಿ: ಅಡುಗೆ ಅನಿಲ ಕಾಳಸಂತೆಯಲ್ಲಿ ಮಾರಾಟ, ಅಕ್ರಮ ದಾಸ್ತಾನು; ಕರವೇ ಆರೋಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಅಡುಗೆ ಅನಿಲವನ್ನು ಕಾಳಸಂತೆಯಲ್ಲಿ ಹಾಗೂ ನಿಗದಿತ ದರಕ್ಕಿಂತ ಅತಿ ಹೆಚ್ಚು ದರದಲ್ಲಿ ಮಾರಾಟದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ತಾಲ... ಕೆನರಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ:ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ ಚಿತ್ರ; ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ನಗರದ ಹೃದಯ ಭಾಗವಾದ ಕೆನರಾ ಶಾಲಾ ಆವರಣದಲ್ಲಿ ಕೆನರಾ ಸಮೂಹ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ಸರ್ಕ ಲ್ ಆಫೀ ಸ್ ನ ಜನರಲ್ ಮ್ಯಾನೇಜರ್ ಯೋಗೀ ಶ ಆಚಾರ್ಯ ಅವರು ಧ್ವಜ... ಕೃಷಿ ಕಾಯ್ದೆಗಳ ವಾಪಸ್; ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ: ಜೆಡಿಎಸ್ ಎಂಎಲ್ಸಿ ಇಂಚರ ಗೋವಿಂದರಾಜು ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬ ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ. ಇದು ದೇಶದ ಅನ್ನದಾತರ ಹೋರಾಟಕ್ಕೆ ಸಿಕ್ಕ ಜಯ ಎಂದು ಜೆಡಿಎಸ... ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರ ಗಮನಕ್ಕೆ: ಶ್ಲಾಘ್ಯದಲ್ಲಿ ಬ್ಯಾಂಕ್ ಮತ್ತು ಸರಕಾರಿ ವಲಯದ ಪ್ರವೇಶ ಪರೀಕ್ಷೆಗೆ ತರಬೇತಿ; ಇಂದೇ ನೋಂದ... ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಕೇಂದ್ರದಲ್ಲಿ ಬ್ಯಾಂಕ್ ಮತ್ತು ಸರ್ಕಾರಿ ವಲಯದ ಪ್ರವೇಶ ಪರೀಕ್ಷೆ ತರಬೇತಿಗಾಗಿ ಸಮಗ್ರ ಕೋರ್ಸ್ ಡಿಸೆಂಬರ್ 1, 2021ರಿಂದ ಪ್ರಾರಂಭವಾಗಲಿದೆ. ಕೋರ್ಸ್ ವೈಶಿಷ್ಟ್ಯಗಳು: *ಸಾಮಾನ್ಯ ಯೋಗ್ಯತೆಗಾಗಿ ಆ... ಕಾಪು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕ್ರಿಕೆಟ್ ಪಟು ಆಸ್ಪತ್ರೆಯಲ್ಲಿ ಮೃತ್ಯು ಪಡುಬಿದ್ರಿ(reporterkarnataka.com): ಬೆಳಪುವಿನ ಬದ್ರಿಯಾ ಮಸೀದಿ ಬಳಿ ಕಳೆದ ಶುಕ್ರವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮೃತ ಸವಾರನನ್ನು ಕ್ರಿಕೆಟ್ ಆಟಗಾರ ಬೆಳಪು... ಹವಾಮಾನ ವೈಪರೀತ್ಯ: ಮಲ್ಪೆಯ 2 ಬೋಟ್ ಮುಳುಗಡೆ; ಕೋಟ್ಯಾಂತರ ರೂ. ನಷ್ಟ; 7 ಮಂದಿ ಮೀನುಗಾರರ ರಕ್ಷಣೆ ಉಡುಪಿ(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲೂ ಗಾಳಿಯ ಒತ್ತಡದಿಂದ ಹಾಗು ಅಲೆಗಳ ಬೋರ್ಗರೆತ ಹೆಚ್ಚುತ್ತಿದ್ದು, ಅಲೆಗಳ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಮುಳುಗಡೆಯಾಗಿದೆ. ಗೋವಾ, ಪಣಜಿಯಲ... ಸಾಧಕನಿಗೆ ಹುಟ್ಟೂರ ಸನ್ಮಾನವೇ ಬಹುದೊಡ್ಡ ಬಹುಮಾನ: ಮಾಜಿ ಸಚಿವ ಅಭಯಚಂದ್ರ ಜೈನ್ ಕಾರ್ಕಳ(reporterkarnataka.com): ಸಾಧಕನಿಗೆ ಹುಟ್ಟೂರ ಸನ್ಮಾನವೇ ಬಹುದೊಡ್ಡ ಉಡುಗೊರೆ. ಸಾಧಿಸುವ ಛಲವಿದ್ದರೆ ಉದ್ಯಮವನ್ನು ಹುಟ್ಟು ಹಾಕಬಹುದು. ಅದರಿಂದ ನೂರಾರು ಜನರಿಗೆ ಉದ್ಯೋಗವನ್ನು ನೀಡಬಹುದು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು. ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್... « Previous Page 1 …229 230 231 232 233 … 284 Next Page » ಜಾಹೀರಾತು