ಎಸ್ ಸಿಐ ಇಂಟರ್ ಲೀಜನ್ ರಿಪಬ್ಲಿಕ್ ಡೇ ಕ್ರಿಕೆಟ್ ಟೂರ್ನಮೆಂಟ್ : ಕಪ್ ಗೆದ್ದ ಮಂಗಳೂರು ಲೀಜನ್ ಉಡುಪಿ(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಘಟಕ ಮತ್ತು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಘಟಕದ ಆಶ್ರಯದಲ್ಲಿ ಕಟಪಾಡಿಯ ಪಲ್ಲಿಗುಡ್ಡೆ ಜೇಸಿ ಭವನದಲ್ಲಿ ನಡೆದ ಓವರ್ ಹ್ಯಾಂಡ್ ರಿಪಬ್ಲಿಕ್ ಡೇ ಇಂಟರ್ ಲೀಜನ್ ಕ್ರಿಕೆಟ್ ಟೂರ್ನಮೆಂಟ್ ನಲ... ನಿಮಗೆ ತಾಕತ್ತಿದ್ರೆ, ಧಮ್ ಇದ್ರೆ ಮೀಸಲಾತಿ ತೆರವು ಮಾಡಿ: ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪುಣಚ ಸವಾಲು ಮಂಗಳೂರು(reporterkarnataka.com): ಅಧಿಕಾರ ನಿಮ್ಮಲ್ಲಿದೆ. ನಿಮಗೆ ತಾಕತ್ತಿದ್ರೆ, ಧಮ್ ಇದ್ರೆ ಮೀಸಲಾತಿ ತೆರವು ಮಾಡಿ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್ ಪುಣಚ ಸವಾಲೆಸೆದರು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ. ಅವರ... ಅಪಘಾತ ರಹಿತ ಚಾಲನೆ: ಧರ್ಮಸ್ಥಳ ಡಿಪೋದ ಕೆಎಸ್ಸಾರ್ಟಿಸಿ ಬಸ್ ಚಾಲಕ ಉಮೇಶ್ ಭಂಡಾರಿಗೆ ಚಿನ್ನದ ಪದಕ ಮಂಗಳೂರು(reporterkarnataka.com): ಸತತ ಎರಡು ದಶಕಗಳ ಕಾಲ ಅಪಘಾತ ರಹಿತವಾಗಿ ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡಿದ ಸಾಧನೆಗಾಗಿ ಉಜಿರೆಯ ಎಸ್. ಉಮೇಶ್ ಭಂಡಾರಿ ಅವರಿಗೆ ಚಿನ್ನದ ಪದಕ ನೀಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರವಿಸಿದೆ. ಜನವರಿ 26 ರ ಬುಧವಾರ ಮಂಗಳೂರಿನ ನೆಹರೂ ಮೈದಾನದಲ್ಲಿ ಜ... ಆಧ್ಯಾತ್ಮ ಎನ್ನುವ ವಿಷಯ ನೀಡಿದರೆ ಮುಂದಿನ ವರ್ಷ ನಾರಾಯಣ ಗುರುಗಳ ಸ್ತಬ್ಧಚಿತ್ರ : ಸಚಿವ ವಿ.ಸುನೀಲ್ ಕುಮಾರ್ ಮಂಗಳೂರು(ReporterKarnataka.com) ಮುಂದಿನ ವರ್ಷ ಗಣರಾಜ್ಯೋತ್ಸವದ ಪರೇಡ್ಗೆ ಆಧ್ಯಾತ್ಮ ಎಂಬ ವಿಷಯವನ್ನು ಕೊಟ್ಟರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಕಳುಹಿಸುತ್ತೇವೆ ಎಂದು ದ.ಕ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡ... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 68 ಶಿಕ್ಷಕರಲ್ಲಿ ಕೊರೊನಾ ಪಾಸಿಟಿವ್ ! ಮಂಗಳೂರು (reporterkarnataka.com) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜ.1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ ಎಂದು ಸಚಿವ ಡಾ.ಸುಧಾಕರ್ ಮಾಹಿತಿಯನ್ನು ನೀಡಿದ್ದಾರೆ. ದ. ಕ ಜಿಲ್ಲೆಯಲ್ಲಿ ಶಾಲಾ ಮಕ್ಕಳಲ್ಲಿ ಕೋವಿಡ್-19 ಸೋಂಕಿನ ಪ್... ಚಳ್ಳಕೆರೆ: ಶೂನ್ಯದ ಮಾರಮ್ಮ ದೇವರಿಗೆ ಅದ್ದೂರಿಯ ಎತ್ತಿನ ಗೂಡು ಕಾರ್ಯಕ್ರಮ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲ್ಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ತೋಡ್ಲರಹಟ್ಟಿ ಬಳಿ ದೇವರ ಎತ್ತುಗಳನ್ನು ಮೆರೆಸುವ ಮೂಲಕ ಶ್ರೀ ಶೂನ್ಯದ ಮಾರಮ್ಮ ದೇವರ ಎತ್ತಿನ ಗೂಡು ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಬುಡಕಟ್ಟು ... ಚಾರ್ಮಾಡಿಯ ಕಾಡಿನಲ್ಲಿ ಬೆಂಕಿ: ನೂರಾರು ಎಕರೆ ಅರಣ್ಯ ಅಗ್ನಿಗಾಹುತಿ; ಜೀವಸಂಕುಲಕ್ಕೆ ಭಾರಿ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗುಡ್ಡಕ್ಕೆ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾವುತಿಯಾಗಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯ ಮಾರುತ ಗುಡ್ಡದಲ್ಲಿ ನಡೆದಿದೆ. ಮಳೆಗಾಲದಲ್ಲಿ ಯಥೇಚ್ಛವಾಗಿ ಮಳೆ ಸುರಿದ ಕೊಟ್ಟ... ಕಡಲನಗರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ: ಸಚಿವ ಸುನಿಲ್ ಕುಮಾರ್ ಮೊದಲ ಬಾರಿಗೆ ಧ್ವಜಾರೋಹಣ ಮಂಗಳೂರು(reporterkarnataka.com): ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ನೆಹರೂ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 24.01.2022 *ನವಶಕ್ತಿ ಫ್ರೆಂಡ್ಸ್ ಕ್ಲಬ್ ಚಾವಡಿದಡಿ ಪೇಜಾವರ ಪೊರ್ಕೋಡಿ. *ಧನಪಾಲ ಬಿ ಶೆಟ್ಟಿ ಮತ್ತು ಕುಟುಂಬಿಕರು ತಾಳಿಪಾಡಿಗುತ್ತು ವಯಾ ಕಿನ್ನಿಗೋಳಿ. *ಪ್ರಥ್ವೀರ ಅರಿಗ 'ಜಿನಯಕ್ಷ' ಕೋಟೆಬಾಗಿಲು ಮೂಡುಬಿದ್ರಿ - ವಾಲ್ಪಾಡಿಗುತ್ತು ವಾಲ್ಪಾಡಿಯಲ್ಲಿ ವಯಾ ಶಿರ್ತಾಡಿ. *ಕೃಷ್ಣ... ವೀರ ಸ್ವಾತಂತ್ರ್ಯ ಹೋರಾಟಗಾರನ ವೀರಸೌಧ ಸ್ಮಾರಕಕ್ಕೆ ಕಾಯಕಲ್ಪ: ಶಾಸಕ ಟಿ.ರಘುಮೂರ್ತಿ ಸಂಕಲ್ಪ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ವೀರ ಸ್ವಾತಂತ್ರ್ಯ ಹೋರಾಟಗಾರನ ವೀರಸೌಧ ಸ್ಮಾರಕಕ್ಕೆ ಕಾಯಕಲ್ಪ ನೀಡಲು ಶಾಸಕ ಟಿ.ರಘುಮೂರ್ತಿ ಮುಂದಾಗಿದ್ದಾರೆ. ಹೌದು ಚಳ್ಳಕೆರೆ ನಗರದ ಬ್ರೀಟೀಷರ ಕಾಲದಲ್ಲಿ ನಿರ್ಮಿಸಿದ್ದ ಹಳೆ ತಾಲೂಕು ಕಚೇರಿ ಮುಂಭಾಗದಲ್ಲಿ ... « Previous Page 1 …236 237 238 239 240 … 307 Next Page » ಜಾಹೀರಾತು