ದ.ಕ., ಉಡುಪಿ: ಪಡಿತರ ಅಂಗಡಿಯಲ್ಲಿ ಇನ್ನು ಸಿಗಲಿದೆ ಸ್ಥಳೀಯ ಕುಚ್ಚಲಕ್ಕಿ; ಕೇಂದ್ರ ಸರಕಾರ ನೀಡಿದೆ ಅನುಮೋದನೆ ಮಂಗಳೂರು(reporterkarnataka.com) ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಬೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್... ಶತಮಾನೋತ್ಸವದ ವೈಭವದಲ್ಲಿ ಬಿಜೈ ಕಾಪಿಕಾಡು ಸರಕಾರಿ ಶಾಲೆ: ಫೆಬ್ರವರಿ ಮೊದಲ ವಾರದಲ್ಲಿ ಸಂಭ್ರಮಾಚರಣೆ ಮಂಗಳೂರು(reporterkarnataka.com) : ಕಳೆದ 100 ವರ್ಷಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದ ನಗರದ ಬಿಜೈ ಕಾಪಿಕಾಡು ಸರಕಾರಿ ಶಾಲೆಯು ಶತಮಾನದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇದೇ ಬರುವ 2022ರ ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ನಡೆಸಲು ಹಳೆ ವಿದ್ಯಾರ್ಥಿಗಳ ಸಂಘದ ನೂತನ ಸಮಿತಿ ಸ... ಮಂಗಳೂರು: ವೀಕೆಂಡ್ ಕರ್ಫ್ಯೂ, ಕೊರೊನಾ ನಿರ್ಬಂಧ ವಿರೋಧಿಸಿ ಪ್ರತಿಭಟನಾ ಪ್ರದರ್ಶನ ಮಂಗಳೂರು(reporterkarnataka.com): ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದ ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ರಾಜ್ಯ ಸರ್ಕಾರದ ವಿರುದ್ಧ ಸಿಪಿಎಂ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟನಾ ಪ್ರದರ್ಶನ ನಡೆಸಲಾಯ... ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಶಾಲೆಗಳ ಅಭಿವೃದ್ಧಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಣಗೊಳಿಸಿ ಕ್ಷೇತ್ರದ ಎಲ್ಲಾ ವರ್ಗದ ಮಕ್ಕಳಿಗೂ ಶಿಕ್ಷಣ ನೀಡುವ ಯೋಚನೆಯಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ನವೀಕರಣಗೊಂಡ ಶಾಲೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಶಾಲೆಗಳನ್ನು ಅಭ... ಓಮಿಕ್ರಾನ್ ಭೀತಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್ಲ ಸೇವೆಗಳು ರದ್ದು: ವಾರಾಂತ್ಯ ದರ್ಶನಕ್ಕೂ ಅವಕಾಶ ಇಲ್ಲ ಸುಬ್ರಹ್ಮಣ್ಯ(reporterkarnataka.com):ದೇಶದಾದ್ಯಂತ ಹರಡುತ್ತಿರುವ ಓಮಿಕ್ರಾನ್ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಮತ್ತು ದ.ಕ. ಜಿಲ್ಲಾಧಿಕಾರಿಯವರ ಆದೇಶದ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.6ರಿಂದ ಮುಂದಿನ ಆದೇಶದ ವರೆಗೆ ಯಾವುದೇ ಸೇವೆಗಳು ನಡೆಯವುದಿಲ್ಲ. ದೇವ... ಮಾನನಷ್ಟ ಮೊಕದ್ದಮೆ : ಕೆ.ಶ್ರೀನಾಥ್ ಹೆಬ್ಬಾರ್ಗೆ 1.5ಕೋಟಿ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಮಂಗಳೂರು(reporterkarnataka.com): ಮಂಗಳೂರು ಲ್ಯಾಂಡ್ ಟ್ರೇಡ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಮಾಲೀಕ ಕೆ.ಶ್ರೀನಾಥ ಹೆಬ್ಬಾರ್ ವಿರುದ್ಧ ಲೇಖನ ಬರೆದು ಮಾನನಷ್ಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಹನುಮಂತ ಕಾಮತ್ ಮತ್ತು ವೆಬ್ ನ್ಯೂಸ್ ಪೋರ್ಟಲ್ ತುಳುನಾಡು ನ್ಯೂಸ್ ವಿರುದ್ಧ ಮಂಗಳೂರು ಸಿಜೆ... ಆರದಿರಲಿ ಬದುಕು ಆರಾಧನಾ ಸಂಸ್ಥೆ: ಡಿಸೆಂಬರ್ ತಿಂಗಳ ನೆರವು ಕ್ಯಾನ್ಸರ್ ಪೀಡಿತೆಗೆ ಹಸ್ತಾಂತರ ಮಂಗಳೂರು(reporterkarnataka.com): ಓಮಿಕ್ರೋನ್: ವೆನ್ಲಾಕ್ ಆಸ್ಪತ್ರೆ ಸನ್ನದ್ಧ ಸ್ಥಿತಿಯಲ್ಲಿರಿಸಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಹಾಗೂ ಅದರ ರೂಪಾಂತರಿ ಓಮಿಕ್ರೋನ್ ಪ್ರಕರಣಗಳ ವರದಿಯ ಹಿನ್ನಲೆಯಲ್ಲಿ ಯಾವುದೇ ಕ್ಷಣದಲ್ಲಿಯೂ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ವೆನ್ಲಾಕ್ ಜಿಲ್ಲಾಸ್ಪತ್ರೆ ಸದಾ ಸನ್ನದ್ದವಾಗಿರಬೇಕು... ಬಳ್ಳಾರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಎಐಡಿಎಸ್ ಒ ಹಕ್ಕೊತ್ತಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ info.reporterkarnataka@gmail.com ಗಣಿನಾಡು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆಚರಣದಲ್ಲಿಂದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಎಐಡಿಓ ಹಕ್ಕೊತ್ತಾಯ ಮಾಡಿದೆ. ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ... ಮಲ್ಪೆ: ಬೋಟ್ ನಿಂದ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಮೀನುಗಾರ; ಮೃತದೇಹ ಪತ್ತೆ ಮಲ್ಪೆ(reporterkarnataka.com): ಮೀನುಗಾರಿಕೆ ನಡೆಸುತಿದ್ದಾಗ ಬೋಟ್ ನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಮಲ್ಪೆ ಯಲ್ಲಿ ನಡೆದಿದೆ. ಚಂದ್ರ ಮರಕಲ(51) ಎಂಬುವವರು ಸಮುದ್ರದ ಮಧ್ಯದಲ್ಲಿ ಮೀನುಗಾರಿಕೆಯ ಬಲೆ ಎಳೆಯುತ್ತಿ ದ್ದಾಗ ಆಯತಪ್ಪಿ ಕಾಲುಜಾರಿ ಸಮುದ್ರಕ್ಕ... « Previous Page 1 …241 242 243 244 245 … 307 Next Page » ಜಾಹೀರಾತು