ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಪ್ರಕರಣ: ಆರೋಪಿ ಬಂಧನ; 5 ಲಕ್ಷ ಮೌಲ್ಯದ ಸೊತ್ತು ವಶ ಪುತ್ತೂರು(reporterkarnataka.com): ಚಿನ್ನದ ಸರ ಕಸಿದ ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು ಆರೋಪಿಯಿಂದ 5,05,000 ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂನ್ 4ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲ... Mangaluru | ವ್ಯಕ್ತಿಯನ್ನು ಅಪಹರಿಸಿ 35 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ ಪ್ರಕರಣ; 5 ಮಂದಿ ಆರೋಪಿಗಳ ಬಂಧನ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ನಗರದ ಅತ್ತಾವರ ಸಮೀಪ ಆಟೋರಿಕ್ಷಾಕ್ಕೆ ಕಾಯುತ್ತಿದ್ದ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ 35 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿಂತೆ ಪೊಲೀಸರು 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರ... Mangaluru | ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ: 11ನೇ ಎಟಿಎಂ ಉದ್ಘಾಟನೆ ಮಂಗಳೂರು(reporterkarnataka.com):ತನ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಆಗಸ್ಟ್ 17, 2025 ರಂದು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು. ... ಪುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ಬಂಧನ; ಚಿನ್ನಾಭರಣ, ಬೈಕ್ ವಶ ಪುತ್ತೂರು(reporterkarnataka.com): ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು, ನೆಟ್ಟಣಿಗೆ ಮುಡೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ... Mangaluru | ಕೊಂಕಣಿ ಮಾನ್ಯತಾ ದಿನಾಚರಣೆ: ಪಾಲ್ದನೆ ಚರ್ಚ್ ನಲ್ಲಿ ಕೊಂಕಣಿ ಸ್ಪರ್ಧೆಗಳು ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಆಗಸ್ಟ್ 24 ರಂದು ಕೊಂಕಣಿ ಮಾನ್ಯತಾ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಕೊಂಕಣಿ ಹಾಡುಗಳ ಮತ್ತು ಕೊಂಕಣಿ ಕವಿತೆಗಳ ಸ್ಪರ್ಧೆಯನ್ನು ಭಾನುವಾರ ಚರ್ಚಿನಲ್ಲಿ ಏರ್ಪಡಿಸಲಾಗಿತ್ತು. ಮಕ್ಕಳಿಂದ ಹಿಡ... ಕಳವು ಪ್ರಕರಣ: ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಉಪ್ಪಿನನಂಗಡಿ(reporterkarnataka.com): ಕಳವು) ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ,ವಾರೆಂಟ್ ಜಾರಿಯಾಗಿದ್ದ ಉನ್ಮೇಶ ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ. ಸಂಖ್ಯೆ: 56/2020, ಕಲಂ: 457, 380 r/w 34 ಐ.ಪಿ.ಸಿ (ಕಳವು) ಪ್ರಕರಣದಲ್ಲಿ ಆರೋಪಿಯಾದ... ಅನಾಮಿಕ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆಗೆ ಮಂಗಳೂರು ಧರ್ಮ ಪ್ರಾಂತ್ಯ ಆಕ್ಷೇಪ ಮಂಗಳೂರು(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ, ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮುಸುಕುಧಾರಿ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂಬುದಾಗಿ ಪ್ರತಿ ಪಕ್ಷ... Mangaluru | ಕೆನರಾ ಬ್ಯಾಂಕಿನಿಂದ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ ಮಂಗಳೂರು(reporterkarnataka.com): ಕೆನರಾ ಬ್ಯಾಂಕ್ ಡಾ. ಅಂಬೇಡ್ಕರ್ ವಿದ್ಯಾ ಜ್ಯೋತಿ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಂಗಳೂರಿನ ಕೇಂದ್ರ ವೃತ್ತ ಕಚೇರಿಯಲ್ಲಿ ನಡೆಯಿತು. ಶಿಕ್ಷಣಕ್ಕಾಗಿ ಒಟ್ಟು 45,786 ವಿದ... ಉಡುಪಿ ಜಿಲ್ಲಾಡಳಿತದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಉಡುಪಿ(reporterkarnataka.com): ಅಜ್ಜರಕಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೇರವೇ... Mangaluru | ಪಂಪವೆಲ್ ರೋಹನ್ ಸ್ಕ್ವೇರ್ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಮಂಗಳೂರು(reporterkarnataka.com): ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್... « Previous Page 1 …23 24 25 26 27 … 314 Next Page » ಜಾಹೀರಾತು