ಸಾಣೂರು: ಬೈಕ್ ಅಪಘಾತ; ಇಬ್ಬರಿಗೆ ತೀವ್ರ ಗಾಯ; ಮಣಿಪಾಲ ಆಸ್ಪತ್ರೆಗೆ ದಾಖಲು ಕಾರ್ಕಳ(reporterkarnataka.com); ಸಾಣೂರು ಪರ್ಪಲೆ ತಿರುವಿನ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಸಬಾದ ತೆಳ್ಳಾರ್ ಕೋಲ್ ಪಲ್ಕೆ ಶಬರಿ ಆಶ್ರಮದ ನಿಶಾಂತ್ ಹಾಗೂ ಶಾಶ್ವತ್ ಎಂಬುವರು ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ... ಪುನೀತ್ ರಾಜ್ ಕುಮಾರ್ ನಾಡಿಗೆ ನೀಡಿದ ಸೇವೆ ಸ್ಮರಣೀಯ: ಭೋಜರಾಜ್ ವಾಮಂಜೂರು ಕಾರ್ಕಳ(reporterkarnataka.com): ನಮ್ಮೆಲ್ಲರ ಅಚ್ಚುಮೆಚ್ಚಿನ ಅಪ್ಪು ನಿಧನರಾಗಿ ತಿಂಗಳು ಒಂದು ಕಳೆದರೂ ಇಡೀ ನಾಡು ಶೋಕದಿಂದಲೇ ಇದೆ. ಪುನೀತ್ ರಾಜ್ ಕುಮಾರ್ ನಾಡಿಗೆ ನೀಡಿದ ಸೇವೆ ಸ್ಮರಣೀಯವಾಗಿದ್ದು, ಮಾದರಿಯಾಗಿದೆ ಎಂದು ರಂಗಭೂಮಿ ಕಲಾವಿದ, ಚಿತ್ರನಟ ಭೋಜರಾಜ್ ವಾಮಂಜೂರು ಹೇಳಿದರು. ಅವರು ... ನಾಗರಬೆಂಚಿ: ಕನಕಮೂರ್ತಿ ಅನಾವರಣ; ಸಾಮೂಹಿಕ ವಿವಾಹ ವೈಭವ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ನಾಗರಬೆಂಚಿ ಗ್ರಾಮದಲ್ಲಿ ನೂತನ ಕನಕ ಮೂರ್ತಿಯ ಅನಾವರಣ ಮತ್ತು ಸಾಮೂಹಿಕ ವಿವಾಹ, ಧಾರ್ಮಿಕ ಸಭೆ ಕಾರ್ಯಕ್ರಮ ಜರಗಿತು. ಮಸ್ಕಿಯ ಷಟಸ್ಥಲ ಬ್ರಹ್ಮ ಹೊರ ರುದ್ರಮುನಿ ಶಿವಾಚಾರ್ಯರು, ಮ... ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಇಬ್ಬರು ರೈತರು ಸೇರಿ 4 ಮಂದಿ ದಾರುಣ ಸಾವು ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail. ಈರುಳ್ಳಿ ಸಾಗಿಸುತ್ತಿದ್ದ ಐಷರ್ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ರೈತರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿ... ಭೂಪಾಲ್ ಅನಿಲ ದುರಂತ ಸ್ಮರಣಾರ್ಥ: ಎಂಆರ್ ಪಿಎಲ್ ನಿಂದ ಅಣುಕು ಪ್ರದರ್ಶನ ಮಂಗಳೂರು (reporterkarnataka.com): ರಾಸಾಯನಿಕ ವಿಪತ್ತು ದುರಂತ ನಿರ್ವಹಣಾ ತಡೆಗಟ್ಟುವ ದಿನದ ಅಂಗವಾಗಿ ಬೆಂಕಿ ದುರಂತ ಸಂಭವಿಸಿದ ಸಂದರ್ಭದಲ್ಲಿ ಅದರ ನಿರ್ವಹಣೆಯ ಅಣುಕು ಪ್ರದರ್ಶನವನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ನ ಹೈಡ್ರೋ ಕ್ರ್ಯಾಕರ್ 2ನೇ ಘಟಕದಲ್ಲಿ ಶನಿವಾರ ಹಮ್ಮಿಕ... ಬಂಟ್ವಾಳ ವೆಂಕಟರಮಣ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಉದ್ಘಾಟನೆ ವರದಿ/ಚಿತ್ರ :ಅನುಷ್ ಪಂಡಿತ್ ಮಂಗಳೂರು ಬಂಟ್ವಾಳ(reporterkarnataka.com): ಬಂಟ್ವಾಳ ವೆಂಕಟರಮಣ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿತು. ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸ... ಕಾರ್ಕಳ: ಡಿಸೆಂಬರ್ 12 ಹಿಂದೂ ಸಂಗಮ ಹಾಗೂ ಬೃಹತ್ ಶೋಭಾಯಾತ್ರೆ ಕಾರ್ಕಳ(reporterkarnataka.com): ಕಾರ್ಕಳದ ಗಾಂಧಿ ಮೈದಾನದಲ್ಲಿ ಹಿಂದೂ ಸಂಗಮ ಹಾಗೂ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಸುನೀಲ್ ಕೆ.ಆರ್. ತಿಳಿಸಿದರು. ಕಾರ್ಕಳದ ಹಿಂದೂ ಸಂಗಮ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ದತ್ತಜಯಂತ... ಕೂಡ್ಲಿಗಿ: ಗುಂಡಿ ತುಂಬಿರುವ ರಸ್ತೆಗಳು; ಕುಂಭಕರ್ಣನ ನಿದ್ರೆಯಲ್ಲಿರುವ ಅಧಿಕಾರಿಗಳು, ಜನಪ್ರತಿನಿಧಿಗಳು !! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬೆಂಗಳೂರು ಮಾರ್ಗವಾಗಿ ಸಂಚರಿಸುವ ರಸ್ತೆ, ಅಬ್ದುಲ್ ಕಲಾಂ ವೃತ್ತದವರೆಗೂ ಬಾರಿ ಗುಂಡಿಗಳಿಂದ ಹಾಗೂ ಧೂಳಿನಿಂದ ತುಂಬಿ ಹೋಗಿದೆ. ದಿನ ನಿತ್ಯ ಹಳ್ಳಿಗಳಿಂದ ಜನರು ಇದೇ ರಸ್ತೆಯಲ್ಲಿ ಸಂಚರಿಸ... ಗ್ರಾಪಂ ಸದಸ್ಯರ ಗೌರವ ಧನ 10 ಸಾವಿರ ರೂ.ಗೆ ಏರಿಸಿ, ಅನುದಾನ ಕೊಡಿ: ಪರಿಷತ್ ಅಭ್ಯರ್ಥಿಗಳ ಒಕ್ಕೊರಲ ಆಗ್ರಹ ಮೈಸೂರು(reporterkarnataka.com): ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ತಿಂಗಳಿಗೆ ನೀಡಲಾಗುತ್ತಿರುವ ಗೌರವ ಧನವನ್ನು 10 ಸಾವಿರ ರೂಗೆ ಏರಿಕೆ ಮಾಡಬೇಕು, ವರ್ಷಕ್ಕೆ ಪ್ರತಿಯೊಬ್ಬ ಸದಸ್ಯರಿಗೆ 10 ಲಕ್ಷ ರೂ. ಅನುದಾನ ನೀಡುವುದು ಸೇರಿದಂತೆ ಹಲವಾರು ಸವಲತ್ತುಗಳನ್ನು ಸರ್ಕಾರ ನೀಡಬೇಕು ಎಂದು ಮೈಸೂರು-... ಮಂಗಳೂರು: ಬ್ಯುಟಿಷಿಯನ್ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಂಗಳೂರು(reporterkarnataka.com): ನಗರದ ಆಕಾಶಭವನ ಸಮೀಪದ ನಿವಾಸಿಯಾದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಯುವತಿಯನ್ನು ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿಯಾದ ಶಿಫಾಲಿ ( 22 ) ಎಂದು ಗುರುತಿಸಲಾಗಿದೆ. ಬ್ಯೂಟಿ ಪಾರ್ಲರ್ ವೊಂದರಲ್ಲಿ ಬ್ಯುಟಿಷಿಯನ್ ಆಗ... « Previous Page 1 …248 249 250 251 252 … 307 Next Page » ಜಾಹೀರಾತು