‘ವಾಯ್ಸ್ ಆಫ್ ಆರಾಧನಾ’: ನವೆಂಬರ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಪ್ರಥಮ್ ಮಂಗಳೂರು ಹಾಗೂ ಧನ್ವಿ ರೈ ಕೋಟೆ ಆಯ್ಕೆ ಮಂಗಳೂರು(reporterkarnataka.com):ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಪ್ರಥಮ್ ಮಂಗಳೂರು ಹಾಗೂ ಧನ್ವಿ ರೈ ಕೋಟೆ ಆಯ್ಕೆಗೊಂಡಿದ್ದಾರೆ. ಪ್ರಥಮ್... ಮಂಗಳೂರು: ಕರಾವಳಿ ಜಾನಪದ ಪರಿಷತ್ತು ದ. ಕ. ಜಿಲ್ಲಾ ಘಟಕ ವತಿಯಿಂದ ನಾಳೆ ಕಾರ್ಯಕ್ರಮ ಮಂಗಳೂರು(reporterkarnataka.com): ಕರಾವಳಿ ಜಾನಪದ ಪರಿಷತ್ತು ದ. ಕ. ಜಿಲ್ಲಾ ಘಟಕದ ವತಿಯಿಂದ ಇದೇ ನವೆಂಬರ್ 28ರಂದು ಸಂಜೆ 5 ಗಂಟೆಗೆ ನಗರದ ಹೋಟೆಲ್ ಓಶಿಯನ್ ಪರ್ಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧಕ್ಷತೆಯನ್ನು ರಾಜ್ಯಾಧ್ಯಕ್ಷ ತಿಮ್ಮಗೌಡರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲ... ಎತ್ತಿನ ಭುಜಕ್ಕೆ ಪ್ರವಾಸಿಗರ ನಿಷೇಧ: ಅಧಿಕಾರಿಗಳ ಖಡಕ್ ನಿರ್ಧಾರ; ಮ್ಯಾರಥಾನ್ ಗೂ ನಿರ್ಬಂಧ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯರಿಂದ ವ್ಯಕ್ತವಾದ ವಿರೋಧದ ಹಿನ್ನೆಲೆಯಲ್ಲಿ ಎತ್ತಿನಭುಜ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಇಂದು ನಡೆಸಲು ಉದ್ದೇಶಿಸಿದ್ದ ಮ್ಯಾರಥಾನ್ ಗೆ ಬ್ರೇಕ್ ಬಿದ್ದಿದೆ . ಅರಣ್ಯ ಪ್ರದೇಶ ಹೊ... ಎತ್ತಿನಭುಜ: ಮೀಸಲು ಅರಣ್ಯದಲ್ಲಿ ಮ್ಯಾರಥಾನ್ ಗೆ ಪರಿಸರಪ್ರಿಯರ ವಿರೋಧ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com The Malnad Ultra ಎಂಬ ಸಂಸ್ಥೆಯು ಮೂಡಿಗೆರೆಯ ಎತ್ತಿನಭುಜ ಗುಡ್ಡದ ವ್ಯಾಪ್ತಿಯಲ್ಲಿ ಇಂದಿನಿಂದ ಮ್ಯಾರಥಾನ್ ಅನ್ನು ಆಯೋಜಿಸಿದೆ. ಆದರೆ ಈ ಮ್ಯಾರಥಾನ್ ಪಶ್ಚಿಮಘಟ್ಟ ಮೀಸಲು ಅರಣ್ಯದಲ್ಲಿ ಹಾದು ಹೋಗುವುದರಿಂದ ಪರ... ಬಿಜೆಪಿಯವರಿಗಿಂತ ಪಕ್ಷೇತರರ ಸ್ಪರ್ಧೆ ನಮಗೆ ಸಮಸ್ಯೆಯಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವಿಧಾನ ಪರಿಷತ್ ಚುಣಾವಣೆಯಲ್ಲಿ ಬಿಜೆಪಿಗಿಂತ ನಮಗೆ ಪಕ್ಷೇತರ ಸಮಸ್ಯೆ ಬಹಳವಾಗಿದೆ. ಈ ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸುವುದರಿಂದ ಎರಡೂ ಪಕ್ಷದವರಿಗೆ ಗೊಂದಲವಾಗಿದೆ. ಇದರಿಂದ ಎರಡೂ ಪಕ್ಷದವರು ವಿಶೇಷ ತಂತ್ರಗಳನ್ನು ಮಾಡಬೇಕಾಗಿದೆ ಎಂದ... ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನ ವಿವಾದ ಇತ್ಯರ್ಥ; ಬಸ್ರೂರು ರಾಜೀವ ಶೆಟ್ಟಿಗೆ ಅಧಿಕಾರ ಹಸ್ತಾಂತರ ಉಡುಪಿ(reporterkarnataka.com): ಉಡುಪಿ ರೆಡ್ ಕ್ರಾಸ್ ಸಭಾಪತಿ ಸ್ಥಾನದ ಕುರಿತ ವಿವಾದ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಇತ್ಯರ್ಥಗೊಂಡಿದೆ. ಹಾಲಿ ಸಭಾಪತಿ ತಲ್ಲೂರು ಶಿವರಾಮ ಶೆಟ್ಟಿ ಅವರು ಬಸ್ರೂರು ರಾಜೀವ ಶೆಟ್ಟಿ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು. ಇದೇ ವೇಳೆ ಗೌರವ ಕಾರ್ಯದರ್ಶಿ ಹುದ್ದೆ... ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆ: ಆಸ್ಪತ್ರೆ ದಾಖಲಾದ ವಿದ್ಯಾರ್ಥಿಗಳ ಭೇಟಿಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಗಳೂರು(reporterkarnataka.com): ಪುತ್ತೂರಿನ ಕೊಂಬೆಟ್ಟು ಕಾಲೇಜಿನಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎನ್ ಎಸ್ ಯುಐ ಕರ್ನಾಟಕ ಉಸ್ತುವಾರಿ ಆರ್.ಧ್ರುವನಾರಾಯಣ್ ಭೇಟಿ ಮಾಡಿ ಯೋಗಕ್ಷೇಮ ವಿಚಾ... ಉಡುಪಿ ಜುವೆಲ್ಲರಿಯಿಂದ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು: ಗ್ರಾಹಕರ ಸೋಗಿನಲ್ಲಿ ಬಂದ ಆ ಮಹಿಳೆಯರು ಮಾಡಿದ್ದೇನು? ಉಡುಪಿ(reporterkarnataka.com): ಸೇಲ್ಸ್ ಮೆನ್ ನ ಗಮನ ಬೇರೆಡೆಗೆ ಸೆಳೆದು ಇಬ್ಬರು ಮಹಿಳೆಯರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್ ಡೈಮಂಡ್ & ಗೋಲ್ಡ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ನಡೆದಿದೆ. ನ.23ರಂದು ಸಂಜೆ 6.15ರ ಸುಮಾರಿಗೆ ಉಡ... ಗ್ರೀನ್ ಹಂಟ್- ಸ್ವಚ್ಛ ಜಾಗೃತಿ ಸ್ಪರ್ಧೆ ಹಾಗೂ ಪೌರ ಧ್ವನಿ- ಪೌರ ಕಾರ್ಮಿಕರೊಂದಿಗೆ ಸಂವಾದ ವರದಿ/ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಸ್ವಚ್ಛ ಭಾರತದ ಕಲ್ಪನೆ ಮೋದಿಜಿಯವರು ಪ್ರಧಾನಮಂತ್ರಿಯಾದಾಗ ಕಂಡ ಕನಸು. ಸತತವಾಗಿ 10 ವರ್ಷ ಗಳಿಂದ ನಾವೆಲ್ಲರೂ ಸೇರಿ ಸ್ವಚ್ಛತೆಗಾಗಿ ಎಲ್ಲರೂ ಸಹಾಭಾಗೀಗಳಾಗಿದ್ದೇವೆ. ಸ್ವಚ್ಛತೆ ಸಮಾಜದ ತೀರಾ ಅಗತ್ಯತೆಯ ವಿಚಾರ ಎಂದು ಉ... ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ ಮಂಗಳೂರು(reporterkarnataka.com): ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಮಂಗಳೂರಿನ ಹೆಮ್ಮೆಯ ಆಧ್ಯಾತ್ಮಿಕ ಕೇಂದ್ರ ರಾಮಕೃಷ್ಣ ಮಠಕ್ಕೆ ಮಂಗಳೂರಿನ ನಾಗರಿಕರಿಂದ ಗೌರವಾಭಿವಂದನೆ ಹಾಗೂ ಪೌರಸಮ್ಮಾನ ಕಾರ್ಯಕ್ರಮ ನ.27ರಂದು ಸಂಜೆ 6 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಗೌರವಾಭಿನಂದನಾ ಸಮಿ... « Previous Page 1 …250 251 252 253 254 … 307 Next Page » ಜಾಹೀರಾತು