ಪದ್ಯದ ಜತೆಗೆ ಗದ್ಯ ರಚನೆ ಬಗ್ಗೆಯು ಒಲವು ಮೂಡಿಸಿಕೊಳ್ಳಬೇಕು : ಡಾ.ಬಿ.ಎ.ವಿವೇಕ ರೈ ಮಂಗಳೂರು (ReporterKarnataka.com) ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ ಹಾಗೂ ಪಾದುವ ಪದವಿಪೂರ್ವ ಕಾಲೇಜ್ನ ಸಹಯೋಗದಲ್ಲಿ ತೌಳವ ಸಿರಿ ಪ್ರಶಸ್ತಿ, ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಕಾರ್ಯಕ್ರಮ ಪಾದುವ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಈ ಸ... ಕಾರ್ಕಳ : ನಿಲ್ಲದ ಜಾನುವಾರು ಕಳ್ಳರ ಹಾವಳಿ; ನಿಟ್ಟೆಯಲ್ಲಿ ಮತ್ತೆ 5 ದನಗಳ್ಳತನ ಕಾರ್ಕಳ(reporterkarnataka.com)ನಿಟ್ಟೆ ಗ್ರಾಮದ ಲೆಮಿನಾ ಕ್ರಾಸ್ ದರ್ಖಾಸು ಮನೆಯ ರಾಜೇಶ್ ಆಚಾರ್ಯ ಎಂಬವರ ಮನೆಯ ಹಟ್ಟಿಯಲ್ಲಿ ಜ.10 ರಂದು ಕಟ್ಟಿ ಹಾಕಿದ 5 ದನಗಳನ್ನು ಹರಿತ ಆಯುಧದಿಂದ ಹಗ್ಗವನ್ನು ತುಂಡು ಮಾಡಿ ಕಳವು ಮಾಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 11.01.2022 *ವಾಸುದೇವ ಆಸ್ರಣ್ಣ ಆನುವಂಶಿಕ ಮೊಕ್ತೇಸರರು ಮತ್ತು ಅರ್ಚಕರು ಶ್ರೀ ಕ್ಷೇತ್ರ ಕಟೀಲು - ಗಿಡಿಗೆರೆ ಶ್ರೀ ನಿಕೇತನದಲ್ಲಿ. *ಪಟ್ಟೆ ಶ್ರೀ ಜಾರಂದಾಯ ಬಂಟ ದೈವಸ್ಥಾನ ಏಳಿಂಜೆ. *ದೊಂಬ ಸಾಲಿಯಾನ್ ದೊಡ್ಡಮನೆ ದೇನೊಟ್ಟು ತೋಕೂರು ಹಳೆಯಂಗಡಿ. *ರಾಘವ (ರಾಮ ಕೇಟರರ್ಸ್) ಕ... ಕಾರ್ಕಳ: ಅಸ್ವಸ್ಥಗೊಂಡಿದ್ದ ಪಿಯು ವಿದ್ಯಾರ್ಥಿನಿ ಮೃತ್ಯು ಕಾರ್ಕಳ(reporterkarnataka.com) : ಅಸ್ವಸ್ಥಗೊಂಡು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನೀರೆ ಬಾರೆಜಡ್ಡು ಎಂಬಲ್ಲಿ ನಡೆದಿದೆ. ಶರಣ್ಯ (18)ಮೃತಪಟ್ಟ ವಿದ್ಯಾರ್ಥಿನಿ. ಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯ... ಪರಿಸರ ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಆದ್ಯತೆ: ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು(reporterkarnataka.com): ಪ್ರಕೃತಿ ಮತ್ತು ಪರಿಸರವನ್ನು ಸಂರಕ್ಷಿಸುವ ಪರಿಸರ ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ಆದ್ಯತೆ ನೀಡಲಾಗುತ್ತಿದ್ದು, ಅದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಭಾನುವಾರ ಈ ಬಗ್ಗೆ ತಣ್ಣೀರು ಬಾವಿಯಲ್... ಇಂದು ಪುತ್ತೂರಿನ ಆರ್ಲ ಪದವಿನಲ್ಲಿ ಪಾವಂಜೆ ಮೇಳದಿಂದ ‘ಶ್ರೀದೇವಿ ಲಲಿತೋಪಾಖ್ಯಾನ’ ಯಕ್ಷಗಾನ ಬಯಲಾಟ ; ಹಿರಿಯ ಕಲಾವಿದರಿಗೆ ಗೌರ... ಮಂಗಳೂರು (Reporterkarnataka.com) ಬಿ ಬಿ ಕ್ರಿಯೇಶನ್ಸ್ ಪಾಣಾಜೆ ವತಿಯಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ನಾಗವೃಜ ಕ್ಷೇತ್ರದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಶ್ರೀ ದೇವಿ ಲಲಿತೋಪಾಖ್ಯಾನ ಯಕ್ಷಗಾನ ಬಯಲಾಟದ ಪ್ರದರ್ಶನವು ಜ.10ರಂದು ಸಂಜೆ 6ರಿಂದ ಪ... ಜ.12: ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನಾದಿಂದ ‘ಮಕ್ಕಳ ಸಾಂಸ್ಕೃತಿಕ ಸಂಭ್ರಮ’ ಮಂಗಳೂರು(reporterkarnataka.com) ರಾಜ್ಯಮಟ್ಟದ ಕನ್ನಡ ಡಿಜಿಟಲ್ ಪತ್ರಿಕೆ'ರಿಪೋರ್ಟರ್ ಕರ್ನಾಟಕ' ಸಹಯೋಗದೊಂದಿಗೆ ಆರದಿರಲಿ ಬದುಕು ಆರಾಧನಾ ಸಂಸ್ಥೆಯ ವಾಯ್ಸ್ ಆಫ್ ಆರಾಧನಾದಿಂದ 'ಮಕ್ಕಳ ಸಾಂಸ್ಕೃತಿಕ ಸಂಭ್ರಮ' ನಗರದ ಹೊರವಲಯದ ತೊಕ್ಕೊಟ್ಟು ಕಾಫಿಕಾಡಿನ ನಿರ್ವಿಕಲ್ಪ ಹಾಲ್ ನಲ್ಲಿ ಜನವರಿ 12ರಂದು ಬೆಳಗ್... ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ: ‘ಆಹಾರ – ಗೃಹ – ಆರೋಗ್ಯ’ ಆನ್ಲೈನ್ ಕಾರ್ಯಾಗಾರ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಕರ್ನಾಟಕ ರಾಜ್ಯ ಎನ್ಎಸ್ಎಸ್ ಕೋಶ ಮತ್ತು ವೀಗನ್ ಔಟ್ರೀಚ್ ಇಂಡಿಯಾದ ಸಹಭಾಗಿತ್ವದಲ್ಲಿ 'ಆಹಾರ -ಗೃಹ- ಆರೋಗ್ಯ 'ಎಂಬ ವಿಷಯಕ್ಕೆ ಸಂಬಂಧಿಸಿದ ಆನ್ಲೈನ್ ಕಾರ್ಯಾಗಾರ ಶನಿವಾರ ಜರುಗಿತು. ಕಾರ್ಯಕ್... ಮಲ್ಲಿಕಟ್ಟೆ: ಎಸ್ ಸಿಐ ವತಿಯಿಂದ 1 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸಾರ್ವಜನಿಕರ ಉಪಯೋಗಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಗರದ ಕದ್ರಿ ಮಲ್ಲಿಕಟ್ಟೆಯ ರಿಕ್ಷಾ ನಿಲ್ದಾಣದಲ್ಲಿ ಇತ್ತೀಚೆಗೆ ಉದ್ಘಾಟಿಸಲಾಯಿತು. ಅಂತಾರಾಷ್ಟ್ರೀಯ ಅಧ್ಯಕ್ಷ ರ ಕನಸಿನ ಸಮುದಾಯ ಅಭಿವೃ... ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಗಣಪತಿ ಭಟ್ ನಿಧನ ಮಂಗಳೂರು(reporterkarnataka.com): ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಗಣಪತಿ ಭಟ್ ಅವರು ಇಂದು ಬೆಳಿಗ್ಗೆ ಸುಮಾರು 9.00ರ ಹೊತ್ತಿಗೆ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನದ ಬಳಿಕ ಅವರ ಮನೆ ಕೈರಂಗಳಕ್ಕೆ ಕೊಂಡೊಯ್ಯಲಾಗುವುದು. ಅವರು ಪತ್ನಿ, ಮಕ್ಕಳು ಹಾ... « Previous Page 1 …254 255 256 257 258 … 322 Next Page » ಜಾಹೀರಾತು