ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 19.02.2022 *ಲ| ಪಿ. ಲೋಕನಾಥ ಶೆಟ್ಟಿ, ಕಂಬಳಪದವು, ಪಜೀರು ವಯಾ ಕೋಣಾಜೆ ಮಂಗಳೂರು. *ಪ್ರಕಾಶ್ ಬೀಡಿ ಮತ್ತು ಶುಭ ಬೀಡಿ ಕಾರ್ಮಿಕರು, ಕಾಂಜಿಲಕೋಡಿ, ಅಡ್ಡೂರು ಪೊಳಲಿ. *ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಬಯಲಾಟ ಸೇವಾ ಸಂಘ ಹತ್ತು ಸಮಸ್ತರು, ಅಳಪೆ, ಕಣ್ಣೂರು. *... ಬೈಂದೂರು: 8 ವರ್ಷದ ಪುತ್ರಿಯ ಜತೆ ತಾಯಿ ನಾಪತ್ತೆ; ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿದವರು ಕಾಣೆ ಬೈಂದೂರು(reporterkarnataka.com): ವಿವಾಹಿತ ಮಹಿಳೆಯೊಬ್ಬರು ತನ್ನ 8 ವರ್ಷದ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ತೊಪ್ಪಲು ಎಂಬಲ್ಲಿ ನಡೆದಿದೆ. ಉಪ್ಪುಂದ ಗ್ರಾಮದ ತೊಪ್ಪಲು ನಿವಾಸಿ 45 ವರ್ಷದ ಸುನಂದ ಹಾಗೂ ಅವರ 8 ವರ್ಷದ ಮಗಳು ಅಶ್ಮಿತಾ ಕಾಣೆಯಾಗಿದ್ದಾರೆ.... ಕಡತ ವಿಲೇವಾರಿ ಸಪ್ತಾಹ ಆರಂಭ: ಕಂದಾಯ ಸಚಿವ ಆರ್. ಅಶೋಕ್ ಚಾಲನೆ; ಇಂದಿನಿಂದ 28ರ ವರೆಗೆ ಅಭಿಯಾನ ಮಂಗಳೂರು(reporterkarnataka.com):-ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಇಂದು ಕಡತ ವಿಲೇವಾರಿ ಸಪ್ತಾಹಕ್ಕೆ ಚಾಲನೆ ನೀಡಲಾಯಿತು. ಫೆ.19ರಿಂದ 28ರ ವರೆಗೆ ಕಡತ ವಿಲೇವಾರಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಂದಾಯ ಸಚಿವ ಆರ್. ಅಶೋಕ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತ... ಹಾಸನ, ಶಿರಸಿಗೆ ಇಂದಿನಿಂದ ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಆರಂಭ: ಕಡಿಮೆ ದರದಲ್ಲಿ ಆರಾಮದಾಯಕ ಪ್ರಯಾಣ ಮಂಗಳೂರು(reporterkarnataka.com):-ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಹಾಸನ-ಮಂಗಳೂರು ವಯಾ ಬಿ.ಸಿ. ರೋಡು, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ, ಸಕಲೇಶಪುರ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಇದೇ ಫೆ.18ರ ಶುಕ್ರವಾರದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕ... ಸಿಎಂ ಬೊಮ್ಮಾಯಿ ಭೇಟಿಯಾದ ಶಾಸಕ ವೇದವ್ಯಾಸ ಕಾಮತ್: ಎ ಗ್ರೇಡ್ ದೇಗುಲಗಳಲ್ಲಿ ಗೋ ಶಾಲೆ ತೆರೆಯಲು ಮನವಿ ಮಂಗಳೂರು(reporterkarnataka.com): ರಾಜ್ಯದಲ್ಲಿ ಹಿಂದೂ ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಿಗೊಳಿಸುವ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಹಿಂದೂ ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗ... ಕಿರು ಆಹಾರ ಉದ್ದಿಮೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಜಿಪಂ ಸಿಇಓ ಸೂಚನೆ ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಬ್ಯಾಂಕ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ನೆರವು ಹಾಗೂ ಮಾರ್ಗದರ್ಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ತಾಕೀತು ಮಾಡಿದರು. ಅವರು ನಗರದ ಜಿಲ್ಲಾ ಪಂಚಾ... ಕೊಟ್ಟಿಗೆಹಾರ ಪೇಟೆಯಲ್ಲಿ ಬಿಡಾಡಿ ದನಗಳ ಹಾವಳಿ: ಕಡಿವಾಣಕ್ಕೆ ಸಾರ್ವಜನಿಕರ ಒತ್ತಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಟ್ಟಿಗೆಹಾರದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ವರ್ತಕರು ಕಿರಿಕಿರಿ ಅನುಭವಿಸುವಂತಾಗಿದೆ. ಇಲ್ಲಿನ ರಸ್ತೆಯಲ್ಲಿ 30ಕ್ಕೂ ಅಧಿಕ ಬಿಡಾಡಿ ದನಗ... ತುಂಗಭದ್ರಾ ಹಿನ್ನೀರಿನಿಂದ ಚಿಕ್ಕಕೆರೆಯ ಏರಿಯ ಮೇಲೆ ಕುಡಿಯುವ ನೀರು ಪೈಪ್ ಲೈನ್ ಅಳವಡಿಕೆಗೆ ವಿರೋಧ: ಪ್ರತಿಭಟನೆ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿಕ್ಕ ಕೆರೆಯ ಏರಿಯ ಮೇಲೆ ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸುವ ಪೈಪ್ ಲೈನ್ ಅಳವಡಿಕೆ ವಿರೋಧಿಸಿ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ರೈತರು ಬುಧವಾರ ಪ್ರತಿಭಟನೆ ನಡೆಸಿದರು. ಚಳ್ಳಕೆರೆ ತಾಲೂಕಿ... ಸಾಣೂರು: ಆದರ್ಶ್ ಇಂಡಸ್ಟ್ರಿಸ್ ವಿರುದ್ಧ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟನೆ: ವಸತಿರಹಿತ ಪ್ರದೇಶಕ್ಕೆ ಸ್ಥಳಾಂತರಕ್ಕೆ ಆಗ್ರಹ ಕಾರ್ಕಳ(reporterkarnataka.com): ಗ್ರಾಮಸ್ಥರ ಆರೋಗ್ಯಕ್ಕೆ ತೊಂದರೆಯುಂಟಾಗುತ್ತಿರುವ ಕಾರಣ ಆದರ್ಶ್ ಇಂಡಸ್ಟ್ರೀಯಲ್ ಕಂಪೆನಿಯನ್ನು ವಸತಿರಹಿತ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಫೆ. 14ರಂದು ಕಾರ್ಕಳ ಪರಿಸರ ರಕ್ಷಣಾ ಸಮಿತಿ ವತಿಯಿಂದ ಸಾಣೂರಿನಲ್ಲಿ ಗ್ರಾಮಸ್ಥರು ಕೈಗೆ ಕಪ್ಪು ಬಟ್ಟೆ ಕಟ್ಟ... ಹಿಜಾಬ್- ಕೇಸರಿ ವಿವಾದ; ಉಡುಪಿ ಜಿಲ್ಲೆಯಲ್ಲಿ ಫೆ.19ರ ವರೆಗೆ 144 ಸೆಕ್ಷನ್ ಜಾರಿ: ಜಿಲ್ಲಾಧಿಕಾರಿ ಆದೇಶ ಉಡುಪಿ(reporterkarnataka.com): ರಾಜ್ಯದಲ್ಲಿ ಹಿಜಾಬ್- ಕೇಸರಿ ವಿವಾದದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಫೆ. 14 ರಿಂದ 19 ರ ವರೆಗೆ ಸೆಕ್ಷನ್ 144 ಜಾರಿಗೆಗೊಳಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಸೋಮವಾರದಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುವ ಹಿನ... « Previous Page 1 …256 257 258 259 260 … 331 Next Page » ಜಾಹೀರಾತು