ಚಳ್ಳಕೆರೆ: ಆಂಜನೇಯಸ್ವಾಮಿ ದೇವಸ್ಥಾನ ಅಮೃತ ಮಹೋತ್ಸವ; ಸಾಂಸ್ಕೃತಿಕ ಸಂಜೆ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಇತ್ತೀಚಿನ ದಿನಗಳಲ್ಲಿ ಟಿ.ವಿ.ಮೊಬೈಲ್ ಹಾವಳಿಗೆ ಸಿಲುಕಿ ಗ್ರಾಮೀಣ ಕಲೆ, ಸಂಸ್ಕೃತಿಗಳು ವಿನಾಶದ ಅಂಚಿಗೆ ತಲುಪುತ್ತಿದ್ದು ಅವುಗಳ ಉಳಿವಿಗಾಗಿ ಇಂತಹ ವೇಧಿಕಗಳ ಮೂಲಕ ನಾಡಿನ ಕಲೆ, ಸಂಸ್ಕೃತಿಗಳಿಗೆ ಪ್ರೋತ್ಸಾಹ ನೀ... ಭಾರತದಲ್ಲಿ ಸ್ಪುಟ್ನಿಕ್ ಸಿಂಗಲ್ ಡೋಸ್ ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ಮಂಗಳೂರು(reporterkarnataka.com):ಸಿಂಗಲ್ ಡೋಸ್ ಸ್ಫುಟ್ನಿಕ್ ಲೈಟ್ ಕೋವಿಡ್-19 ಲಸಿಕೆ ತುರ್ತು ಬಳಕೆಗೆ ಭಾರತದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ. ಭಾರತದ ಪ್ರಧಾನ ಔಷಧ ನಿಯಂತ್ರಕ ಸ್ಫುಟ್ನಿಕ್ ಲೈಟ್ಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. ... ಹಿಜಾಬ್ ಸಂವಿಧಾನಬದ್ಧ ಹಕ್ಕು, ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು: ಮುಸ್ಲಿಂ ಒಕ್ಕೂಟ ಮಂಗಳೂರು(reporterkarnataka.com): .ಹಿಜಾಬ್ ಹಕ್ಕನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಿಸಲಾಗುವುದು. ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯಕ್ಕೆ ತಡೆಯೊಡ್ಡುವ ಈ ಷಡ್ಯಂತ್ರವನ್ನು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲ ಈ ಅನ್ಯಾಯದ ವಿರುದ್ಧ ಪ್ರಬಲ ಹೋರಾಟ ಮ... ಎಬಿವಿಪಿ ಬಂಟ್ವಾಳ ತಾಲೂಕು ಅಭ್ಯಾಸ ವರ್ಗ: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಗೆ ಸನ್ಮಾನ ಮಂಗಳೂರು(reporterkarnataka.com): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಫೆಬ್ರವರಿ 5 ರಂದು ಬಿ.ಸಿ. ರೋಡಿನ ಗೀತಾಂಜಲಿ ಸಭಾ ಭವನದಲ್ಲಿ ಜರುಗಿತು. ಕಾರ್ಯಕ್ರವನ್ನು ಮಂಗಳೂರು ಇಂಡಿಯಾನಾ ಹಾಸ್ಪಿಟಲ್ ಫಿಸಿಯೋಥರಪಿ ವಿಭಾಗದ ಮುಖ್ಯಸ್ಥ ಹಾಗೂ ಮಾಜಿ ಯೋಧ... ರಾಜ್ಯೋತ್ಸವ ಪ್ರಶಸ್ತಿಗೆ ಇನ್ನು ಅರ್ಜಿ ಹಾಕಬೇಡಿ; ನೀವು ಆರ್ಹರಾಗಿದ್ದರೆ, ಅದು ನಿಮ್ಮನ್ನೇ ಹುಡುಕಿ ಬರಲಿದೆ! ಮಂಗಳೂರು(reporterkarnataka.com): ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಹೇಳಿದ... ಜಪ್ಪಿನಮೊಗರು: ಪುನರುತ್ಥಾನಗೊಂಡ ಪುರಾತನ ಕಂರ್ಬಿಸ್ಥಾನ ಕೆರೆ ಉದ್ಘಾಟನೆ ಮಂಗಳೂರು(reporterkarnataka.com);ಜಪ್ಪಿನಮೊಗರಿನಲ್ಲಿರುವ ಪುರಾತನ ಕಂರ್ಬಿಸ್ಥಾನ ಕೆರೆಯ ಪುನರುತ್ಥಾನ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕ ವೇದವ್ಯಾಸ್ ಕಾಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಶಾಸಕನಾಗಿ ಆಯ್ಕೆಯಾದ ಪ್ರಾರಂಭದ ಹಂತದಲ್ಲಿ ಜಪ್ಪಿನಮೊಗರು ವಾರ್ಡಿನ ಕಾರ್ಯಕರ್ತರು ಕಂರ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 04.02.2022 *ಜಯಂತಿ, ಚಂದ್ರಶೇಖರ ಮತ್ತು ಮಕ್ಕಳು ‘ಭ್ರಮರಾಂಬಿಕೆ ನಿಲಯ’ ಏಳಿಂಜೆ ಶ್ರೀ ಲಕ್ಷ್ಮೀಜನಾರ್ದನ ಮಹಾಗಣಪತಿ ದೇವಸ್ಥಾನದಲ್ಲಿ. *ನಿಖಿತ, ಲಕ್ಷ್ಮೀಶ ಭಂಡಾರಿ, ಭಂಡಾರಿ ಸೊಲಿಟೈರ್, ಕದ್ರಿ - ಕದ್ರಿ ಮೈದಾನದಲ್ಲಿ. *ಜಯಂತ ಜೆ. ಕೋಟ್ಯಾನ್ ‘ಶ್ರೀನಿಧಿ’ ಪಂಪ್ವೆಲ್ - ಮರೋಳಿ ... ಮಂಗಳೂರು: ಕೇಂದ್ರ ಬಜೆಟ್ ವಿರುದ್ದ ಎಡಪಕ್ಷಗಳಿಂದ ಭಾರಿ ಪ್ರತಿಭಟನೆ ಮಂಗಳೂರು(reporterkarnataka.com): ಕೇಂದ್ರ ಬಜೆಟ್ ಜನಸಾಮಾನ್ಯರ ಬದುಕಿಗೆ ಮಾರಕವಾದ ಹಾಗೂ ಶ್ರೀಮಂತರ ಮತ್ತು ಕಾರ್ಪೋರೇಟ್ ಪರವಾದ ಬಜೆಟ್ ಎಂದು ಆರೋಪಿಸಿ ಎಡಪಕ್ಷಗಳ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಬಜೆಟ... ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕ ಪದಗ್ರಹ: ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷ ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕದ ಪದಗ್ರಹಣ ಸಮಾರಂಭ ನಡೆಯಿತು. ಜೇಸಿ ಮಂಗಳೂರು ಇಂಪ್ಯಾಕ್ಟ್ ಪ್ರವರ್ತಿತ ಜೆಸಿಐ ಬಿ.ಸಿ. ರೋಡ್ ಪವರ್ ಸ್ಟಾರ್ ಗೆ ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷರಾಗಿ, ಸುಧೀರ್ ಕುಮಾರ್ ಶೆಟ... ಎಸ್ ಸಿಐ ಮಂಗಳೂರು ಲೀಜನ್ ಮಾಸಿಕ ಸಭೆ: ವಿವಿಧ ಕ್ಷೇತ್ರಗಳ ಮೂವರು ಸಾಧಕರಿಗೆ ಸನ್ಮಾನ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಮಾಸಿಕ ಸಭೆಯು ನಗರದ ಹೋಟೆಲ್ ಮಾಯಾ ಇಂಟರ್ ನ್ಯಾಶನಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮೂವರು ಸಾಧಕರನ್ನು ಸನ್ಮಾನಿಸಲಾಯಿತು. ಕಳೆದ 25 ವರ್ಷಗಳಿಂದ ಗಿಡ- ಮರಗಳನ್ನು ನೆಟ್ಟು ಪೋಷಣೆ ಮಾಡುತ್ತಿರುವ ... « Previous Page 1 …258 259 260 261 262 … 331 Next Page » ಜಾಹೀರಾತು